ಪಾದಯಾತ್ರೆಗೆ ಹೊಳೆಹೊನ್ನೂರು ಭಾಗದಲ್ಲಿ ಅದ್ಧೂರಿ ಸ್ವಾಗತ, ಇವತ್ತು ಶಿವಮೊಗ್ಗ ಪ್ರವೇಶ

Padayathre-at-Holehonnuru-en-route-to-Rambhapuri-Mutt

  ಹೊಳೆಹೊನ್ನೂರು: ಸಮಾಜದ ಉದ್ದಾರ ಹಾಗೂ ಲೋಕ ಕಲ್ಯಾಣಾರ್ಥವಾಗಿ ಚನ್ನಗಿರಿಯಿಂದ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ ವರೆಗೆ ಪಾದಯಾತ್ರೆ ಸಾಗುತ್ತಿದೆ ಎಂದು ಚನ್ನಗಿರಿಯ ಕೇದಾರ ಶಾಖ ಮಠದ ಡಾ.ಕೇದಾರಲಿಂಗಾ ಶಿವ ಶಾಂತವೀರ ಶ್ರೀಗಳು ಹೇಳಿದರು. ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನ.27 ರಂದು ಹಮ್ಮಿಕೊಂಡಿರುವ ಲಿಂಗೈಕ್ಯ ಶಿವಾನಂದ ರಾಜೇಂದ್ರ ಶಿವಾಚಾರ್ಯರ ಪೀಠಾರೋಹಣದ ಶತಮಾನೋತ್ಸವದ ನಿಮಿತ್ತ ಭಾನುವಾರ ಹೋರಾಟ ಪಾದಯಾತ್ರೆಯ ದಿವ್ಯ ಸಾನಿದ್ಯ ವಹಿಸಿ ಮಾತನಾಡಿದರು. ಇಷ್ಠಲಿಂಗ ಪೂಜೆ ಸೇರಿದಂತೆ ಪೂಜಾ ಕೈಂಕರ್ಯಗಳ ಮಹತ್ವವನ್ನು ಕಿರಿಯರಿಗೆ ಮನವರಿಕೆ ಮಾಡಬೇಕಿದೆ. ಸಮಾಜದ … Read more

ಶಿವಮೊಗ್ಗಕ್ಕೆ ನಾಳೆ ಪಾದಯಾತ್ರಿಗಳ ಪ್ರವೇಶ, ಶಿವಪೂಜೆ, ಪ್ರಸಾದ ವಿನಿಯೋಗ

Veerashaiva-Lingayatha-Mahasabha-press-meet

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ನ.27ರಂದು ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯರ ಪೀಠಾರೋಹಣದ ಶತಮಾನೋತ್ಸವ ಸಮಾರಂಭ ನಡೆಯಲಿದೆ. ಇದರ ಅಂಗವಾಗಿ ನಡೆಯುತ್ತಿರುವ ಪಾದಯಾತ್ರೆ ನ.24ರಂದು ಶಿವಮೊಗ್ಗ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರಮುನಿ ಸಜ್ಜನ್‌, ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿಯಿಂದ ರಂಭಾಪುರಿ ಮಹಾಪೀಠದವರೆಗೆ 171 ಕಿ.ಮೀ ಪಾದಯಾತ್ರೆ ಈಗಾಗಲೇ ಆರಂಭವಾಗಿದೆ. ನ.23ರಂದು ಕೊಮ್ಮನಾಳು ತಲುಪಲಿದೆ.. … Read more

ಗಾಜನೂರಿನಿಂದ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ, ಸಿಇಒ ಮೂಲಕ ಸಿಎಂಗೆ ಮನವಿ

padayathre-from-gajanuru-haleshappa-dss

ಶಿವಮೊಗ್ಗ: ಡಾ. ಅಂಬೇಡ್ಕರ್‌ ಭವನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗಾಜನೂರು ಗ್ರಾಮದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ (Padayathre) ನಡೆಸಲಾಯಿತು. ಗಾಜನೂರು ಗ್ರಾಮ ಪಂಚಾಯಿತಿಯ ಎ.ಕೆ, ಎ.ಡಿ ಕಾಲೋನಿ ಪಕ್ಕದಲ್ಲಿರುವ ಹಳೆಯ ದೊಡ್ಡಿ ಖಾಲಿ ಜಾಗವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಜೂರು ಮಾಡಿಕೊಡುವಂತೆ ಆಗ್ರಹಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಗಾಜನೂರು ಗ್ರಾಮ ಪಂಚಾಯಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಹಾಗೂ … Read more

ಲಿಂಗನಮಕ್ಕಿ ಚಲೋ, ಸಾಗರದಿಂದ ಆರಂಭವಾದ ಪಾದಯಾತ್ರೆ

Farmers-padayatre-to-lingnamakki-dam

SAGARA NEWS, 24 OCTOBER 2024 : ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ ಇವತ್ತು ಮಹತ್ವದ ಘಟ್ಟಕ್ಕೆ ತಲುಪಿದೆ. ದೊಡ್ಡ ಸಂಖ್ಯೆಯ ರೈತರು (Farmers) ಲಿಂಗನಮಕ್ಕಿ ಚಲೋ ಪಾದಯಾತ್ರೆ ನಡೆಸಿದರು. ಕೆಳೆದ ಮೂರು ದಿನದಿಂದ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ರೈತರು ಅಹೋರಾತ್ರಿ ಹೋರಾಟ ನಡೆಸುತ್ತಿದ್ದರು. ಆದರೆ ಸರ್ಕಾರ ಸೂಕ್ತ ಸ್ಪಂದನೆ ನೀಡದ ಹಿನ್ನೆಲೆ ರೈತರು ಈ ಹಿಂದೆ ಘೋಷಿಸಿದಂತೆ ಲಿಂಗನಮಕ್ಕಿ ಜಲಾಶಯದತ್ತ ಪಾದಯಾತ್ರೆ ಆರಂಭಿಸಿದರು. ಇವತ್ತು ತಾಳಗುಪ್ಪದವರೆಗೆ ಪಾದಯಾತ್ರೆ ಸಾಗಿತು. ರೈತರ ಬೇಡಿಕೆಗಳು … Read more

ವಿಧಾನಸೌಧದವರೆಗೆ ಪಾದಯಾತ್ರೆ, ಜೀವನ ಭದ್ರತೆಗೆ ಶಿವಮೊಗ್ಗದಲ್ಲಿ ಆಯನೂರು ಒತ್ತಾಯ

Guest-lecturers-padayathre-from-tumkur-to-bangalore.

SHIVAMOGGA LIVE NEWS | 2 JANUARY 2023 SHIMOGA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಮಧ್ಯೆ ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌, ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಗೆ ಆಗ್ರಹಿಸಿದ್ದಾರೆ. ತುಮಕೂರಿನಿಂದ ಪಾದಯಾತ್ರೆ ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯ ಅತಿಥಿ ಉಪನ್ಯಾಸಕರ … Read more

ಆಯನೂರಿನಿಂದ ಶರಾವತಿ ಸಂತ್ರಸ್ಥರ ಪಾದಯಾತ್ರೆ ಶುರು, ಹೇಗಿದೆ? ಯಾರೆಲ್ಲ ಇದ್ದಾರೆ?

281122 sharavathi padyathre from ayanur in shimoga

SHIVAMOGGA LIVE NEWS | 28 NOVEMBER 2022 ಶಿವಮೊಗ್ಗ : ಶರಾವತಿ ಯೋಜನೆ ಸಂತ್ರಸ್ಥರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಯನೂರಿನಿಂದ ಪಾದಯಾತ್ರೆ (padayathre from ayanur) ನಡೆಸಲಾಗುತ್ತಿದೆ‌. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಪಾದಯಾತ್ರೆಗೆ ಚಾಲನೆ ನೀಡದರು. ನಗಾರಿ ಬಾರಿಸುವ ಮೂಲಕ ಆಯನೂರಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. (padayathre from ayanur) ದೊಡ್ಡ ಸಂಖ್ಯೆಯ ಜನ ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದಾರೆ. ಜಿಲ್ಲೆಯ ವಿವಿಧೆಡೆಯಿಂದ … Read more

ಎಲೆ ಚುಕ್ಕೆ ರೋಗ, ಅಡಕೆ ಗರಿ ಹಿಡಿದು ತೀರ್ಥಹಳ್ಳಿಯಲ್ಲಿ ಪಾದಯಾತ್ರೆ, ಸರ್ಕಾರದ ವಿರುದ್ಧ ಆಕ್ರೋಶ

Kimmane-Rathnakar-Padayathre-in-Thirthahlli

SHIVAMOGGA LIVE NEWS | 20 NOVEMBER 2022 THIRTHAHALLI  | ಎಲೆ ಚುಕ್ಕೆ ರೋಗ, ಹಳದಿ ರೋಗ ಸೇರಿದಂತೆ ಅಡಕೆಯನ್ನು ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ (padayathre in thirthahalli) ನಡೆಸಿದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಸಲಾಯಿತು. ಎಲೆ ಚುಕ್ಕೆ ರೋಗಕ್ಕೆ ತುತ್ತಾಗಿರುವ ಅಡಕೆ ಮರಗಳ ಗರಿಗಳನ್ನು ಹಿಡಿದು ಕಾರ್ಯಕರ್ತರು 17 ಕಿ.ಮೀ ಪಾದಯಾತ್ರೆ ನಡೆಸಿದರು. … Read more

ಈಡಿಗ ಸಮುದಾಯದ ಬೇಡಿಕೆ ಈಡೇರಿಕೆಗೆ 658 ಕಿ.ಮೀ ಪಾದಯಾತ್ರೆ, ದಿನಾಂಕ ಫಿಕ್ಸ್

Pranavananda-Swamiji-in-Shimoga

SHIVAMOGGA LIVE NEWS | 3 NOVEMBER 2022 SORABA | ಈಡಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು. ರಾಜಕೀಯ ಪ್ರಾತಿನಿಧ್ಯ ಸಿಗಬೇಕು ಎಂದು ಆಗ್ರಹಿಸಿ ಬೆಂಗಳೂರಿನವರೆಗೆ ಪಾದಯಾತ್ರೆ (ediga padayathre) ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು. ಹೊಸನಗರದಲ್ಲಿ ಆಯೋಜಿಸಿದ್ದ ಸಭೆ ಬಳಿಕ ಸೊರಬದಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀ ಪ್ರಣವಾನಂದ ಸ್ವಾಮೀಜಿ, 2023ರ ಜನವರಿ 6ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ಈಡಿಗ ಸಮುದಾಯದ ವಿವಿಧ ಬೇಡಿಕೆ … Read more

ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಾದಯಾತ್ರೆ ಮುಂದೂಡಿಕೆ, ಕಾರಣವೇನು?

Sundaresh-Press-Meet-Congress-Shimoga

ಶಿವಮೊಗ್ಗ| ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆಯನ್ನ (PADAYATHRE) ಮುಂದೂಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುವಂತೆ ಕೆಪಿಸಿಸಿ ಸೂಚನೆ ನೀಡಿತ್ತು. ಅದರಂತೆ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಆಗಸ್ಟ್ 6ರಂದು ಪಾದಯಾತ್ರೆ ಆಯೋಜಿಸಲಾಗಿತ್ತು. ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು (PADAYATHRE) ಮುಂದೂಡಲಾಗಿದೆ … Read more

ಕುಪ್ಪಳಿಯಲ್ಲಿ ಪಾದಯಾತ್ರೆಗೆ ಹಂಸಲೇಖ ಚಾಲನೆ, ಹೋರಾಟದ ಬಗ್ಗೆ ಹೇಳಿದ್ದೇನು?

150622 Padayathre begins at Kuppali

SHIVAMOGGA LIVE NEWS | THIRTHAHALLI | 15 ಜೂನ್ 2022 ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧಿಸಿ ಕುಪ್ಪಳಿಯಿಂದ ಆಯೋಜಿಸಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಸಾಹಿತಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕುಪ್ಪಳಿಯ ಕವಿಶೈಲದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮಾಧಿಗೆ ನಮನ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ 18 ಕಿ.ಮೀ ಪಾದಯಾತ್ರೆ ನಡೆಯಲಿದೆ. ‘ನಾವು ತಮಿಳರನ್ನು ಅನುಸರಿಸಬೇಕು’ ಪಾದಯಾತ್ರೆಗೆ ಚಾಲನೆ ನೀಡದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರು, … Read more