ನಾಲ್ಕು ತಾಲೂಕಿನಲ್ಲಿ ನಾಳೆ ಎರಡನೇ ಹಂತದ ಚುನಾವಣೆ, ಹೇಗಿದೆ ಸಿದ್ಧತೆ?

261220 Second Round Grama Panchayath Election 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ELECTION NEWS | 26 DECEMBER 2020 ಗ್ರಾಮ ಪಂಚಾಯಿತಿಗೆ ಎರಡನೇ ಹಂತದ ಚುನಾವಣೆ ನಾಳೆ ನಡೆಯಲಿದೆ. ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿನ 131 ಗ್ರಾಮ ಪಂಚಾಯಿತಿ 1,397 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ … Read more

‘ಗೊಮ್ಮಟೇಶನಂತೆ ನಿಂತಿದ್ದೀಯ’ ಅಂತಾ ಮಹಿಳಾ ಅಧಿಕಾರಿಗೆ ನಿಂದನೆ, ಅಧಿಕಾರಿಗಳು, ಸಿಬ್ಬಂದಿಗಳು ಗರಂ

151220 Protest in Shimoga Zilla Panchayat 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020 ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ, ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು, ಅಧಿಕಾರಿಗಳು ಇವತ್ತು ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಚೇರಿ ಮುಂದೆ ಸಿಬ್ಬಂದಿಗಳು ಪ್ರತಭಟನೆ ನಡೆಸಿದರು. ಸ್ಥಾಯಿ ಸಮಿತಿ ಅಧ್ಯಕ್ಷರು ಆಡಳಿತ ವಿಭಾಗದ ವ್ಯವಸ್ಥಾಪಕಿಯನ್ನು ನಿಂದಿಸಿದ್ದಾರೆ. ಅವರು ಕ್ಷಮೆ ಕೇಳಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿಗಳು ಒತ್ತಾಯಿಸಿದರು. ಇದನ್ನೂ ಓದಿ … Read more

ಕೊನೆಗೂ ನಡೆಯಿತು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ, ಆಡಳಿತ ಪಕ್ಷದಿಂದಲೇ ಸಭಾತ್ಯಾಗ

031120 Zilla Panchayat JDS Congress Protest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 NOVEMBER 2020 ಕೋರಂ ಕೊರತೆಯಿಂದಾಗಿ ಮೂರು ಬಾರಿ ಮುಂದೂಡಿಕೆ ಆಗಿದ್ದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಇವತ್ತು ಕೊನೆಗೂ ನಡೆಯಿತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಇವತ್ತು ಸಭೆಗೆ ಹಾಜರಾಗಿದ್ದರು. ಆದರೆ ಸಭೆ ಆರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಮೂರು ಭಾರಿ ಮುಂದೂಡಿಕೆಯಾಗಿತ್ತು ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಗೈರಾಗಿದ್ದರು. ಹಾಗಾಗಿ ಕೋರಂ ಕೊರತೆಯಿಂದಾಗಿ ಮೂರು ಭಾರಿ ಸಭೆ ಮುಂದಕ್ಕೆ ಹೋಗಿತ್ತು. ಇವತ್ತು … Read more

ಸಂಸದರು, ಶಾಸಕರೆಲ್ಲ ಬಂದರೂ ಜಿಲ್ಲಾ ಪಂಚಾಯಿತಿ ಸದಸ್ಯರೇ ಗೈರು, ಸಾಮಾನ್ಯ ಸಭೆಗೆ ಮತ್ತೆ ಕೋರಂ ಕೊರತೆ

211020 Zilla Panchayat Meeting No Quoram 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2020 ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಮೈತ್ರಿಕೂಟ ಸದಸ್ಯರ ಮುನಿಸು ಇನ್ನೂ ತಣ್ಣಗಾಗಲಿಲ್ಲ. ಹಾಗಾಗಿ ಇವತ್ತು ಕೂಡ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಗೆ ಕೋರಂ ಕೊರತೆ ಉಂಟಾಗಿದೆ. ಹಾಗಾಗಿ ಸಭೆಯನ್ನು ಮತ್ತೊಮ್ಮೆ ಮುಂದೂಡಲಾಗಿದೆ. ಸಂಸದ, ಶಾಸಕರೆಲ್ಲ ಬಂದಿದ್ದರು ಇವತ್ತಿನ ಜಿಲ್ಲಾ ಪಂಚಾಯಿತಿ ಸಭೆ ಬಿಜೆಪಿ ಪಾಲಿಗೆ ಅತ್ಯಂತ ನಿರ್ಣಾಯಕವಾಗಿತ್ತು. ಹಾಗಾಗಿ ಸಂಸದ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ … Read more

ಅಪ್ಪಾಜಿಗೌಡ ಸ್ಮರಣಾರ್ಥ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣ ನಿರ್ಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ

131020 Appaji Gowda Bus Stand at Bhadravathi Kudligere 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020 ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸ್ಮರಣಾರ್ಥ ಭದ್ರಾವತಿಯ ಕೂಡ್ಲಿಗೆರೆ ಸರ್ಕಲ್‍ನಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಅವರು ತಮ್ಮ ವೈಯಕ್ತಿಕ ಖರ್ಚಿನಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣವನ್ನು, ಇವತ್ತು ಲೋಕಾರ್ಪಣೆ ಮಾಡಲಾಯಿತು. ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಅವರು ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಅಪ್ಪಾಜಿಗೌಡ ಅವರ ಋಣ ತೀರಿಸಬೇಕು ಅಂತಾ ಈ ಭಾಗದ ಜನರು … Read more

ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಖಾಲಿ ಖಾಲಿ ಚೇರು, ಟೀ, ಕಾಫಿಗಷ್ಟೇ ಸಭೆ ಸೀಮಿತವಾಯ್ತು, ಕೋರಂ ಕೊರತೆಗೆ ಕಾರಣವೇನು?

131020 Zilla Panchayat Meeting No Members 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020 ಕೋರಂ ಕೊರತೆಯಿಂದಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಮುಂದಕ್ಕೆ ಹೋಗಿದೆ. ಅಕ್ಟೋಬರ್ 16ಕ್ಕೆ ಸಾಮಾನ್ಯ ಸಭೆ ನಿಗದಿಗೊಳಿಸಲಾಗಿದೆ. ಒಂದು ಗಂಟೆ ಕಾದರೂ ಕೋರಂ ಇಲ್ಲ ಬೆಳಗ್ಗೆ 11 ಗಂಟೆಗೆ ಸಾಮಾನ್ಯ ಸಭೆ ನಿಗದಿಯಾಗಿತ್ತು. ಆದರೆ ಕೋರಂ ಕೊರತೆ ಹಿನ್ನೆಲೆ ಸದಸ್ಯರು ಬರಲಿ ಎಂದು ಒಂದು ಗಂಟೆ ಎಲ್ಲರು ಕಾದರು. ಆದರೆ ನಿಗದಿತ ಸಂಖ್ಯೆಯ ಸದಸ್ಯರು ಬಾರದ ಹಿನ್ನೆಲೆ, ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರು … Read more

ಫೇಸ್‌ಬುಕ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1, ಏನಿದು ಸ್ಪರ್ಧೆ? ಉಪಯೋಗ ಏನು?

Zilla Panchayath Shivamogga 1

‌ ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳನ್ನು ಹಿಂದಿಕ್ಕಿ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಕೊನೆ ಹಂತದವರೆಗೆ ಸ್ಪರ್ಧೆ ನೀಡಿದ್ದ ಮಂಡ್ಯ ಜಿಲ್ಲಾ ಪಂಚಾಯಿತಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಹಿಂದಿಕ್ಕಿದೆ. ಏನಿದು ಸ್ಪರ್ಧೆ? ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗಳ ಲೈಕ್ಸ್ ಹೆಚ್ಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜುಲೈ 16 ರಿಂದ … Read more

ತಾಲೂಕು ಪಂಚಾಯಿತಿ ಸಭೆಯಲ್ಲಿ ಉಪಾಧ್ಯಕ್ಷರಿಂದಲೇ ಧರಣಿ, ಕಾರಣವೇನು?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA NEWS | 28 ಆಗಸ್ಟ್ 2020 ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರೆ ಧರಣಿ ನಡೆಸಿದ್ದಾರೆ. ಸಭೆಯ ವೇದಿಕೆ ಮುಂಭಾಗ ಸದಸ್ಯರೊಬ್ಬರ ಜೊತೆಗೆ ತಾಲೂಕು ಉಪಾಧ್ಯಕ್ಷರು ಧರಣಿ ನಡೆಸಿ, ಬೇಡಿಕೆ ಮುಂದಿಟ್ಟಿದ್ದಾರೆ. ಉಪಾಧ್ಯಕ್ಷರ ಧರಣಿಗೆ ಕಾರಣವೇನು? ಆನವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಜನರು ವಿರೋಧ ವ್ಯಕ್ತಪಡಿಸಿದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಘಟಕ ಸ್ಥಾಪಿಸಿದಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಆಗಸ್ಟ್ 25ರಂದು ಪೊಲೀಸ್ … Read more

ಜಿಲ್ಲಾ ಪಂಚಾಯಿತಿಯ ಮೂರು ಸ್ಥಾಯಿ ಸಮಿತಿಗೆ ಬಿಜೆಪಿ ಸದಸ್ಯರ ನೇಮಕ, ಕಾಂಗ್ರೆಸ್ ಆಕ್ರೋಶ, ಕಾರಣವೇನು?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಆಗಸ್ಟ್ 2020 ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮೂರು ಸ್ಥಾಯಿ ಸಮಿತಿಗೆ ಬಿಜೆಪಿ ಸದಸ್ಯರನ್ನು ನೇಮಿಸಲಾಗಿದೆ. ಅಧ್ಯಕ್ಷರ ಈ ನಡೆ ಕಾಂಗ್ರೆಸ್‍ ಆಕ್ರೋಶಕ್ಕೆ ಕಾರಣವಾಗಿದೆ. ಯಾರನ್ನೆಲ್ಲ ನೇಮಿಸಲಾಗಿದೆ? ಸಾಮಾಜಿಕ ನ್ಯಾಯ ಸ್ಥಾಯಿ ಸಿಮಿತಿ ಅಧ್ಯಕ್ಷರಾಗಿ ಆನವೇರಿ ಕ್ಷೇತ್ರದ ವೀರಭದ್ರಪ್ಪ ಪೂಜಾರ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಗೆ ನಗರ ಕ್ಷೇತ್ರದ ಸುರೇಶ್ ಸ್ವಾಮಿರಾವ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಗೆ ಸುಣ್ಣದಕೊಪ್ಪ ಕ್ಷೇತ್ರದ ರೇಣುಕಾ ಹನುಮಂತಪ್ಪ ಅವರನ್ನು ನೇಮಿಸಲಾಗಿದೆ. … Read more