JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ, ಯಾರೆಲ್ಲ ಇದ್ದರು? ಏನೆಲ್ಲ ಹೇಳಿದರು?

JNN-College-orientation-programme-in-Shimoga.

ಶಿವಮೊಗ್ಗ: ವಿದ್ಯಾರ್ಥಿ (Students) ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಮಿಷನ್ ಯೋಜನಾ ನಿರ್ದೇಶಕಿ ಚೈತ್ರಾ ರಾವ್ ಸಲಹೆ ನೀಡಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಪದವಿ ಹಂತದಲ್ಲಿ ಕಲಿಯುವ ಇನ್ಟಿಗ್ರೇಷನ್ ಮತ್ತು ಡಿಫರೆಸ್ನಿಯೇಷನ್ ವಿಷಯಗಳು ರಾಕೆಟ್ ವಿಜ್ಞಾನದಲ್ಲಿ ಬಳಸಲಾಗುತ್ತದೆ. ಅದೇ ರೀತಿ ಯಾವುದೇ ವಿಷಯಗಳನ್ನು ನಾವು … Read more

ಅವಮಾನ ಮೀರಿ ನಿಂತಾಗ ಸನ್ಮಾನ, ಓರಿಯಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

Orientation-programme-of-SRNM-College-in-Shimoga

SHIVAMOGGA LIVE NEWS | 11 OCTOBER 2023 SHIMOGA : ಬದುಕಿನಲ್ಲಿ ಎದುರಾಗುವ ಪ್ರತಿ ಅವಮಾನವನ್ನು ಮೀರಿ ನಿಲ್ಲುವ ಆತ್ಮವಿಶ್ವಾಸ ನಿಮ್ಮದಾಗಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನುಭವದಿಂದ ಮಾತ್ರ ಬದುಕಿನಲ್ಲಿ ನಿಜವಾದ ಪರಿಪಕ್ವತೆ ಸಾಧ್ಯ. ಅಂತಹ ಪರಿಪಕ್ವತೆಯನ್ನು ಯಾವುದೇ … Read more