ಪಾದಯಾತ್ರೆಗೆ ಹೊಳೆಹೊನ್ನೂರು ಭಾಗದಲ್ಲಿ ಅದ್ಧೂರಿ ಸ್ವಾಗತ, ಇವತ್ತು ಶಿವಮೊಗ್ಗ ಪ್ರವೇಶ
ಹೊಳೆಹೊನ್ನೂರು: ಸಮಾಜದ ಉದ್ದಾರ ಹಾಗೂ ಲೋಕ ಕಲ್ಯಾಣಾರ್ಥವಾಗಿ ಚನ್ನಗಿರಿಯಿಂದ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ ವರೆಗೆ ಪಾದಯಾತ್ರೆ ಸಾಗುತ್ತಿದೆ ಎಂದು ಚನ್ನಗಿರಿಯ ಕೇದಾರ ಶಾಖ ಮಠದ ಡಾ.ಕೇದಾರಲಿಂಗಾ ಶಿವ ಶಾಂತವೀರ ಶ್ರೀಗಳು ಹೇಳಿದರು. ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನ.27 ರಂದು ಹಮ್ಮಿಕೊಂಡಿರುವ ಲಿಂಗೈಕ್ಯ ಶಿವಾನಂದ ರಾಜೇಂದ್ರ ಶಿವಾಚಾರ್ಯರ ಪೀಠಾರೋಹಣದ ಶತಮಾನೋತ್ಸವದ ನಿಮಿತ್ತ ಭಾನುವಾರ ಹೋರಾಟ ಪಾದಯಾತ್ರೆಯ ದಿವ್ಯ ಸಾನಿದ್ಯ ವಹಿಸಿ ಮಾತನಾಡಿದರು. ಇಷ್ಠಲಿಂಗ ಪೂಜೆ ಸೇರಿದಂತೆ ಪೂಜಾ ಕೈಂಕರ್ಯಗಳ ಮಹತ್ವವನ್ನು ಕಿರಿಯರಿಗೆ ಮನವರಿಕೆ ಮಾಡಬೇಕಿದೆ. ಸಮಾಜದ … Read more