ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷನ ಮೇಲೆ ಮಚ್ಚಿನಿಂದ ದಾಳಿ

Crime-News-General-Image

SHIVAMOGGA LIVE NEWS | 27 OCTOBER 2023 SHIMOGA : ಕಸ ತೆರವು ಮಾಡದ ವಿಚಾರವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರ ಮೇಲೆ ಮಚ್ಚು, ದೊಣ್ಣೆಯಿಂದ ಹಲ್ಲೆ (Attack) ನಡೆಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್‌ ಎಂಬುವವರ ಮೇಲೆ ಹಲ್ಲೆಯಾಗಿದೆ. ‌ ಸ್ವಚ್ಛತೆ ಬಳಿಕ ರಸ್ತೆ ಬದಿ ಕಸ ಹೊಳೆಬೆನವಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ದಸರಾ ಹಬ್ಬದ ಹಿನ್ನೆಲೆ ಟ್ರಾಕ್ಟರ್‌ ಸಿಗದೆ ಕಸ ವಿಲೇವಾರಿ ವಿಳಂಬವಾಗಿತ್ತು. ಹಾಗಾಗಿ ರಸ್ತೆ … Read more

ಗ್ರಾಮ ಪಂಚಾಯಿತಿ ಸದಸ್ಯೆಗೆ ನಿಂದಿಸಿ, ಹೊಡೆದ ಪಕ್ಕದ ಮನೆ ವ್ಯಕ್ತಿ

crime name image

SHIVAMOGGA LIVE NEWS | HOSANGARA | 30 ಜುಲೈ 2022 ಪಕ್ಕದ ಮನೆಯ ವ್ಯಕ್ತಿಯೊಬ್ಬ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಪಕ್ಕದ ಮನೆ ವ್ಯಕ್ತಿಯೊಂದಿಗೆ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆ ಸುಶೀಲಾ ಅವರ ಕುಟುಂಬಕ್ಕೆ ವೈಮನಸಿತ್ತು. ಆ ವ್ಯಕ್ತಿ … Read more

ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ

Thirthahalli Name Graphics

SHIVAMOGGA LIVE NEWS | THIRTHAHALLI | 21 ಜೂನ್ 2022 ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ (KUDUMALLIGE) ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ (PRESIDENT) ಬಿಜೆಪಿ ಬೆಂಬಲಿತ ಬಿಡುವಾ ಗ್ರಾಮದ ಮಮತಾ ಮೋಹನ್‌ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಮತಾ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ. ಸುಮಂಗಲಾ ನಾಗಭೂಷಣ್ ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯು 10 ಸದಸ್ಯ ಬಲವನ್ನು ಹೊಂದಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಮಮತಾ ಮೋಹನ್, … Read more

ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ

Thirrthahalli Taluk Graphics

SHIVAMOGGA LIVE NEWS | THIRTHAHALLI | 20 ಜೂನ್ 2022 ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕು ತ್ರಯಂಬಕಪುರ ಗ್ರಾಮ ಪಂಚಾಯಿತಿಯ ಉಡುಕೆರೆ ಗ್ರಾಮದ ಸದಸ್ಯೆ ಪ್ರೇಮಾ (46) ಆತ್ಮಹತ್ಯೆಗೆ ಯತ್ನಿಸಿದಾಕೆ. ಕಳೆನಾಶಕ ಸೇವಿಸಿದ್ದ ಪ್ರೇಮಾ ಅವರಿಗೆ ಕೂಡಲೆ ಕೋಣಂದೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ … Read more

ಸಾಗರದ ಸೈದೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ

Talaguppa Graphics

SHIVAMOGGA LIVE NEWS | SHIMOGA | 11 ಜೂನ್ 2022 ಸೈದೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಭೈರಪ್ಪ ಅವರ ಹೊರತು ಉಳಿದ ಸದಸ್ಯರಾರು ನಾಮಪತ್ರ ಸಲ್ಲಿಸಲಿಲ್ಲ. ಹಾಗಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ತಡಗಳಲೆ ವಿನಯ ಗೌಡ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಇದನ್ನೂ ಓದಿ – ‘ಹೀಗೆ ಮಾಡಿದರಷ್ಟೆ ಮಾಜಿ … Read more

ಭದ್ರಾವತಿ ಅತ್ತಿಗುಂದ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ

BHADRAVATHI-MAP-GRAPHICS

SHIVAMOGGA LIVE NEWS | BHADRAVATHI | 8 ಜೂನ್ 2022 ಭದ್ರಾವತಿ ಅತ್ತಿಗುಂದ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆಯ ಆಯ್ಕೆ ಮಾಡಲಾಗಿದೆ. ಬೇಬಿ ಶಾಲಿನಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರತ್ನಮ್ಮ ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಬೇಬಿ ಶಾಲಿನಿ ಅವರು ನೂತನ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು, ಉಪಾಧ್ಯಕ್ಷೆಯಾಗಿ ಮೊಸೀನಾ ಬಾನು ಅವರು ಮುಂದುವರೆದಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಅವರು ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ – ತೀರ್ಥಹಳ್ಳಿಯ ತೇಜಸ್ವಿನಿ … Read more

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಮುಂದೆ ಗ್ರಾಮಸ್ಥರ ಆಕ್ರೋಶ

Farmers-protest-in-front-of-Holehonnuru-Pattana-Panchayath

SHIVAMOGGA LIVE NEWS | PROTEST | 27 ಮೇ 2022 ತಮ್ಮ ಕೆಲಸ ಮಾಡಿಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಮತ್ತು ವಿನಾಕಾರಣ ದಾಖಲೆಗಳಿಗಾಗಿ ಅಲೆಸುವುದನ್ನು ಖಂಡಿಸಿ ಡಣಾಯಕಪುರ ಗ್ರಾಮಸ್ಥರು, ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ವಿಳಂಬ ನೀತಿಯನ್ನು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರ ಆರೋಪಗಳೇನು? ಆಗ್ರಹವೇನು? ಇ-ಸ್ವತ್ತು, ಎನ್ಒಸಿ, ಖಾತೆ ಬದಲಾವಣೆ, ಲೈಸೆನ್ಸ್ ಒದಗಿಸುವುದು ಸೇರಿದಂತೆ ಹಲವು … Read more

ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ

Melina-Kuruvalli-New-Grama-Panchayath-President

SHIVAMOGGA LIVE NEWS | PRESIDENT | 26 ಮೇ 2022 ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಬೆಂಬಲಿತ ಸದಸ್ಯೆ ಭವ್ಯಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊರಬೈಲು ಪ್ರಭಾಕರ್ ಅವರು ಮರು ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಭವ್ಯಾ ಅವರು, ಗ್ರಾಮ ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು. ಬಂಡೆ ವೆಂಕಟೇಶ್ ಸೇರಿದಂತೆ ಹಲವರು ಈ … Read more

ಶಿವಮೊಗ್ಗ | ವಿವಿಧ ಗ್ರಾಮ ಪಂಚಾಯಿತಿಗಳ 5 ಕ್ಷೇತ್ರಕ್ಕೆ ಚುನಾವಣೆ ದಿನಾಂಕ ನಿಗದಿ

shimoga dc office

SHIVAMOGGA LIVE NEWS | ELECTION| 05 ಮೇ 2022 ವಿವಿಧ ಕಾರಣಕ್ಕೆ ತೆರವಾಗಿದ್ದ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ (ELECTION) ನಿಗದಿ ಪಡಿಸಿದೆ. ಮೇ 20ರಂದು ಮತದಾನ (ಅವಶ್ಯಕತೆ ಬಿದ್ದರೆ ಮಾತ್ರ) ನಡೆಯಲಿದೆ. ಮೇ 22ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಎಲ್ಲೆಲ್ಲಿ ಚುನಾವಣೆ ನಡೆಯಲಿದೆ? ಗ್ರಾ.ಪಂ ಕ್ಷೇತ್ರ ಮೀಸಲಾತಿ ಸ್ಥಾನ ಬಾಳೆಕೊಪ್ಪ (ಶಿವಮೊಗ್ಗ) ಬಾಳೆಕೊಪ್ಪ 1 ಎಸ್.ಟಿ.ಮಹಿಳೆ 1 ಗೌತಮಪುರ (ಸಾಗರ) ಕಣ್ಣೂರು 2 ಎಸ್.ಟಿ.ಮಹಿಳೆ 1 … Read more

ದಿನಕ್ಕೆ ಕೇವಲ 60 ರೂ. ಗೌರವಧನ, ಶಿವಮೊಗ್ಗದಲ್ಲಿ ಸಂಪನ್ಮೂಲ ವ್ಯಕ್ತಿಗಳ ಆಕ್ರೋಶ

sampanmula-vyakthi-protest-in-Shimoga

SHIVAMOGGA LIVE NEWS | 30 ಮಾರ್ಚ್ 2022 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಕನಿಷ್ಠ ವೇತ ನೀಡಬೇಕು. ಸಮವಸ್ತ್ರ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರನ್ನು ಭೇಟಿಯಾಗಿ, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಸಂಪನ್ಮೂಲ ವ್ಯಕ್ತಿಗಳು ಬೇಡಿಕೆ ಏನು? ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಪನ್ಮೂಲ ವ್ಯಕ್ತಿಗಳಿಗೆ ಪ್ರತಿದಿನ 60 … Read more