ಶಿವಮೊಗ್ಗ ಪಾಲಿಕೆ ಗೇಟ್ ಮುಂದೆ ಬಂದೋಬಸ್ತ್, ಮತದಾರರಿಗಷ್ಟೆ ಒಳಗೆ ಪ್ರವೇಶ, ಉಳಿದವರಿಗೆ ನಿರ್ಬಂಧ

101221 Palike Gate Closed for Vidhana Parishad Election

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮತಗಟ್ಟೆ ತೆರೆಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿ, ಮತದಾರರು ಮತ್ತು ಸಹಾಯಕರನ್ನು ಮಾತ್ರ ಪಾಲಿಕೆ ಗೇಟ್ ಒಳಗೆ ಬಿಡಲಾಗುತ್ತಿದೆ. ಗೇಟ್ ಬಂದ್, ಸಿಬ್ಬಂದಿ ನಿಯೋಜನೆ ಶಿವಮೊಗ್ಗ ಪಾಲಿಕೆ ಗೇಟ್ ಮುಂದೆ ಮಹಾನಗರ ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಮತದಾರರನ್ನು ಗುರುತಿಸಿ ಗೇಟಿನ ಒಳಗೆ … Read more

ಶಿವಮೊಗ್ಗದಲ್ಲಿ ಮತದಾನ ಚುರುಕು, ಕಾಂಗ್ರೆಸ್ ಅಭ್ಯರ್ಥಿಯದ್ದೇ ಮೊದಲ ವೋಟ್

101221 Parishad Election Prasannakumar Voting in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ಜಿಲ್ಲೆಯಾದ್ಯಂತ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಅಭ್ಯರ್ಥಿಯದ್ದೇ ಮೊದಲ ವೋಟ್ ಪಾಲಿಕೆ ಸಭಾಂಗಣದಲ್ಲಿರುವ ಮತಗಟ್ಟೆಯಲ್ಲಿ ಮೊದಲ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಅವರದ್ದೆ ಮೊದಲ ಮತವಾಗಿದೆ. ಮಹಾನಗರ ಪಾಲಿಕೆಗೆಯ ಕಾಂಗ್ರೆಸ್ ಸದಸ್ಯರು ಈ ಸಂದರ್ಭ ಮತದಾನ ಮಾಡಿದರು. ನಂದಿ ವಿಗ್ರಹ, ಸಂವಿಧಾನ ಶಿಲ್ಪಿಗೆ ನಮನ ಮತದಾನಕ್ಕೂ … Read more

ಡಿಸೆಂಬರ್ 10ರಂದು ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಡಿಸೆಂಬರ್ 10ರಂದು ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಡಿ.10ರಂದು ಮತದಾನ ನಡೆಯುವುದರಿಂದ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆ ದಿನ ಮಹಾನಗರ ಪಾಲಿಕೆಯಲ್ಲಿ ಯಾವುದೆ ಕಚೇರಿ ಕೆಲಸಗಳು ನಡೆಯುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಗೆ ಹೃದಯಾಘಾತ, ಸಾವು

031221 Mahanagara Palike employee dies during work

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಕರ್ತವ್ಯ ನಿರ್ವಹಿಸುತ್ತಿದ್ದಾಗಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಅವರ ಕುಟುಂಬದವರು ಆಕ್ರಂದನ ಮುಗಿಲು ಮುಟ್ಟಿದೆ. ಪಾಲಿಕೆಯ ಜನನ – ಮರಣ ವಿಭಾಗದಲ್ಲಿ ಇನ್ಸ್’ಪೆಕ್ಟರ್ ಆಗಿದ್ದ ಮೋಹಿದ್ದೀನ್ (42) ಮೃತರು. ಕರ್ತವ್ಯದಲ್ಲಿದ್ದ ಸಂದರ್ಭ ಮೋಹಿದ್ದೀನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಹೊತ್ತಿಗಾಗಲೇ ಮೋಹಿದ್ದೀನ್ ಕೊನೆಯುಸಿರೆಳೆದಿದ್ದಾರೆ. ಇನ್ನು, ವಿಚಾರ ತಿಳಿದು ಮೋಹಿದ್ದೀನ್ ಕುಟುಂಬದವರು ಆಸ್ಪತ್ರೆಗೆ ದೌಡಾಯಿಸಿದ್ದು, … Read more

ನಿಮ್ಮ ಏರಿಯಾ ಸಮಸ್ಯೆಯ ದೂರು ನೀಡಲು ಶಿವಮೊಗ್ಗ ಪಾಲಿಕೆಯಿಂದ ಹೆಲ್ಪ್ ಲೈನ್, ಯಾವ್ಯಾವ ಸಮಸ್ಯೆಗೆ ಯಾರಿಗೆ ಕರೆ ಮಾಡಬೇಕು?

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ಜನರ ಸಮಸ್ಯೆ ಆಲಿಸಲು ಮಹಾನಗರ ಪಾಲಿಕೆ ವತಿಯಿಂದ ವಿಭಾಗಕ್ಕೊಬ್ಬರು ಮುಖ್ಯಸ್ಥರನ್ನು ನೇಮಿಸಲಾಗಿದೆ. ಅವರ ಮೊಬೈಲ್ ನಂಬರ್’ಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗಿದೆ. ಬೀದಿ ದೀಪ, ನೀರು ಪೂರೈಕೆ ವ್ಯತ್ಯಯ, ಬೀದಿ ನಾಯಿ ಹಾವಳಿ ಸೇರಿದಂತೆ ವಿವಿಧ ಸಮಸ್ಯೆಗಳನ್ನುಗೆ ಮಹಾನಗರ ಪಾಲಿಕೆಯನ್ನು ಸಂಪರ್ಕಿಸುವುದು ಕಷ್ಟವಾಗುತಿತ್ತು. ಈ ಸಮಸ್ಯೆ ನೀಗಿಸಲು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಹೊಸ ಪ್ರಯೋಗ ಆರಂಭಿಸಿದ್ದಾರೆ. ವಿಭಾಗಕ್ಕೊಬ್ಬರು ಮುಖ್ಯಸ್ಥರ ನೇಮಕ ಪ್ರತ್ಯೇಕವಾಗಿ ಒಂದೊಂದು … Read more

ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್

151121 assault on paura karmika

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 20210 ಮನೆಗಳಲ್ಲಿ ಕಸ ಸಂಗ್ರಹಕ್ಕೆ ಹೋಗಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಸುಮಾರು ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೌರ ಕಾರ್ಮಿಕರಾದ ದೇವರಾಜ್ ಮತ್ತು ಮಂಜುನಾಥ ನಾಯ್ಕ್ ಅವರ ಮೇಲೆ ಹಲ್ಲೆಯಾಗಿತ್ತು. ಅಲ್ಲದೆ ಮಹಾನಗರ ಪಾಲಿಕೆ ಕಸ ಸಂಗ್ರಹಣೆ ವಾಹನದ ಗಾಜಿಗೆ ಹಾನಿ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ. ಕಸ ಸಂಗ್ರಹಕ್ಕೆ ಹೋದಾಗ … Read more

ಕಸ ಸಂಗ್ರಹಕ್ಕೆ ಹೋದಾಗ ಪಾಲಿಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ, ವಾಹನದ ಮೇಲೆ ದಾಳಿ

151121 assault on paura karmika

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ನವೆಂಬರ್ 2021 ಹಸಿ ಮತ್ತು ಒಣ ಕಸ ವಿಂಗಡಣೆ ಮಾಡಿ ಕೊಡುವಂತೆ ಸೂಚಿಸಿದ್ದಕ್ಕೆ ಮನೆಯವರು ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೆ ವೇಳೆ ಮಹಾನಗರ ಪಾಲಿಕೆ ವಾಹನದ ಗಾಜ ಹಾನಿ ಮಾಡಲಾಗಿದೆ. ಶಿವಮೊಗ್ಗದ 25ನೇ ವಾರ್ಡ್ ಜೆಪಿ ನಗರದಲ್ಲಿ ಕಸ ಸಂಗ್ರಹ ಮಾಡಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹ ವಾಹನ ಜೆಪಿ ನಗರದಲ್ಲಿ ಕಸ ಸಂಗ್ರಹ … Read more

ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ, ಡಿಸೆಂಬರ್ 16ರವರೆಗೆ ಕಟ್ಟುನಿಟ್ಟು ಪಾಲನೆ, ಶಿವಮೊಗ್ಗದಲ್ಲಿ ಎಷ್ಟಿದ್ದಾರೆ ಮತದಾರರು?

101121 Shimoga Vidhana Parishad Voters Meeting DC Office

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಅದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ … Read more

ಕಸದ ಬುಟ್ಟಿಗಳನ್ನು ನಡುರಸ್ತೆಯಲ್ಲಿ ಇರಿಸಿ ಪ್ರತಿಭಟಿಸಿದ ಮಹಿಳೆಯರು

101121 Gopalagowda Layout Women Protest

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ವಾರಗಟ್ಟಲೆ ಕಸ ಸಂಗ್ರಹಕ್ಕೆ ವಾಹನ ಬಾರದ ಹಿನ್ನೆಲೆ ಕಸದ ಬುಟ್ಟಿಯನ್ನು ನಡುರಸ್ತೆಗೆ ತಂದಿಟ್ಟುಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದರು. ವಿಚಾರ ತಿಳಿಯುತ್ತಿದ್ದಂತೆ ಕಸ ಸಂಗ್ರಹ ಮಾಡುವ ಎರಡು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಡಿ – ಬ್ಲಾಕ್’ನ 6ನೇ ಅಡ್ಡರಸ್ತೆಯಲ್ಲಿ ಇವತ್ತು ಬೆಳಗ್ಗೆ ಮಹಿಳೆಯರು ಪ್ರತಿಭಟನೆ ನಡೆಸಿದರು. ರಸ್ತೆಗೆ ಅಡ್ಡಲಾಗಿ ಕಸದು ಬುಟ್ಟಿಗಳನ್ನು ಇರಿಸಿ, ಮಹಿಳೆಯರು ಪ್ರತಿಭಟನೆ ನಡಸಿದರು. ಒಮ್ಮೆ ಕಸ ಸಂಗ್ರಹ … Read more

ಮಹಾನಗರ ಪಾಲಿಕೆ ಮೇಲೆ ಮತ್ತೆ ಎಸಿಬಿ ದಾಳಿ, ದಾಖಲೆಗಳ ಪರಿಶೀಲನೆ

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಈಗ ರೆಕಾರ್ಡ್ ರೂಂನಲ್ಲಿ ತಪಾಸಣೆ ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗ ಮಹಾನಗರ ಪಾಲಿಕೆ ರೆಕಾರ್ಡ್ ರೂಂಗೆ ಭೇಟಿ ನೀಡಿದ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸಿದರು. ಇದನ್ನೂ ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ ಕಂದಾಯ ವಿಭಾಗದ ಮೇಲಿನ ದಾಳಿಗೆ ಪೂರಕವಾಗಿ ರೆಕಾರ್ಡ್ ರೂಂನಲ್ಲಿ … Read more