ಹೊಟ್ಟೆನೋವು ತಾಳಲಾರದೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
ಶಿವಮೊಗ್ಗ ಲೈವ್.ಕಾಂ | SORABA NEWS | 2 ಸೆಪ್ಟೆಂಬರ್ 2021 ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬರು ನೆಡುತೋಪಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಪತ್ಯಪ್ಪ (60) ಎಂಬುವವರು ಮೃತರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಗಣಪತ್ಯಪ್ಪ ಅವರ ಇತ್ತೀಚೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೂ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ನ್ಯಾರ್ಸಿ ಗ್ರಾಮದ ಹೊರವಲಯದ ನೆಡುತೋಪಿನಲ್ಲಿ ಗಣಪತ್ಯಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೊರಬ ಠಾಣೆಯಲ್ಲಿ … Read more