ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳ, ಶಿವಮೊಗ್ಗದಲ್ಲಿ ಲಾರಿ ಮಾಲೀಕರ ಆಕ್ರೋಶ, ಏನಂದ್ರು?

Lorry-Strike-in-Shimoga

SHIVAMOGGA LIVE NEWS | 24 JUNE 2024 SHIMOGA : ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳ ಲಾರಿ (Truck) ಮಾಲೀಕರಿಗೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ಹಾಗಾಗಿ ಇಂಧನ ದರ ಹೆಚ್ಚಳ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಾರಿ ಮಾಲೀಕರ ಒಕ್ಕೂಟದ ಜಿಲ್ಲಾಧ್ಯಕ್ಷ ತಲ್ಕೀನ್‌ ಅಹಮದ್‌, ಪ್ರತಿ ಲೀಟರ್‌ ಡಿಸೇಲ್‌ ದರ 3.50 ರೂ. ಏರಿಕೆ ಮಾಡಲಾಗಿದೆ. ಲಾರಿ ಮಾಲೀಕರ ಸಂಘಗಳ ಅಭಿಪ್ರಾಯ ಕೇಳದೆ ರಾತ್ರೋರಾತ್ರಿ ಈ ನಿರ್ಧಾರ ಕೈಗೊಳ್ಳಲಾಗಿದೆ … Read more

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಪಿಎಸ್ಐ ದಿಢೀರ್ ವರ್ಗಾವಣೆ

Thirthahalli Name Graphics

SHIVAMOGGA LIVE NEWS | 29 ಮಾರ್ಚ್ 2022 ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ಆಗಿದ್ದ ಜಯಪ್ಪ ನಾಯ್ಕ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಕುಂಸಿ ಪಿಎಸ್ಐ ನವೀನ್ ಮಠಪತಿ ಅವರನ್ನು ನಿಯೋಜಿಸಲಾಗಿದೆ. ವರ್ಗಕ್ಕೆ ಕಾರಣವಾಯ್ತಾ ಆಡಿಯೋ? ಮರಳು ಲಾರಿ ಮಾಲೀಕರು, ಚಾಲಕರು ಪಿಎಸ್ಐ ಜಯಪ್ಪ ನಾಯ್ಕ್ ಅವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು. ಈಚೆಗೆ ಜಯಪ್ಪ ನಾಯ್ಕ್ ಅವರದ್ದು … Read more

ಆರು ತಿಂಗಳು ರಸ್ತೆ ತೆರಿಗೆ ವಿನಾಯಿತಿ ಕೊಡಿ, ಸಾಲದ ಕಂತು ವಿಸ್ತರಿಸಿ, ಬಡ್ಡಿ ಮನ್ನಾಗೆ ಸರ್ಕಾರಕ್ಕೆ ಡಿಮಾಂಡ್

070621 Private Bus Owner Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 JUNE 2021 ಕರೋನ ಲಾಕ್ ಡೌನ್‍ ಖಾಸಗಿ ಬಸ್ ಮಾಲೀಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಹಾಗಾಗಿ ಸರ್ಕಾರ ರಸ್ತೆ ತೆರಿಗೆ ವಿನಾಯಿತಿ ನೀಡಬೇಕು ಅಂತಾ ಮಾಲೀಕರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸ್ ಮಾಲೀಕರ ಸಂಘದ ಅಧ್ಯಕ್ಷ ಆರ್‍.ರಂಗಪ್ಪ, ಕಳೆದ ಲಾಕ್ ಡೌನ್ ಅವಧಿಯಲ್ಲಿ ನಮ್ಮ ಉದ್ಯಮ ಭಾರಿ ನಷ್ಟ ಅನುಭವಿಸಿತು. ಈ ಬಾರಿಯೂ ನಷ್ಟಕ್ಕೆ ಸಿಲುಕಿದೆ. ಆದ್ದರಿಂದ ಬಸ್ ಸಂಚಾರ ಆರಂಭಿಸಿದ ಆರು ತಿಂಗಳು ರಸ್ತೆ ತೆರಿಗೆ … Read more