ಕರೋನ ನಿರ್ವಹಣೆಯಲ್ಲಿ ಶಿವಮೊಗ್ಗ ತಾಲೂಕು ಆಡಳಿತ ವಿಫಲ, ತಾಲೂಕು ಪಂಚಾಯಿತಿಯಲ್ಲಿ ಸದಸ್ಯರ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020 ಕರೊನಾ ನಿರ್ವಹಣೆಯ ಆರಂಭದಿಂದಲೂ ತಾಲೂಕು ಆಡಳಿತ ವಿಫಲವಾಗಿದೆ. ಕರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಚಾಲಕನಿಗೆ ಎರಡೂವರೆ ಸಾವಿರ ರೂ. ನೀಡಬೇಕೆಂಬ ವಿಷಯದ ತಾಲೂಕಿನಲ್ಲಿ ಹರಿದಾಡುತ್ತಿದೆ ಎಂದು ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಿ.ಶ್ರೀಧರ್ ದೂರಿದರು. ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕರೋನ ನಿರ್ವಹಣೆಯಲ್ಲಿ ತಾಲೂಕು ಆಡಳಿತದ ವೈಫಲ್ಯದ ಕುರಿತು ಸದಸ್ಯರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಕರೋನ ನಿರ್ವಹಣೆ ವೈಫಲ್ಯದ ಕುರಿತು ಅನೇಕ ಸದಸ್ಯರು … Read more