ತುಂಗಾ ನದಿ ದಂಡೆ ಮೇಲೆ ಚಪ್ಪಲಿ ಬಿಟ್ಟು ಯುವಕ ನಾಪತ್ತೆ, ಎರಡು ದಿನದ ಬಳಿಕ ಶೋಧ ಕಾರ್ಯ ಅಂತ್ಯ

290721 Fire Department Operation at Tunga River Near Pillangere 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ತುಂಗಾ ನದಿಯಲ್ಲಿ ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಶೋಧ ಕಾರ್ಯ ಅಂತ್ಯವಾಗಿದೆ. ಎರಡು ದಿನ ನಿರಂತರ ಶೋಧ ನಡೆಸಿದರೂ ಯುವಕನ ಸುಳಿವು ಸಿಕ್ಕಿಲ್ಲ. ಏನಿದು ಶೋಧ ಕಾರ್ಯ? ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಯುವಕನೊಬ್ಬ ಮುಳುಗಿದ್ದಾನೆ ಎಂದು ಹೇಳಲಾಗಿತ್ತು. ಈ ಸಂಬಂಧ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶೋಧ ಕಾರ್ಯಾಚರಣೆ ನಡೆಸಿದರು. ಎರಡು ದಿನದ ಕಾರ್ಯಾಚರಣೆ ಬುಧವಾರಕ್ಕೆ ಅಂತ್ಯವಾಯಿತು. ಶೋಧಕ್ಕೆ … Read more