ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವ್ಯಾವ ದಿನ?

Shimoga-Mahanagara-Palike-ambedkar-statue

SHIVAMOGGA LIVE NEWS | 15 APRIL 2024 SHIMOGA : ಶ್ರೀ ರಾಮನವಮಿ ಮತ್ತು ಮಹಾವೀರ ಜಯಂತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಏ.17ರಂದು ಶ್ರೀರಾಮ ನವಮಿ, ಏ.21ರಂದು ಮಹಾವೀರ ಜಯಂತಿ ಇದೆ. ಈ ದಿನಗಳು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡುವಂತ್ತಿಲ್ಲ. ಈ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ – ಲಂಚದ … Read more

ಶಿವಮೊಗ್ಗದಲ್ಲಿ ಜನರಿಗೆ ಮ್ಯೂಸಿಕಲ್‌ ಚೇರ್‌ ಆಡಿಸಿದ ಅಧಿಕಾರಿಗಳು, ಪಾಲಿಕೆಯಿಂದ ವಿಭಿನ್ನ ಪ್ರಯತ್ನ, ಯಾಕೆ?

musical-chair-for-election-voting-by-mahanagara-palike

SHIVAMOGGA LIVE NEWS | 28 MARCH 2024 SHIMOGA : ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಕಡೆ ಮ್ಯೂಸಿಕಲ್‌ ಚೇರ್‌ ಆಡಿಸಿ, ಜನರಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಮಹಾನಗರ ಪಾಲಿಕೆಯ ಸ್ವೀಪ್‌ ಸಮಿತಿ ವತಿಯಿಂದ ವಿಭಿನ್ನವಾಗಿ ಮತ ಜಾಗೃತಿ ಮೂಡಿಸಲಾಯಿತು. ಶಿವಮೊಗ್ಗದ ಆರ್‌ಎಂಎಲ್‌ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಮ್ಯೂಸಿಕಲ್‌ ಚೇರ್‌ ಆಡಿಸಿ ಮತದಾನ ಜಾಗೃತಿ ಮೂಡಿಸಲಾಯಿತು. ಮತದಾನದ ದಿನ ಇದೇ ಉತ್ಸಾಹದಲ್ಲಿ ತಪ್ಪದೆ ಮಾತದಾನ ಮಾಡಬೇಕು ಎಂದು ಪ್ರತಿಜ್ಞಾ … Read more

ಶಿವಮೊಗ್ಗದಲ್ಲಿ ಒಂದು ದಿನ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

Shimoga-Mahanagara-Palike-ambedkar-statue

SHIVAMOGGA LIVE NEWS | 7 MARCH 2024 SHIMOGA : ಶಿವರಾತ್ರಿ ಹಬ್ಬದ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾ.8 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಮಿಕರಲ್ಲದವರಿಗೆ ಕಾರ್ಮಿಕ ಕಾರ್ಡ್‌, ಹೇಗೆಲ್ಲ ವಂಚನೆಯಾಗ್ತಿದೆ? ಪ್ರತಿಭಟನಾಕಾರರ ಆರೋಪವೇನು?

ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ

KB-Prasanna-Kumar-about-Shimoga-Clash

SHIVAMOGGA LIVE NEWS | 20 FEBRUARY 2024 SHIMOGA : ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರ ಕೂಡಲೆ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ. ಕಸ ವಿಲೇವಾರಿ ಪರಿಪೂರ್ಣವಾಗಿ ಆಗದೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯತ್ತಿಲ್ಲ ಎಂದು ಆರೋಪಿಸಿದರು. ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ನವುಲೆ, ಮಲ್ಲಿಗೆನಹಳ್ಳಿ, ವಡ್ಡಿಕೊಪ್ಪ ಸೇರಿದ … Read more

BREAKING NEWS – ಶಿವಮೊಗ್ಗ ಮಹಾನಗರ ಪಾಲಿಕೆ ಜನನ, ಮರಣ ವಿಭಾಗದ ಮೇಲೆ ಲೋಕಾಯುಕ್ತ ದಾಳಿ

060224 Lokayuktha Raid on Mahanagara palike

SHIVAMOGGA LIVE NEWS | 6 FEBRUARY 2024 SHIMOGA : ಹೆಸರಿನ ಇನಿಷಿಯಲ್ ಬದಲಾವಣೆಗೆ ಲಂಚ ಪಡೆದ ಆರೋಪದ ಹಿನ್ನೆಲೆ ಮಹಾನಗರ ಪಾಲಿಕೆ ಜನನ ಮರಣ ವಿಭಾಗದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಥಮ ದರ್ಜೆ ಸಾಹಾಯಕ ನಾಗರಾಜ್ ಎಂಬುವವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಿಡಿಯೋ ಸಾಕ್ಷಿ ನೀಡಿದ್ದ ವ್ಯಕ್ತಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಯ ಮಕ್ಕಳ ಹೆಸರಿನ ಇನಿಷಿಯಲ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಒಂದು ಸಾವಿರ ರೂ. ಹಣ ಪಡೆಯಲಾಗಿತ್ತು ಎಂದು ಆರೋಪಿಸಲಾಗಿದೆ. … Read more

ಶಾಂತಿನಗರ ಕಲ್ಲು ತೂರಾಟ ಪ್ರಕರಣ, ಪರಿಹಾರಕ್ಕೆ ಒತ್ತಾಯ, ಪಾಲಿಕೆಯಲ್ಲಿ ಸದಸ್ಯರ ನಡುವೆ ಮಾತಿನ ಚಕಮಕಿ

altercation-between-congress-and-bjp-at-mahanagara-palike-shimoga.

SHIVAMOGGA LIVE NEWS | 22 NOVEMBER 2023 SHIMOGA : ಈದ್‌ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ 18 ಮನೆಗಳಿಗೆ ಹಾನಿಯಾಗಿದೆ. ಈ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದಸ್ಯ ಧೀರರಾಜ್‌ ಹೊನ್ನವಿಲೆ ಮೇಯರ್‌ ಅವರನ್ನು ಒತ್ತಾಯಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಧೀರರಾಜ್‌ ಹೊನ್ನವಿಲೆ ಕೇಳಿದ್ದೇನು? ಈದ್‌ ಮೆರವಣಿಗೆ ಸಂದರ್ಭ ಶಾಂತಿನಗರದಲ್ಲಿ 18 ಮನೆಗಳಿಗೆ ಹಾನಿಯಾಗಿದೆ. ಪಾಲಿಕೆ … Read more

ಶಿವಮೊಗ್ಗ ಕಮಿಷನರ್‌ಗೆ ಪ್ರತಿ ದಿನ ಊಟ ಬಡಿಸುತ್ತಿದ್ದ ನೌಕರ, ನಿವೃತ್ತಿ ದಿನ ಮಧ್ಯಾಹ್ನ ಆಗಿದ್ದೆ ಬೇರೆ

Different-send-of-for-Kariyanna-in-Shimoga-Palike-Commissioner-office-by-Mayanna-gowda.

SHIVAMOGGA LIVE | 1 AUGUST 2023 SHIMOGA : ತಮ್ಮ ಆಪ್ತ ಶಾಖೆಯ ನೌಕರೊಬ್ಬರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್‌ ವಿಭಿನ್ನವಾಗಿ ಬೀಳ್ಕೊಡುಗೆ (send off) ನೀಡಿದ್ದಾರೆ. ನಿವೃತ್ತ ನೌಕರನಿಗೆ ತಾವೇ ಖುದ್ದು ಸಿಹಿ ಊಟ ಬಡಿಸಿ ಮಾದರಿಯಾಗಿದ್ದಾರೆ. ಪಾಲಿಕೆ ಕಮಿಷನರ್‌ ಆಪ್ತ ಶಾಖೆ ನೌಕರ ಕರಿಯಣ್ಣ ಜು.31ರಂದು ನಿವೃತ್ತರಾದರು. ಕಮಿಷನರ್‌ ಮಾಯಣ್ಣಗೌಡ ಅವರಿಗೆ ಕರಿಯಣ್ಣ ಅವರು ಪ್ರತಿ ದಿನ ಊಟ, ತಿಂಡಿಯ ವ್ಯವಸ್ಥೆ ಮಾಡುತ್ತಿದ್ದರು. ಸಿಹಿ ಊಟ ತರಿಸಿ ಬಡಿಸಿದರು ಜು.31ರ ಮಧ್ಯಾಹ್ನ ಕಮಿಷನರ್‌ … Read more

ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಸರ್ವ ಪಕ್ಷದ ಪಾಲಿಕೆ ಸದಸ್ಯರು ಗರಂ, ಎಲ್ಲೆಲ್ಲಿ ಏನೇನು ಅವಾಂತರ ಅಗಿದೆ?

Corporator-Rekha-Ranganath-show-unscientifc-work-of-smart-city-thumnail

SHIVAMOGGA LIVE | 26 JULY 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ಭೂಗತ ಕೇಬಲ್‌ ಕಾಮಗಾರಿ ವಿರುದ್ಧ ಮಹಾನಗರ ಪಾಲಿಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪಕ್ಷಭೇದ ಮರೆತು ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಜನ, ಜಾನುವಾರುಗಳ ಜೀವದ ಜೊತೆ ಚೆಲ್ಲಾಟ ಆಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಯುಜಿ ಕೇಬಲ್‌ ಕಾಮಗಾರಿ ವಿರುದ್ಧ ಪಾಲಿಕೆ ಸದಸ್ಯರು ಗರಂ ಆದರು. ವಿರೋಧ ಪಕ್ಷದ ನಾಯಕಿ ರೇಖಾ … Read more

ಚುನಾವಣೆ ಹೊತ್ತಲ್ಲಿ ಕುತೂಹಲ ಮೂಡಿಸಿದ ಹರಿಗೆ ಕಾರ್ಪೊರೇಟರ್‌ ನಡೆ, ಪಕ್ಷದ ಜವಾಬ್ದಾರಿಗೆ ಗುಡ್‌ ಬೈ

Harige-Corporator-Resigns-from-JDS-Position.j

SHIVAMOGGA LIVE NEWS | 26 APRIL 2023 SHIMOGA : ಹರಿಗೆಯ ಮಹಾನಗರ ಪಾಲಿಕೆ ಸದಸ್ಯ ಆರ್.ಎಸ್.ಸತ್ಯನಾರಾಯಣ ಅವರು ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಸ್.ಸತ್ಯನಾರಾಯಣ, ಜೆಡಿಎಸ್‌ ಪಕ್ಷ ನನಗೆ ಪಾಲಿಕೆ ಸದಸ್ಯನಾಗುವ ಅವಕಾಶ ಕಲ್ಪಿಸಿದೆ. ಈಗ ಪಕ್ಷದ ಅಭ್ಯರ್ಥಿ ಶಿವಮೊಗ್ಗದಲ್ಲಿ ಶಾಂತಿ ನೆಲಸಬೇಕು ಎಂದು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕೆ ತಮ್ಮ ಅಪಸ್ವರವಿಲ್ಲ. ಆದರೆ ವೈಯಕ್ತಿಕ ಕಾರಣಕ್ಕೆ … Read more

ಶಿವಮೊಗ್ಗ ಪಾಲಿಕೆ ಖಡಕ್ ವಾರ್ನಿಂಗ್, ಮಾಲೀಕರಿಗೆ 7 ದಿನ ಗಡುವು ನೀಡಿದ ಕಮಿಷನರ್

Palike-with-Commissioner-photo8578/6

SHIVAMOGGA LIVE NEWS | 26 JANUARY 2023 SHIMOGA | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಕುದುರೆಗಳ ಹಾವಳಿ ಹೆಚ್ಚಾಗಿದೆ. ಈ ಸಂಬಂಧ ದೂರುಗಳು ಬರುತ್ತಿವೆ. ಕುದುರೆಗಳ ವಾರಸುದಾರರು ಇದ್ದಲ್ಲಿ ಅವುಗಳನ್ನು ಸುಪರ್ದಿಗೆ ಪಡೆಯಬೇಕು. ಇಲ್ಲವಾದಲ್ಲಿ ಪಾಲಿಕೆಯೇ ಕುದುರೆಗಳನ್ನು ವಶಕ್ಕೆ ಪಡೆದು ಎನ್.ಜಿ.ಒ ಅಥವಾ ಇವುಗಳನ್ನು ಸಾಕುವ ಇಚ್ಛೆಯುಳ್ಳ ಸಾರ್ವಜನಿಕರಿಗೆ ಕೊಡಲಿದೆ ಎಂದು ಮಹಾನಗರ ಪಾಲಿಕೆ ಎಚ್ಚರಿಕೆ (warning) ನೀಡಿದೆ. ಅಪಘಾತಕ್ಕೆ ಕಾರಣವಾಗುತ್ತಿವೆ ಕುದುರೆ ಕುದುರೆಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾ ದಿಡ್ಡಿ ತಿರುಗಾಡುವುದು, ಮಲಗುವುದು, … Read more