ಶಿವಮೊಗ್ಗ ದಸರಾ, ಈ ಬಾರಿ ಸರಳ, ಮೆರವಣಿಗೆ ಇಲ್ಲ, ಬನ್ನಿ ಮುಡಿಯಲು ಜನ ಬರುವಂತಿಲ್ಲ, ಹೇಗಿರುತ್ತೆ ನಾಡಹಬ್ಬ?

071020 Mayour Suvarna Shankar Deputy Mayor Surekha Murlidhar about ShimogaDasara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020 ಕರೋನ ಹಿನ್ನೆಲೆ ಶಿವಮೊಗ್ಗದಲ್ಲಿಯು ಈ ಬಾರಿ ನಾಡಹಬ್ಬವನ್ನು ಸರಳ ಆಚರಣೆಗೆ ತೀರ್ಮಾನಿಸಲಾಗಿದೆ. ದಸರಾ ವೈಭವ ಮಾತ್ರ ಎಂದಿನಂತೆ ಇರಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಯರ್ ಸುವರ್ಣಾ ಶಂಕರ್, ಅಕ್ಟೋಬರ್ 17ರಿಂದ ಶಿವಮೊಗ್ಗದಲ್ಲಿ ನಾಡಹಬ್ಬ ಆರಂಭವಾಗಲಿದೆ. ಆ ದಿನ ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇಗುಲದಲ್ಲಿ ನಾಡದೇವಿಯನ್ನು ಪಟ್ಟಕ್ಕೆ ಕೂರಿಸಿ, ಪೂಜೆ ಸಲ್ಲಿಸಿ, ದಸರಾ ಉದ್ಘಾಟಿಸಲಾಗುತ್ತದೆ ಎಂದು ತಿಳಿಸಿದರು. ನಾಡಹಬ್ಬವನ್ನು ಉದ್ಘಾಟಿಸೋದು ಯಾರು? ಈ ಬಾರಿ … Read more

‘ಮನೆಗಳ ನಿರ್ಮಾಣಕ್ಕೆ ಆರು ಎಕರೆ ಜಮೀನು, ವರ್ಷದಲ್ಲಿ ಕಾಮಗಾರಿ ಪೂರ್ಣ, ಇದು ರಾಜ್ಯದಲ್ಲೇ ಮಾದರಿ ಕಾರ್ಯ’

021020 House For Paurakarmikas in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದ ಒಳಗಾಗಿ 164 ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6 ಎಕರೆ … Read more

ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ಕೊಟ್ಟು ಕಾಲಿಗೆ ಬಿದ್ದ ಶಿವಮೊಗ್ಗ ಮೇಯರ್, ಉಪಮೇಯರ್, ಕಾರ್ಪೊರೇಟರ್ಗಳು

240920 Mayor fall to Poura Karmikas Feet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020 ಪೌರ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು, ಪೌರ ಕಾರ್ಮಿಕರ ಕಾಲಿಗೆ ಬಿದ್ದು ಗೌರವ ಸಲ್ಲಿಸಿದರು. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಇವತ್ತು ಶಿವಮೊಗ್ಗ ಪಾಲಿಕೆಯ ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ವಿತರಿಸಿ, ಸನ್ಮಾನಿಸಿದರು. ಇದೆ ವೇಳೆ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, … Read more

ಶಿವಮೊಗ್ಗ ಪಾಲಿಕೆ ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ಗಿಫ್ಟ್, ಮನೆ, ಕಲ್ಯಾಣ ಭವನ ಕಾಮಗಾರಿಗೆ ಸದ್ಯದಲ್ಲೇ ಶಂಕುಸ್ಥಾಪನೆ

Mahanagara-Palike-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಸೆಪ್ಟಂಬರ್ 2020 ನಗರದ ಅಂಬೇಡ್ಕರ್ ಭವನದಲ್ಲಿ ಸೆ.23ರ ಬೆಳಿಗ್ಗೆ ಪೌರ ಕಾರ್ಮಿಕರ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆ ಮೇಯರ್ ಸುವರ್ಣ ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಕೊರೋನಾ ವಾರಿಯರ್‍ಸ್ ಆಗಿದ್ದಾರೆ. ಇಬ್ಬರು ಪೌರ ಕಾರ್ಮಿಕರ ಬಲಿದಾನವನ್ನು ನಾವು ಮರೆಯಲು ಸಾಧ್ಯವಿಲ್ಲ. ಸೆ.23 ರಂದು ಹಮ್ಮಿಕೊಂಡಿರುವ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರಿಗೆ ಗೌರವ ಸಿಗುವ ರೀತಿಯಲ್ಲಿ ಆಚರಣೆ ಮಾಡಲು ಪಾಲಿಕೆ ನಿರ್ಧ ರಿಸಿದೆ ಎಂದರು. … Read more

ಶುಭಮಂಗಳ ಕಲ್ಯಾಣ ಮಂಟಪದ ಬಳಿ ಪೆಟ್ಟಿಗೆ ಅಂಗಡಿಗಳ ತೆರವಿಗೆ ವಿರೋಧ, ಶಿವಮೊಗ್ಗ ಪಾಲಿಕೆ ಮುಂದೆ ಆಕ್ರೋಶ

260820 Protest For Shop Near Shubhamangala 1

himoga   ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020 ಶುಭಮಂಗಳ ಕಲ್ಯಾಣ ಮಂದಿರ ಸಮೀಪ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿ ಅಮಾಯಕ ಚಂದ್ರಶೇಖರ್ ಸಾವಿಗೆ ಕಾರಣರಾದ ೧೮ನೇ ವಾರ್ಡ್‌ನ ಪಾಲಿಕೆ ಸದಸ್ಯ ಮತ್ತು ಅಧಿಕಾರಿಗಳ ದೌರ್ಜನ್ಯ ಖಂಡಿಸಿ ವಿನೋಬನಗರ ೧೮ನೇ ವಾರ್ಡ್ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮ ಗಾರಿ ಯೋಜನೆಯಡಿ ಕೋಟ್ಯಂತರ ಹಣ ಖರ್ಚಾಗುತ್ತಿದೆ. ಕೆಲವೆಡೆ ಹಣದ ಖರ್ಚು ತೋರಿಸಲೆಂದೇ ಕೆಲಸಗಳು … Read more

ತುಂಗಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಶಿವಮೊಗ್ಗ ಪಾಲಿಕೆ ಕಾರ್ಪೊರೇಟರ್ ಪುತ್ರ, ಮೃತದೇಹ ಪತ್ತೆ

150820 Corporator Son Dies in Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಹಾಯ್‍ಹೊಳೆ ಸಮೀಪ ತುಂಗಾ ನದಿ ಚಾನಲ್‍ನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಚಾನೆಲ್‍ನಲ್ಲಿ ಇವತ್ತು ಶೋಧ ಕಾರ್ಯ ನಡೆಸುತ್ತಿದ್ದಾಗ ಮೃತದೇಹ ಪತ್ತೆಯಾಗಿದೆ. ಹೇಗಾಯ್ತು ಘಟನೆ? ಪ್ರತೀಶ್ (24) ಮೃತ ಯುವಕ. ಸ್ನೇಹಿತರೊಂದಿಗೆ ಶುಕ್ರವಾರ ಹುಟ್ಟುಹಬ್ಬದ ಆಚರಿಸಲು ತುಂಗಾ ನದಿ ಚಾನಲ್ ಬಳಿ ತೆರಳಿದ್ದರು. ಚಾನೆಲ್‍ಗೆ ನೀರಿನ ಬಾಟಲ್ ಬಿದ್ದಿದ್ದು, ಅದನ್ನು ಮೇಲೆತ್ತಲು ಹೋದಾಗ ಆಯಾತಪ್ಪಿ ಚಾನಲ್‍ಗೆ ಬಿದ್ದು, ಕೊಚ್ಚಿ ಹೋಗಿದ್ದರು. ನಿನ್ನೆಯಿಂದಲೇ ಶೋಧ … Read more

ಶಿವಮೊಗ್ಗ ಪಾಲಿಕೆಗೂ ತಟ್ಟಿದ ಕರೋನ ಬಿಸಿ, ಸೋಮವಾರದವರೆಗೆ ಬಂದ್, ಕಮಿಷನರ್‌ಗೆ ಕ್ವಾರಂಟೈನ್, ಕಾರಣವೇನು?

230720 Shimoga Mahanagara Palike Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020 ಶಿವಮೊಗ್ಗ ಮಹಾನಗರ ಪಾಲಿಕೆಗೂ ಕರೋನ ಬಿಸಿ ತಟ್ಟಿದೆ. ಸೋಮವಾರದವರೆಗೆ ಪಾಲಿಕೆ ಕಚೇರಿಯನ್ನು ಬಂದ್ ಮಾಡಲಾಗಿದೆ. ಆವರಣವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಪಾಲಿಕೆಯ ಅಕೌಂಟ್ಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರಿಗೆ ಕರೋನ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಇಡೀ ಪಾಲಿಕೆ ಆವರಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಡೀ ಆವರಣದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಸೋಮವಾರದವರೆಗೆ ಎಲ್ಲವು ಸ್ಥಗಿತ ಇವತ್ತು ಬೆಳಗ್ಗೆ ಅಧಿಕಾರಿಗಳು, ಸಿಬ್ಬಂದಿಗಳು … Read more

ಕಂಡಲ್ಲೆಲ್ಲ ಉಗಿದರೆ ಬೀಳುತ್ತೆ ದಂಡ, ಶಿವಮೊಗ್ಗ ಪಾಲಿಕೆಯಿಂದ ಕಾರ್ಯಾಚರಣೆ ಆರಂಭ, ಇನ್ನು ಯಾವ್ಯಾವುಕ್ಕೆ ಇದೆ ಗೊತ್ತಾ ಫೈನ್?

300420 Spitting Fine by Mahanagara Palike in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 30 ಏಪ್ರಿಲ್ 2020 ಎಲ್ಲೆಂದರಲ್ಲಿ ಉಗಿಯುವವರು, ಮಾಸ್ಕ್‌ ಹಾಕದೆ ನಗರದಾದ್ಯಂತ ಓಡಾಡುತ್ತಿರುವವರಿಗೆ ಈಗ ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತಿದೆ. ದಿಢೀರ್‌ ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ರಸ್ತೆಯಲ್ಲಿ ಉಗುಳಿದವರಿಗೆ ದಂಡ ಹಾಕಿದೆ. ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ಬೆಳಗ್ಗೆಯಿಂದ ಶಿವಮೊಗ್ಗ ನಗರದಾದ್ಯಂತ ಕಾರ್ಯಾಚರಣೆ ನಡೆಸಿದ್ದಾರೆ. ಕಂಡಕಂಡಲ್ಲಿ ಉಗಿಯುವವರನ್ನು ಹಿಡಿದು, ಸ್ಥಳದಲ್ಲೇ ದಂಡ ಕಟ್ಟಸಿಕೊಂಡು, ಎಚ್ಚರಿಕೆ ನೀಡಿ ಕಳುಹಿಸಲಾಗುತ್ತಿದೆ. ಉಗಿದರೆ 500 ರೂ. ಫೈನ್‌ ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಈತನಕ 12 … Read more

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಮಹಿಳೆಯರಿಗೆ, ಯಾರಾಗ್ತಾರೆ ಗೊತ್ತಾ ನೂತನ ಮೇಯರ್?

Mahanagara-Palike-Shivamogga

ಶಿವಮೊಗ್ಗ ಲೈವ್.ಕಾಂ | SHIMOGA | 27 ಡಿಸೆಂಬರ್ 2019 ಶಿವಮೊಗ್ಗ ಸೇರಿದಂತೆ ರಾಜ್ಯದ 11 ನಗರ ಪಾಲಿಕೆಗಳ ನೂತನ ಮೇಯರ್, ಉಪಮೇಯರ್ ಆಯ್ಕೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ ಬಿ ಕೆಟಗರಿಯ ಮಹಿಳೆ ಮತ್ತು ಉಪಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದೆ. ಯಾರಾಗಬಹುದು ನೂತನ ಮೇಯರ್? ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪೂರ್ಣ ಬಹುಮತ … Read more

ನವೆಂಬರ್ ತಿಂಗಳು ಮುಗಿಯೋದರಲ್ಲಿ ಗುಂಡಿ ಮುಕ್ತ ಆಗ್ತವಂತೆ ಶಿವಮೊಗ್ಗದ ಪ್ರಮುಖ ರಸ್ತೆಗಳು

090919 Pothole at Dheendayal Upadhyaya Road 1

ಶಿವಮೊಗ್ಗ ಲೈವ್.ಕಾಂ | SHIMOGA | 11 ನವೆಂಬರ್ 2019 ನವೆಂಬರ್ ತಿಂಗಳ ಅಂತ್ಯದೊಳಗೆ ಶಿವಮೊಗ್ಗದ ನಗರದ ಎಲ್ಲ ಮುಖ್ಯ ರಸ್ತೆಗಳು ಗುಂಡಿ ಮುಕ್ತವಾಗಲಿದೆ. ಇದಕ್ಕಾಗಿ ಟೆಂಡರ್ ಕರೆಯಾಗಿದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿವಮೊಗ್ಗ ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಬರುವ 24 ರಸ್ತೆಗಳಲ್ಲಿ, ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದೆ. ಈ ಕುರಿತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ … Read more