ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ?

Mayanna-Gowda-Shimoga-Palike-Commissioner

ಶಿವಮೊಗ್ಗ: ಆ.27 ರಂದು ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat) ನಿಷೇಧಿಸಲಾಗಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಆ.27 ರಂದು ಬಂದ್ ಮಾಡಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್ Meat Sale banned … Read more

ಶಿವಮೊಗ್ಗ ಪಾಲಿಕೆ ನೂತನ ಕಮಿಷನರ್‌ ಅಧಿಕಾರ ಸ್ವೀಕಾರ

Palike-Commissioner-Mayanna-Gowda-takes-charge

ಶಿವಮೊಗ್ಗ: ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಇವತ್ತು ಅಧಿಕಾರ ಸ್ವೀಕರಿಸಿದರು. ಇಂದು ಬೆಳಗ್ಗೆ ಪಾಲಿಕೆ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ನೂತನ ಆಯುಕ್ತ ಮಾಯಣ್ಣಗೌಡ ಅವರನ್ನು ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಪ್ರಮುಖರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಶುಭಾಶಯ ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಮಾಯಣ್ಣಗೌಡ ಕಳೆದ ವರ್ಷ ವರ್ಗಾವಣೆಯಾಗಿದ್ದರು. ಈಗ ಪುನಃ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM … Read more

BREAKING NEWS – ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್‌ ನೇಮಕ

Mayanna-Gowda-Shimoga-Palike-Commissioner

ಶಿವಮೊಗ್ಗ: ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಆಯುಕ್ತರಾಗಿರುವ ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಕೆ.ಮಾಯಣ್ಣಗೌಡ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್‌ 8ರಂದು ವರ್ಗವಾಗಿತ್ತು. ಸರಿಯಾಗಿ ಒಂದು ವರ್ಷಕ್ಕೆ ಅವರನ್ನು ಪುನಃ ಶಿವಮೊಗ್ಗ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ. ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ … Read more

ಶಿವಮೊಗ್ಗದಲ್ಲಿ ಏಳು ದಿನದ ಗಡುವು, ತಪ್ಪಿದರೆ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

Drinking-Water-Tap

ಶಿವಮೊಗ್ಗ: ಒಂದು ವರ್ಷಕ್ಕಿಂತಲು ಮೇಲ್ಪಟ್ಟು ನೀರಿನ ಕಂದಾಯ (tax) ಬಾಕಿ ಉಳಿಸಿಕೊಂಡವರು ಇನ್ನು 7 ದಿನದೊಳಗೆ ಕಂದಾಯ ಪಾವತಿಸಬೇಕು. ತಪ್ಪಿದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು ಅಥವಾ ಮಾಲಿಕರು ಕಂದಾಯ ಪಾವತಿಸದೆ ಇದ್ದಲ್ಲ, ಏಳು ದಿನದೊಳಗೆ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ … Read more

ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

Palike-Employees-protest-in-Shimoga-city.

ಶಿವಮೊಗ್ಗ : ವಿವಿಧ ಬೇಡಿಕೆ ಈಡೇರಿಸುವಂತೆ ಪಾಲಿಕೆ ನೌಕರರು ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದಾರೆ. ಮನವಿಗೆ ಸ್ಪಂದಿಸದೆ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ (Strike) ನಡೆಸುವುದಾಗಿ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ಗೋವಿಂದ್‌, ಏ.10ರಂದು ಕೇಂದ್ರ ಸಂಘದೊಂದಿಗೆ ಸಭೆ ನಡೆಯಿತು. ಬೇಡಿಕೆಗಳ ಈಡೇರಿಕೆಗೆ ವಿವಿಧ ಹಂತದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಆಗಲು ತಮ್ಮ ಮನವಿಗೆ ಸ್ಪಂದಿಸದೆ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ (Strike) ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಹಂತ ಹಂತದ ಹೋರಾಟ … Read more

ಶಿವಮೊಗ್ಗ ಸಿಟಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ಯಾಕೆ?

Shimoga-Mahanagara-Palike-ambedkar-statue

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, … Read more

ಶಿವಮೊಗ್ಗದಲ್ಲಿ ಅಧಿಕಾರ ಸ್ವೀಕರಿಸಿದ ಹೊಸ ಕಮಿಷನರ್

dr-Kavitha-Yogappanavar-new-commissioner-of-Shimoga-Palike

SHIVAMOGGA LIVE NEWS | 19 JUNE 2024 SHIMOGA : ಮಹಾನಗರ ಪಾಲಿಕೆ ಆಯುಕ್ತರಾಗಿ (Commissioner) ಡಾ. ಕವಿತಾ ಯೋಗಪ್ಪನವರ್‌ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕೆ.ಮಾಯಣ್ಣ ಗೌಡ ಅಧಿಕಾರ ಹಸ್ತಾಂತರಿಸಿದರು. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಕವಿತಾ ಯೋಗಪ್ಪನವ‌ರ್ ಅವರನ್ನು ಪಾಲಿಕೆ ಆಯುಕ್ತಯನ್ನಾಗಿ ನಿಯುಕ್ತಿಗೊಳಿಸಿ ಜೂ.8ರಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಕವಿತಾ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದರು. ಈ ಹಿಂದೆ ಸೊರಬ ತಹಸೀಲ್ದಾ‌ರ್ ಆಗಿಯೂ … Read more

ಶಿವಮೊಗ್ಗದಲ್ಲಿ ಹಂದಿ ಕಂಡರೆ ಕಾನೂನು ಕ್ರಮ, ಮೂರು ದಿನದ ಗಡುವು

Shimoga-Mahanagara-Palike-ambedkar-statue

SHIVAMOGGA LIVE NEWS | 13 JUNE 2024 SHIMOGA : ನಗರದಲ್ಲಿ ಹಂದಿಗಳ (Pig) ಹಾವಳಿಗೆ ಜನ ಬೇಸತ್ತಿದ್ದಾರೆ. ಈ ಮಧ್ಯೆ ಹಂದಿ ಸಾಗಣೆಕಾದರರಿಗೆ ಮಹಾನಗರ ಪಾಲಿಕೆ ಖಡಕ್‌ ಎಚ್ಚರಿಕೆ ನೀಡಿದೆ. ಮೂರು ದಿನದಲ್ಲಿ ಹಂದಿಗಳನ್ನು ಖಾಲಿ ಮಾಡದೆ ಇದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಗಡುವು ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತರು ವಿವಿಧೆಡೆ ಭೇಟಿ ನೀಡಿದ್ದ ಸಂದರ್ಭ ಹಂದಿ ಸಾಕಣೆ ವಿರು‍ದ್ಧ ಸಾರ್ವಜನಿಕರು, ಜನಪ್ರತಿನಿಧಿಗಳು ದೂರು ನೀಡಿದ್ದರು. ಹಂದಿಗಳಿಂದಾಗಿ ಆರೋಗ್ಯ … Read more

ಶಿವಮೊಗ್ಗಕ್ಕೆ ನೂತನ ಕಮಿಷನರ್‌ ನೇಮಿಸಿದ ಸರ್ಕಾರ

Shimoga-Mahanagara-Palike-ambedkar-statue

SHIVAMOGGA LIVE NEWS | 8 JUNE 2024 SHIMOGA : ಲೋಕಸಭೆ ಚುನಾವಣೆ ಬೆನ್ನಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರನ್ನು (Commissioner) ಸರ್ಕಾರ ಬದಲಾಯಿಸಿದೆ. ನೂತನ ಆಯುಕ್ತರಾಗಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ನೇಮಿಸಲಾಗಿದೆ. ಸದ್ಯ ಪಾಲಿಗೆ ಆಯುಕ್ತರಾಗಿ ಮಾಯಣ್ಣ ಗೌಡ ಅವರನ್ನು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಡಾ. ಕವಿತಾ ಯೋಗಪ್ಪನವರ್‌ ಅವರು ಕೆಎಎಸ್‌ ಹಿರಿಯ ಶ್ರೇಣಿಯ ಅಧಿಕಾರಿ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮಕಾರಂತ ಬಡಾವಣೆಯ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Shimoga-Mahanagara-Palike-ambedkar-statue

SHIVAMOGGA LIVE NEWS | 21 MAY 2024 SHIMOGA : ಮೇ 23 ರಂದು ಬುದ್ಧ ಪೂರ್ಣಿಮೆ ಪ್ರಯುಕ್ತ ಅಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟಗಾರರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ – ಉಡ ಬೇಟೆಯಾಡಿದ ಇಬ್ಬರು ಆರೆಸ್ಟ್‌, ಜೊತೆಗಿತ್ತು ಕಂಟ್ರಿ ಮೇಡ್‌ … Read more