ಶಿವಮೊಗ್ಗ ಅರಮನೆಯಲ್ಲಿ ಇದೇ ಮೊದಲು ಬೊಂಬೆ ಪ್ರದರ್ಶನ, ಫೋಟೊ, ಪೇಂಟಿಂಗ್‌ಗೆ ಜಿಲ್ಲಾಧಿಕಾರಿ ಫಿದಾ

kala-dasara-in-Shimoga-palace

ದಸರಾ ಸುದ್ದಿ: ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಲ್ಲಿ (Palace) ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್‌, ಬೊಂಬೆ ಪ್ರದರ್ಶನ ಮಾಡಲಾಗಿದೆ. ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್‌.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು. ಇನ್ನು, ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್‌ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ಜಗದೀಶ್ ಅವರು ದಸರಾ ಬೊಂಬೆಗಳ ಪ್ರದರ್ಶಿಸಿದ್ದಾರೆ. ಇದೇ ಮೊದಲ ಬಾರಿ ಗೊಂಬೆ … Read more

ಶಿವಮೊಗ್ಗದ ರಸ್ತೆ ಮೇಲೆ ಕುಂಚದಲ್ಲಿ ಅರಳಿದ ಕರೋನ

110621 covid painting at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜೂನ್ 2021 ಕರೋನ ಜಾಗೃತಿಗೆ ಶಿವಮೊಗ್ಗದ ಕುಂಚ ಕಲಾವಿದರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ರಸ್ತೆ ಮೇಲೆ ಕರೋನ ಪೇಂಟಿಂಗ್ ಮಾಡಿ ಜಾಗೃತಿ ಸಂದೇಶ ಸಾರಿದ್ದಾರೆ‌. ಶಿವಮೊಗ್ಗ ಸರ್ಕಾರಿ ನೌಕರರ ಭವನದ ಮುಂದೆ ಕರೋನ ಜಾಗೃತಿ, ಮಾಸ್ಕ್ ಧರಿಸುವಂತೆ ಮನವಿ ಮಾಡುವ ಪೇಂಟಿಂಗ್ ಮಾಡಲಾಗಿದೆ. ಕರೋನ ವೈರಸ್‌ ಬಗ್ಗೆ ಜಾಗೃತಿ, ಮಾಸ್ಕ್ ಧರಿಸುವ ಮಹತ್ವದ ಕುರಿತು ಪೇಂಟಿಂಗ್ ಮಾಡಲಾಗಿದೆ. ಕುಂಚ ಕಲಾವಿದರ ಸಂಘದ ಜಿಲ್ಲಾ ಘಟಕದ ವತಿಯಿಂದ ಪೇಂಟಿಂಗ್ … Read more