ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

Agriculture-News-Farmer

ಶಿವಮೊಗ್ಗ: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು (Paddy) ಖರೀದಿಸಲು ಮುಂದಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2389 ದರ ನಿಗದಿಪಡಿಸಲಾಗಿದೆ. ಜಿಲ್ಲಾ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ … Read more

13 ರೈತರ ಹೋರಾಟಕ್ಕೆ ಜಯ, ಕಳಪೆ ಬೀಜ ಪೂರೈಸಿದವರಿಗೆ ಲಕ್ಷ ಲಕ್ಷ ರೂ. ದಂಡ, ಏನಿದು ಕೇಸ್‌?

SHIMOGA-NEWS-UPDATE

ಶಿವಮೊಗ್ಗ : ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ (seeds) ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ 12 ಕೃಷಿಕರು ಮೂರು ಸಂಸ್ಥೆಗಳು ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು (seeds) ಪೂರೈಸಿವೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಚಾರ್ಮಿ ತಳಿಯ ಭತ್ತದ … Read more

ಶಿವಮೊಗ್ಗ ಜಿಲ್ಲೆಯ ರೈತರಿಗೆ ಆತಂಕ ಮೂಡಿಸಿದ ಚಂಡಮಾರುತ, ಆಗಿದ್ದೇನು?

cyclone-effect-on-agriculture-sector-in-shimoga

SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ (Cyclone) ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಚಂಡಮಾರುತ ದುರ್ಬಲವಾಗುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಮವಾರ ಮಳೆ, ರಾತ್ರಿಯು ಅಬ್ಬರ ಫೆಂಗಲ್‌ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯ ವಿವಿಧೆಡೆ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಿವಿಧೆಡೆ ಕಳೆದ ರಾತ್ರಿ ಮಳೆಯಾಗಿದೆ. ಇವತ್ತೂ ಮೋಡ … Read more

ಬೆಂಬಲ ಬೆಲೆಗೆ ಭತ್ತ ಖರೀದಿ, ನ.15ರಿಂದ ರೈತರ ಹೆಸರು ನೋಂದಣಿ

Agriculture-News-Farmer

SHIMOGA, 14 NOVEMBER 2024 : ಕನಿಷ್ಠ ಬೆಂಬಲ ಬೆಲೆಗೆ 2.24 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು (Paddy) ರಾಜ್ಯದ ರೈತರಿಂದ ಖರೀದಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತಕ್ಕೆ 2300 ರೂ., ಎ  ಗ್ರೇಡ್ ಭತ್ತಕ್ಕೆ 2320 ರೂ. ದರ ನಿಗದಿ ಮಾಡಿದೆ. ನ.15ರಿಂದ ನೋಂದಣಿ ಅರಂಭವಾಗಲಿದೆ. ರೈತರು ಕೃಷಿ ಇಲಾಖೆಯ ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ರೈತರಿಂದ ಕನಿಷ್ಟ ಬೆಂಬಲ ಬೆಲೆಗೆ ಭತ್ತ ಖರೀದಿಸಲು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ?

Paddy-Sapplings-at-Santekaduru-in-Shimoga.

SHIVAMOGGA LIVE NEWS | 4 SEPTEMBER 2023 SHIMOGA : ಮಳೆ (Rain) ಕೈಕೊಟ್ಟು ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಈ ಮಧ್ಯೆ ಶೇ.92ರಷ್ಟು ಭತ್ತ (paddy) ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ನಾನಾ ಮೂಲದಿಂದ ನೀರಿನ ವ್ಯವಸ್ಥೆ ಮಾಡಿಕೊಂಡು ಬಿತ್ತನೆ ಪೂರ್ಣಗೊಳಿಸಿದ್ದಾರೆ. ಈಗಲು ರೈತರು (Farmers) ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಕೈ ಕೊಟ್ಟಿದೆ. ಇದರಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆಯು ಜಿಲ್ಲೆಯ 72,135 ಹೆಕ್ಟೇರ್‌ನಲ್ಲಿ ಭತ್ತ ಬಿತ್ತನೆ ಕಾರ್ಯ … Read more

ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

Paddy-Sapplings-at-Santekaduru-in-Shimoga.

SHIVAMOGGA LIVE NEWS | 16 AUGUST 2023 SHIMOGA : ಮಳೆ (Rain) ಕೈಕೊಟ್ಟಿರುವುದರಿಂದ ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ಲೋಡ್‌ ಶೆಡ್ಡಿಂಗ್‌ (Load Shedding) ಆರಂಭವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಾರಿ ಮುಂಗಾರು ವಿಳಂಬವಾದರು ಜುಲೈ ತಿಂಗಳಲ್ಲಿ ಬಿರುಸು ಪಡೆದಿತ್ತು. ಇದನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರು (Farmers) ಈಗ ಮಳೆಯಿಲ್ಲದೆ ಹೈರಾಣಾಗಿದ್ದಾರೆ. ಭತ್ತ (Paddy) ನಾಟಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬರುವ ಮೊದಲೆ ಮೆಕ್ಕೆ ಜೋಳ … Read more

ಭತ್ತ ಒಕ್ಕಲು ವೇಳೆ ಯಂತ್ರಕ್ಕೆ ಸಿಲುಕಿ ರೈತನ ಬಲಗೈ ಕಟ್

HOSANAGARA-TALUK-NEWS-1.jpg

SHIVAMOGGA LIVE NEWS | 7 DECEMBER 2022 ಹೊಸನಗರ : ಭತ್ತದ ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. (farmer hand cut) ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ … Read more

SHIMOGA |ಬೇಸಿಗೆಯಲ್ಲಿ ಭತ್ತ ಬೆಳೆಯಬೇಡಿ, ಬೆಳೆ ಹಾನಿಯಾದರೆ ಇಲಾಖೆ ಜವಾಬ್ದಾರಿಯಲ್ಲ, ರೈತರಿಗೆ ಸೂಚನೆ

180620 Gajanur Tunga Dam Full Four Gates Opened 1

(FILE PHOTO) ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021 ತುಂಗಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲಾಗುತ್ತಿದೆ. ಬೇಸಿಗೆಯಲ್ಲಿ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗಾಗಿ ನೀರಿನ ಶೇಖರಣೆ ಅತ್ಯವಶಕ್ಯಕವಾಗಿದೆ. ತೋಟಗಾರಿಕೆ ಹಾಗೂ ನಿಂತ ಬೆಳೆಗಳಿಗೆ ಮಾತ್ರ ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ ಎಂದು ನೀರಾವರಿ ನಿಗಮ ತಿಳಿಸಿದೆ. ಈ ಭಾಗಗಳಲ್ಲಿ ಭತ್ತದ ಬೆಳೆಗೆ ನೀರನ್ನು ಪೂರೈಸಲು ಸಾಧ್ಯ ಆಗುವುದಿಲ್ಲ. ಆದ್ದರಿಂದ ರೈತರು ಬೇಸಿಗೆಯಲ್ಲಿ … Read more

ಶಿವಮೊಗ್ಗದಲ್ಲಿ ಬೆಂಬಲ ಬೆಲೆ ಅಡಿ ಭತ್ತ ಖರೀದಿಗೆ ಸಿದ್ಧತೆ, ಬೆಲೆ ಎಷ್ಟು? ಪ್ರತಿ ರೈತರು ಎಷ್ಟು ತೂಕದ ಭತ್ತ ಮಾರಬಹುದು?

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಅಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಭತ್ತ ಖರೀದಿ ಸಂಬಂಧ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಭತ್ತ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ಸರ್ಕಾರ … Read more