ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

090925 SP Mithun Kumar Speaks about Bhadravathi Pro Pak slogan 1

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ (Pakistan) ಘೋಷಣೆ ಕುಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಎಸ್‌.ಪಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಇಂದು ಬೆಳಗ್ಗೆ 8.30ರ ಹೊತ್ತಿಗೆ 12 ಸಕೆಂಡ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಭದ್ರಾವತಿಯಲ್ಲಿ ನಿನ್ನೆ ನಡೆದ ಮೆರವಣಿಗೆ ಸಂದರ್ಭದ್ದು ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

120525-SN-Channabasappa-visits-kote-police-station.webp

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಸ್ಟೇಟಸ್ (status) ಪ್ರಕಟಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಸಮಿತಿ ವತಿಯಿಂದ ಆಗ್ರಹಿಸಲಾಯಿತು. ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ನಿಯೋಗ, ಪಾಕಿಸ್ತಾನದ ಪರವಾಗಿ ಪೋಸ್ಟ್ ಪ್ರಕಟಿಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಎಂಎಲ್‌ಎ ಹೇಳಿದ್ದೇನು? ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗದಲ್ಲಿ ದೇಶದ್ರೋಹಿಗಳಿದ್ದಾರೆ ಎಂದು ಹೇಳುತ್ತಿದ್ದೆವು. ಈಗ ಕೋಟೆ ಮತ್ತು ತುಂಗಾ ನಗರ ಠಾಣೆಗಳಲ್ಲಿ ಈ ಸಂಬಂಧ ಪ್ರಕರಣ … Read more

ಪಾಕ್‌ ಮೇಲೆ ದಾಳಿ, ಶಿವಮೊಗ್ಗದಲ್ಲಿ ನಡೆಯಿತು ಮಾಕ್‌ ಡ್ರಿಲ್‌, ಎಲ್ಲಿ? ಏನೆಲ್ಲ ಚಟುವಟಿಕೆ ನಡೆಯಿತು?

Rashtriya-Raksha-University-Mock-Drill

ಶಿವಮೊಗ್ಗ: ಪಾಕಿಸ್ತಾನದ ಜೊತೆಗೆ ಯುದ್ದದ ಸನ್ನಿವೇಶದ ಹಿನ್ನೆಲೆ ದೇಶಾದ್ಯಂತ ಮಾಕ್‌ ಡ್ರಿಲ್‌ (Mock Drill) ನಡೆಯುತ್ತಿದೆ. ಇವತ್ತು ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದಲ್ಲಿ ಮಾಕ್‌ ಡ್ರಿಲ್‌ ನಡೆಯಿತು. ದೇಶಾದ್ಯಂತ ಮಾಕ್‌ ಡ್ರಿಲ್‌ ನಡೆಯುತ್ತಿದೆ. ಸೈರನ್‌ ಕೂಗುತ್ತಿದ್ದಂತೆ ತರಗತಿಯಲ್ಲಿ ಕುಳಿತ ವಿದ್ಯಾರ್ಥಿಗಳು ರಕ್ಷಣೆ ಪಡೆದರು. ಗಾಯಾಳುಗಳ ರಕ್ಷಣೆ, ಸುರಕ್ಷಿತ ಸ್ಥಳಗಳಿಗೆ ಅವರನ್ನು ರವಾನಿಸುವುದು, ತುರ್ತು ಸಂದರ್ಭ ಬಯಲಿನಲ್ಲಿ ರಕ್ಷಣೆ ಪಡೆಯುವ ವಿಧಾನಗಳನ್ನು ಅನುಸರಿಸಲಾಯಿತು. – ಡಾ. ಕಾವೇರಿ ಠಂಡನ್‌, ರಕ್ಷಾ ವಿವಿ ನಿರ್ದೇಶಕಿ ಶಿವಮೊಗ್ಗ ರಾಷ್ಟ್ರೀಯ ರಕ್ಷಾ … Read more

ಪಾಕ್‌ ಮೇಲೆ ದಾಳಿ, ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್‌, ಏನಂದ್ರು?

Manjunatha-Rao-mother-sumathi-speaks-about-Operation-Sindoor

ಶಿವಮೊಗ್ಗ: ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕಳೆದ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ನಡೆದ ದಾಳಿಗೆ ಶಿವಮೊಗ್ಗದಲ್ಲಿಯು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ ದಾಳಿಯಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥರಾವ್‌ ಅವರ ತಾಯಿ ಸುಮತಿ, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಕಳೆದ ರಾತ್ರಿ ಎರಡ್ಮೂರು ಜನ ಎನ್‌ಐಎ ಅಧಿಕಾರಿಗಳು ಬಂದಿದ್ದರು. ಸರ್ಕಾರದ ಕಡೆಯಿಂದ ಎಂದು ತಿಳಿಸಿದ್ದರು. ಮಾಧ್ಯಮದವರು ಏನೆಲ್ಲ ಪ್ರಶ್ನೆ ಕೇಳುತ್ತಾರೋ ಅದೇ ರೀತಿಯ ಪ್ರಶ್ನೆಗಳನ್ನು … Read more

ಶಿವಮೊಗ್ಗದಲ್ಲೂ ಇದ್ದಾರಾ ಪಾಕಿಸ್ತಾನಿಯರು?, ‘ಪಾಕ್‌ ಪ್ರಜೆಗಳನ್ನು ಹೊರಗಟ್ಟಲು ಕಾಂಗ್ರೆಸ್‌ ಉದಾಸೀನʼ, ಸಂಸದ ಬೇಸರ

BY-Raghavendra-Press-Meet

ಶಿವಮೊಗ್ಗ: ಪಾಕಿಸ್ತಾನದ (Pakistan) ಪ್ರಜೆಗಳು ಇನ್ನೂ ರಾಜ್ಯದ ಅಲ್ಲಲ್ಲಿ ಇರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಉದಾಸೀನ ಮಾಡದೆ ಇಂತಹವರನ್ನು ಪತ್ತೆ ಮಾಡಿ 24 ಗಂಟೆಯೊಳಗೆ ಅವರನ್ನು ಅವರ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಪೆಹಲ್ಗಾಮ್‌ ದಾಳಿ ಬೆನ್ನಿಗೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಯೊಳಗೆ ದೇಶ ತೊರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ ಸೂಚನೆ ನೀಡಿದ್ದರು. ಬಿಜೆಪಿ ಆಡಳಿತದಲ್ಲಿರುವ ಎಲ್ಲ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್, ಪೊಲೀಸರಿಗೆ ದೂರು

Kuvempu-University-VC-Registrar-press-meet.

SHIVAMOGGA LIVE NEWS | 9 ಮಾರ್ಚ್ 2022 ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಪ್ರಕಟಿಸಿದ ಪ್ರಕರಣದ ಆಂತರಿಕ ತನಿಖೆಗೆ ಕುವೆಂಪು ವಿಶ್ವವಿದ್ಯಾಲಯವು ಸಮಿತಿ ರಚನೆ ಮಾಡಿದೆ. ಈ ಮಧ್ಯೆ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಸಚಿವೆ ಜಿ.ಅನುರಾಧ ಅವರು, ಸಹ್ಯಾದ್ರಿ ಕಾಲೇಜು ಬಿಸಿಎ ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ವಿದ್ಯಾರ್ಥಿಯೊಬ್ಬ ಪಾಕಿಸ್ತಾನ ಧ್ವಜದ ಸ್ಟಿಕರ್ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು … Read more

ಸಹ್ಯಾದ್ರಿ ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್, ವಿದ್ಯಾರ್ಥಿಗಳ ಆಕ್ರೋಶ

ABVP-Protest-in-Shimoga-Sahyadri-College

SHIVAMOGGA LIVE NEWS | 8 ಮಾರ್ಚ್ 2022 ಕಾಲೇಜು ತರಗತಿಯ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಕಳುಹಿಸಿದ ವಿದ್ಯಾರ್ಥಿಗಳ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಹ್ಯಾದ್ರಿ ಕಾಲೇಜು ಮುಂದೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಯೊಬ್ಬರು ತರಗತಿಯ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಅಪ್ ಲೋಡ್ ಮಾಡಿದ್ದಾರೆ. ಘಟನೆ ನಡೆದು ಒಂದು ತಿಂಗಳು ಕಳೆದಿದೆ ಎಂದು ಆರೋಪಿಸಿದರು. ಇದನ್ನೂ ಓದಿ | ಶಿವಮೊಗ್ಗದಲ್ಲಿ … Read more