ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ

Sagara-AC-Pallavi-Sathenahalli-transferred-Mahesh-new-AC

SHIVAMOGGA LIVE NEWS | 18 AUGUST 2023 SAGARA : ಉಪ ವಿಭಾಗಾಧಿಕಾರಿ (Assistant Commissioner) ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ತೆರವಾದ ಸ್ಥಾನಕ್ಕೆ ಜೆ.ಮಹೇಶ್‌ ಅವರನ್ನು ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌

ಬೀಳ್ಕೊಡುಗೆ ಬಳಿಕ ಕಚೇರಿಯಿಂದ ಹೊರ ಬಂದ ನೌಕರನಿಗೆ ಕಾದಿತ್ತು ಅಚ್ಚರಿ, ಮಾದರಿಯಾದರು ಹಿರಿಯ ಅಧಿಕಾರಿ

Pallavi-Sathenahalli-gave-different-send-of-for-d-group-employee-in-Sagara

SHIVAMOGGA LIVE | 1 AUGUST 2023 SAGARA : ನಿವೃತ್ತ ನೌಕರರೊಬ್ಬರನ್ನು (Retired Employee) ತಮ್ಮ ಕಾರಿನಲ್ಲಿ ಮನೆವರೆಗೆ ಕರೆದೊಯ್ದು ಹಿರಿಯ ಅಧಿಕಾರಿಯೊಬ್ಬರು ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪ ವಿಭಾಗೀಯ ಕಚೇರಿಯಲ್ಲಿ ಈ ವಿಭಿನ್ನ ಬೀಳ್ಕೊಡುಗೆ ನಡೆಯಿತು. ಯಾರಿಗೆ ಬೀಳ್ಕೊಡುಗೆ? ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ  ಡಿ ದರ್ಜೆ ನೌಕರರಾಗಿದ್ದ ಕೃಷ್ಣಪ್ಪ ಅವರು ಜು.31ರಂದು ನಿವೃತ್ತರಾದರು. ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಸನ್ಮಾನ ಮಾಡಿ, ಗೌರವ ಸಲ್ಲಿಸಿದರು. ಅಲ್ಲದೆ ಎಲ್ಲರು ನಿಂತು ಸಾಮೂಹಿಕ ಫೋಟೊ ಕ್ಲಿಕ್ಕಿಸಿಕೊಂಡರು. ತಮ್ಮ … Read more