ಕಲ್ಲಹಳ್ಳಿಯಲ್ಲಿ ಕ್ರೀಡಾಂಗಣ, ವಿನೋಬನಗರದಲ್ಲಿ ವಾಣಿಜ್ಯ ಸಂಕೀರ್ಣ, 288 ಕೋಟಿ ಬಜೆಟ್ನಲ್ಲಿ ಏನೆಲ್ಲ ಘೋಷಣೆಯಾಗಿದೆ?

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಎಲ್ಲಾ ವರ್ಗದವರನ್ನು ತೃಪ್ತಿಪಡಿಸಲು ಹಲವು ಹೊಸ ಯೋಜನೆಗಳ ಘೋಷಣೆಯೊಂದಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡಿಸಲಾಗಿದೆ. 2021 – 22ನೇ ಸಾಲಿನಲ್ಲಿ  2.81 ಕೋಟಿ ರೂ. ಉಳಿತಾಯ ಬಜೆಟ್ ಇದಾಗಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಮಂಡಿಸಿದರು. ಏನೆಲ್ಲ ಘೋಷಣೆ ಮಾಡಲಾಗಿದೆ? ಒಳಾಂಗಣದ ಕ್ರೀಡಾಂಗಣ | ಹುಡ್ಕೊ ಕಲ್ಲಹಳ್ಳಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ … Read more

ಶಿವಮೊಗ್ಗ ಬಜೆಟ್ ಭಾಷಣ ಅರ್ಧಕ್ಕೆ ಕಟ್, ಸಭಾಂಗಣದಲ್ಲಿ ಘೋಷಣೆಗಳದ್ದೇ ಅಬ್ಬರ, ಗೊಂದಲಕ್ಕೇನು ಕಾರಣ?

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆ ವೇಳೆ ಇವತ್ತು ಗೊಂದಲ, ಗದ್ದಲ ಸೃಷ್ಟಿಯಾಯ್ತು. ಆಡಳಿತ ಮತ್ತು ವಿರೋಧ ಪಕ್ಷದ  ಕಾರ್ಪೊರೇಟರ್‍ಗಳು ಘೋಷಣೆಗಳನ್ನು ಕೂಗಿದರು. ಈ ನಡುವೆ ಬಜೆಟ್ ಪ್ರತಿಯನ್ನ ಪೂರ್ಣವಾಗಿ ಓದಲು ಸಾದ್ಯವಾಗದ ಭಾಷಣ ಅರ್ಧಕ್ಕೆ ಮೊಟಕುಗೊಂಡಿತು. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಮಂಡಿಸಿದರು. ಬಜೆಟ್ ಪ್ರತಿಯನ್ನು ಓದಲು ಆರಂಭಿಸುತ್ತಿದ್ದಂತೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಆಕ್ಷೇಪ … Read more

ಗಾಂಧಿ ಬಜಾರ್‌ನಲ್ಲಿ ದಿಢೀರ್ ಮಾಸ್ಕ್ ಕಾರ್ಯಾಚರಣೆ, ಬೈಕ್ ಬಿಟ್ಟು ಹೋದ ಯುವಕ, ವರ್ತಕರು ಗರಂ

020520 Left Right Policy in Shimoga Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಕರೋನ ಎರಡನೆ ಅಲೆ ಭೀತಿ, ರಾಜ್ಯ ಸರ್ಕಾರ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಿದ ಬೆನ್ನಿಗೆ ಶಿವಮೊಗ್ಗದಲ್ಲಿ ಮಾಸ್ಕ್ ಕಾರ್ಯಾಚರಣೆ ಶುರುವಾಗಿದೆ. ಹೆಚ್ಚು ಜನ ಸೇರುವೆಡೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ಪಾಲಿಕೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಗಾಂಧಿ ಬಜಾರ್‍ನಲ್ಲಿ  ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ಮಾಸ್ಕ್ ಕಾರ್ಯಾಚರಣೆ ಆರಂಭಿಸಿದರು. ಬಸವೇಶ್ವರ ದೇವಸ್ಥಾನದ ಬಳಿ ಮಾಸ್ಕ್ ಧರಿಸದೆ ಬರುತ್ತಿದ್ದವರನ್ನು ತಡೆದು, ದಂಡ ಹಾಕಿದ್ದಾರೆ. ಮಹಾನಗರ ಪಾಲಿಕೆ … Read more

ಯುಗಾದಿ ಸೇರಿದಂತೆ ಶಿವಮೊಗ್ಗ ಸಿಟಿಯಲ್ಲಿ ಹಬ್ಬಗಳಂದು ಗುಂಪುಗೂಡಿದರೆ ಕೇಸ್ ಫಿಕ್ಸ್

BH Road Shivappanayaka Statue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021 ಕರೋನ ಎರಡನೇ ಅಲೆ ಭೀತಿಯ ಹಿನ್ನೆಲೆ, ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಬಿಗಿ ಕ್ರಮ ಕೈಗೊಂಡಿದೆ. ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಸೇರಿದಂತೆ ಇತರೆ ಹಬ್ಬಗಳಲ್ಲಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಸಮಾರಂಭಗಳು, ಆಚರಣೆಗಳು ಮತ್ತು ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗೆ ಅವಕಾಶವಿಲ್ಲ.  ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ … Read more

ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ವಿರೋಧ ಪಕ್ಷದ ನಾಯಕಿ

240321 Yamuna Rangegowda New Opposition Leader 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24  MARCH 2021 ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಯಮುನಾ ರಂಗೇಗೌಡ ಅಧಿಕಾರ ವಹಿಸಿಕೊಂಡರು. ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಯಮುನಾ ರಂಗೇಗೌಡ ವಿರೋಧ ಪಕ್ಷದ ನಾಯಕಿಯಾಗಿದ್ದಾರೆ. ಇವರು ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಕಾಂಗ್ರೆಸ ಪಕ್ಷದ ಕಾರ್ಪೊರೇಟರ್‍ಗಳು, ಪ್ರಮುಖರು ಹಾಜರಿದ್ದರು. ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್ ಸೇರಿದಂತೆ ಹಲವರು ಯಮುನಾ ರಂಗೇಗೌಡ ಅವರನ್ನು ಅಭಿನಂದಿಸಿದರು. ಹೆಚ್‍.ಸಿ.ಯೋಗೇಶ್ ಅವರು ಈತನ ಶಿವಮೊಗ್ಗ ಮಹಾನಗರ ಪಾಲಿಕೆ … Read more

ಕರೋನ ಎರಡನೇ ಅಲೆ ಭೀತಿ, ಶಿವಮೊಗ್ಗದಲ್ಲಿ ಹೊಸ ಮಾರ್ಗಸೂಚಿ, ತಪ್ಪಿದರೆ ಕೇಸ್ ಫಿಕ್ಸ್

BH Road Shivappa Nayaka Statue

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ಕರೋನ ಎರಡನೆ ಅಲೆಯ ಭೀತಿ ಮತ್ತು ಸೋಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ದಂಡ ವಿಧಿಸಿ, ಪ್ರಕರಣ ದಾಖಲಿಸಲಾಗುತ್ತದೆ ಎಂದು ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಸಿದ್ದಾರೆ. ಹೊಸ ಮಾರ್ಗಸೂಚಿ ಏನು? ಸಾಮಾಜಿಕ ಆಚರಣೆಗಳು, ಸಮಾರಂಭಗಳಲ್ಲಿ ಪ್ರತಿ ವ್ಯಕ್ತಿಯ ನಡುವೆ 3.25 ಮೀಟರ್‍ ಅಂತರವಿರಬೇಕು. ಮದುವೆ – ತೆರೆದ ಪ್ರದೇಶವಾದರೆ 500 ಮಂದಿ … Read more

ಶಿವಮೊಗ್ಗ ಪಾಲಿಕೆಗೆ ನೂತನ ಮೇಯರ್, ಉಪ ಮೇಯರ್ ಆಯ್ಕೆ, ಯಾರಿಗೆಷ್ಟು ಮತ ಲಭಿಸಿತು?

100321 suneetha annappa new mayor 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MARCH 2021 ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಸುನೀತಾ ಅಣ್ಣ, ಉಪ ಮೇಯರ್ ಆಗಿ ಶಂಕರ್ ಗನ್ನಿ ಆಯ್ಕೆಯಾಗಿದ್ದಾರೆ. ಇವತ್ತು ನಡೆದ ಚುನಾವಣೆಯಲ್ಲಿ ನಗರದ ನೂತನ ಪ್ರಥಮ ಪ್ರಜೆಗಳನ್ನು ಆಯ್ಕೆ ಮಾಡಲಾಯಿತು. ಯಾರಿಗೆಷ್ಟು ಮತ ಲಭಿಸಿದವು? ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮೀಸಲಾತಿ ಘೋಷಣೆಯಾಗಿತ್ತು. ಬಿಜೆಪಿಯ ಸುನೀತಾ ಅಣ್ಣಪ್ಪ ಮತ್ತು ಕಾಂಗ್ರೆಸ್ ಪಕ್ಷದ ರೇಖಾ ರಂಗನಾಥ್ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಸುನೀತಾ ಅಣ್ಣಪ್ಪ … Read more

ಕ್ಲೀನ್ ಶಿವಮೊಗ್ಗಕ್ಕಾಗಿ ಮನೆ ಬಾಗಿಲಿಗೆ ಬರಲಿವೆ 51 ಟಿಪ್ಪರ್, ಏನಿದು ಟಿಪ್ಪರ್? ಉಪಯೋಗವೇನು?

080321 Tipper at Mahanagara Palike waste management 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ 51 ಹೊಸ ಟಿಪ್ಪರ್ ವಾಹನಗಳಿಗೆ ಚಾಲನೆ ನೀಡಲಾಗಿದೆ. 3.51 ಕೋಟಿ ರೂ. ವೆಚ್ಚದಲ್ಲಿ ಈ ವಾಹನಗಳನ್ನು ಖರೀದಿಸಲಾಗಿದೆ. ಮಹಾನಗರ ಪಾಲಿಕೆ ಆವರಣದಲ್ಲಿ ಮೇಯರ್ ಸುವರ್ಣಾ ಶಂಕರ್ ಅವರು ಟಿಪ್ಪರ್ ವಾಹನಗಳಿಗೆ ಚಾಲನೆ ನೀಡಿದರು. ಸುಂದರ, ಸ್ವಚ್ಛ ಶಿವಮೊಗ್ಗ ಬಳಿಕ ಮಾತನಾಡಿದ ಮೇಯರ್ ಸುವರ್ಣಾ ಶಂಕರ್ ಅವರು, ಮನೆಗಳಿಂದಲೇ ಹಸಿ ಮತ್ತು ಒಣ ಕಸ ಬೇರ್ಪಡಿಸಿ ವಿಲೇವಾರಿ … Read more

ಯುಜಿಡಿ ಸಂಪರ್ಕ ಪಡೆಯದಿದ್ದಲ್ಲಿ ಶಿವಮೊಗ್ಗದಲ್ಲಿ ಮನೆಗಳಿಗೆ ನೀರು, ವಿದ್ಯುತ್ ಕಟ್

Mahanagara-Palike-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಒಳಚರಂಡಿ ಜೋಡಣೆ ಸಂಪರ್ಕಕ್ಕೆ ಪರವಾನಗಿ ಪಡೆಯದೆ ಗೃಹ, ವಾಣಿಜ್ಯ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸಿಕೊಂಡಿದ್ದಲ್ಲಿ ತಕ್ಷಣವೇ ಸಕ್ರಮ ಮಾಡಿಕೊಳ್ಳಬೇಕು. ಕಾಲಮಿತಿಯೊಳಗೆ ಸಂಪರ್ಕ ಪಡೆಯದೆ ಇದ್ದಲ್ಲಿ ಮನೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಸಿದ್ದಾರೆ. ನಾಗರಿಕರು ಮಹಾನಗರ ಪಾಲಿಕೆಯ ಅನುಮತಿ ಪಡೆದು ಯುಜಿಡಿ ಸಂಪರ್ಕ ಹೊಂದಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಪರಿವೀಕ್ಷಣೆಯ ಸಂದರ್ಭ ಅಕ್ರಮ ಎಂದು … Read more

ಶಿವಮೊಗ್ಗ ಗಲಭೆ, ಪಾಲಿಕೆ ವ್ಯಾಪ್ತಿಯಲ್ಲಿ ಹತ್ತು ಮ್ಯಾಜಿಸ್ಟ್ರೇಟ್ ನೇಮಕ, ಯಾವ್ಯಾವ ವಾರ್ಡ್‌ಗೆ ಯಾರು ಮ್ಯಾಜಿಸ್ಟ್ರೇಟ್?

031220 Night Curfew in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. ಈ ನಡುವೆ ವಾರ್ಡ್‍ವಾರು ಹತ್ತು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಿಸಿ ಒಳಾಡಳಿತ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ವಾರ್ಡ್‍ಗೆ ಯಾರು ದಂಡಾಧಿಕಾರಿ? ಕುಮಾರ್, ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ವಾರ್ಡ್ 1. ಸಹ್ಯಾದ್ರಿ ನಗರ, ವಾರ್ಡ್ 2. ಅಶ್ವಥ್ ನಗರ, ವಾರ್ಡ್ 3. ಶಾಂತಿನಗರ ಷಡಾಕ್ಷರಿ, ಉಪ … Read more