ಒಂದೇ ಹೆಲಿಕಾಪ್ಟರ್’ನಲ್ಲಿ ಇವತ್ತು ತೀರ್ಥಹಳ್ಳಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Siddaramaiah-in-Shimoga-Helipad.

SHIVAMOGGA LIVE NEWS | THIRTHAHALLI | 15 ಜೂನ್ 2022 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇವತ್ತು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಇಬ್ಬರು ನಾಯಕರು ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಒಂದೇ ಹೆಲಿಕಾಪ್ಟರ್’ನಲ್ಲಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಇಬ್ಬರು ಬೆಂಗಳೂರಿನ ಜಕ್ಕೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಬಳಿಕ … Read more

‘ನೀವು ಮುಖ್ಯಮಂತ್ರಿ ಆಗುವ ಭ್ರಮೆಯಲ್ಲಿ ರಾಜ್ಯಕ್ಕೆಲ್ಲ ಕರೋನ ಹರಡಿಸುವುದು ಒಳ್ಳೆಯದಲ್ಲ’

Minister KS Eshwarappa

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ಟರಾ? ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು … Read more

ತೀರ್ಥಹಳ್ಳಿಯಿಂದ ವಿಧಾನಸೌಧಕ್ಕೆ ಪಾದಯಾತ್ರೆ, ನಾಳೆ ಶಿವಮೊಗ್ಗಕ್ಕೆ ಎಂಟ್ರಿ

301221 Guest Lecturers Padayatre from thirthahalli

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  30 ಡಿಸೆಂಬರ್ 2021 ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ತೀರ್ಥಹಳ್ಳಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಇವತ್ತು ಪಾದಯಾತ್ರೆ ಎರಡನೇ ದಿನ ಪೂರ್ಣಗೊಳಿಸಿದ್ದು, ನಾಳೆ ಶಿವಮೊಗ್ಗಕ್ಕೆ ಪ್ರವೇಶಿಸಲಿದೆ. ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಾದಯಾತ್ರೆಗೆ ಕಾರಣವೇನು? ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹಲವು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. … Read more

ಮಹತ್ವದ ಗುರಿ, 400 ದಿನಗಳ ಕಾಲ್ನಡಿಗೆ, ಶಿವಮೊಗ್ಗಕ್ಕೆ ಬಂದರು ಸಾಹಸಿ

030621 Alone Walk From Bidar to Chamarajanagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021 ಮಹತ್ವದ ಗುರಿಯೊಂದಿಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಕರ್ನಾಟಕದ ಉದ್ದಗಲಕ್ಕೆ ಪಾದಯಾತ್ರೆ ನಡೆಸುತ್ತಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಇವರು, ಇಲ್ಲಿಯು ಹಲವರೊಂದಿಗೆ ಸಂವಾದ ನಡೆಸಿದರು. ಬೆಂಗಳೂರು ಮೂಲದ ವಿವೇಕಾನಂದ ಅವರು ಬೀದರ್ ಜಿಲೆಯ ಔರಾದ್ ತಾಲುಕಿನಿಂದ ದಕ್ಷಿದ ಚಾಮರಾಜನಗರದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಸುಮಾರು 400 ದಿನಗಳ ಪಾದಯಾತ್ರೆಯಲ್ಲಿ ಈಗಾಗಲೇ ಅರ್ಧದಷ್ಟು ಕ್ರಮಿಸಿದ್ದಾರೆ. ಲಾಕ್ ಡೌನ್ ನಡುವೆಯು ಒಂದೆ ಒಂದು ರುಪಾಯಿ ಖರ್ಚು ಮಾಡದೆ. ಯಾರಿಂದಲೂ ಒಂದು … Read more

ತೀರ್ಥಹಳ್ಳಿಯಲ್ಲಿ 20 ಕಿ.ಮೀ ಪಾದಯಾತ್ರೆ, ಮಾಜಿ ಮಿನಿಸ್ಟರ್ ನೇತೃತ್ವ, ಕಾರಣವೇನು? ಹೇಗಿತ್ತು ರೆಸ್ಪಾನ್ಸ್?

261220 Kimmane Rathnakar Padayathre in Thirthahalli 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 DECEMBER 2020 ಬೀಸು ಗ್ರಾಮಧ ರೈತ ರಂಜನ್ ಅವರ ಅಡಕೆ ತೋಟದಲ್ಲಿ ಎರಡು ಸಾವಿರ ಅಡಕೆ ಗಿಡಗಳನ್ನು ಕಡಿದು ಹಾಕಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು. 20 ಕಿ.ಮೀ. ಪಾದಯಾತ್ರೆ ಇವತ್ತು ಬೆಳಗ್ಗೆ ಬೀಸು ಗ್ರಾಮದಲ್ಲಿ ರೈತ ರಂಜನ್ ಅವರ ತೋಟದಿಂದ … Read more

ತೀರ್ಥಹಳ್ಳಿಯಲ್ಲಿ ಮಂಜನಾಥಗೌಡ ನೇತೃತ್ವದಲ್ಲಿ ಪಾದಯಾತ್ರೆ, ಸರ್ಕಾರದ ವಿರುದ್ಧ ಮುಖಂಡರ ಆಕ್ರೋಶ

071120 RM Manjunatha Gowda Padayathre at Thirthahalli 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಕಸ್ತೂರಿ ರಂಗನ್ ವರದಿ, ಅಕೇಶಿಯಾ ನೆಡುತೋಪು, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ರೈತ ಕಲ್ಯಾಣ ನಡಿಗೆ ಹೆಸರಿನಲ್ಲಿ ಆರಂಭವಾಗಿರುವ ಮೂರು ದಿನದ ಪಾದಯಾತ್ರೆಗೆ ಮಾಜಿ ಶಾಸಕರಾದ ಮಧು ಬಂಗಾರಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು. ಬಿದರಗೋಡಿನ ಶ್ರೀರಾಮ ಮಂದಿರದ ಆವರಣದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಮುಖಂಡರು ಕಸ್ತೂರಿ ರಂಗನ್ ವರದಿ, … Read more

ಕಸ್ತೂರಿ ರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ, ಎಲ್ಲಿಂದ ಎಲ್ಲಿವರೆಗೆ ನಡೆಯುತ್ತೆ ಪಾದಯಾತ್ರೆ?

Manjunatha Gowda General Image 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಅಕ್ಟೋಬರ್ 2020 ಪಶ್ಚಿಮಘಟ್ಟದ ಗ್ರಾಮಗಳಲ್ಲಿನ ಜನರಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನವೆಂಬರ್ 7 ರಿಂದ 9ರವರೆಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥಗೌಡ, ಬಿದರಗೋಡಿನಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ. ಮೊದಲ ದಿನ ಬಿದರಗೋಡಿನಿಂದ ಗುಡ್ಡೇಕೇರಿವರೆಗೆ ಪಾದಯಾತ್ರೆ ನಡೆಯಲಿದೆ. 2ನೇ ದಿನ ಗುಡ್ಡೇಕೇರಿಯಿಂದ ರಂಜದಕಟ್ಟೆವರೆಗೆ, 3ನೇ ದಿನ ರಂಜದಕಟ್ಟೆಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು. … Read more