ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ

031221 NSUI Protest in Shimoga for Hostel Facility

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ … Read more

ಮದುವೆ ಮೆನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಾವು

holehonnur name graphics

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 22 ನವೆಂಬರ್ 2021 ಮದುವೆ ಮನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಕೊನೆ ಉಸಿರೆಳೆದಿದ್ದಾರೆ. ಈ ಬೆಳವಣಿಗೆ ಜನರಲ್ಲಿ ಭೀತಿ ಉಂಟು ಮಾಡಿದೆ. ದಿನೇಶ್ ಸಿಂಗ್ (42) ಮೃತ ದುರ್ದೈವಿ. ಭದ್ರಾವತಿ ತಾಲೂಕು ಬಾಬಳ್ಳಿಯ ದಿನೇಶ್ ಸಿಂಗ್ ಅರಕೆರೆಯಲ್ಲಿ ವಾಸಿಸುತ್ತಿದ್ದರು. ದಾಸರಕಲ್ಲಹಳ್ಳಿ ಮತ್ತು ಗುಡ್ಡದ ಕೊಮ್ಮರನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.   ಹೇಗಾಯ್ತು ಘಟನೆ? ಹೊಳೆಹೊನ್ನೂರು ಸಮೀಪ ನಾಗತಿಬೆಳಗಲು ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಯಕ್ರಮದಲ್ಲಿ … Read more

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಅಕ್ಟೋಬರ್ 2021 ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ನೀಡಿದರು. ತಾಳಗುಪ್ಪ ಸಮೀಪದ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ ಅವರು ರಾಜೀನಾಮೆ ನೀಡಿದ್ದಾರೆ. ಎಂಟು ತಿಂಗಳ ಹಿಂದೆ ವಿಶಾಲಾಕ್ಷಿ ಅವರು ಅಧಿಕಾರ ಸ್ವೀಕರಿಸಿದ್ದರು. ಆರೋಗ್ಯ ಸಮಸ್ಯೆಯಿಂದಾಗಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಶಾಲಾಕ್ಷಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸಾಗರ ಉಪ ವಿಭಾಗಾಧಿಕಾರಿ ಡಾ. … Read more

ಇನ್ಮುಂದೆ ಶಿವಮೊಗ್ಗದ ಹಳ್ಳಿಗಳನ್ನು ಸ್ವಚ್ಚವಾಗಿಡಲು ಬರುತ್ತೆ ಮಹಿಳೆಯರ ಟೀಮ್, ಕೆಲಸ ಆರಂಭಕ್ಕೆ ದಿನಾಂಕ ಫಿಕ್ಸ್

261021 Swacha Vahini Women Training in Bhadravathi

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2021 ಇನ್ಮುಂದೆ ಹಳ್ಳಿಗಳಲ್ಲಿ ಮಹಿಳೆಯರು ವಾಹನ ಚಲಾಯಿಸಿಕೊಂಡು ಬಂದು ಮನೆ ಮನೆಯಿಂದ ಕಸ ಪಡೆಯುತ್ತಾರೆ. ವಾಹನ ಚಾಲನೆ ಅಷ್ಟೇ ಅಲ್ಲ. ಕಸ ಸಂಗ್ರಹಣೆ, ವಿಂಗಡಣೆಯ ಜವಾಬ್ದಾರಿ ಕೂಡ ಮಹಿಳೆಯರದ್ದೇ. ಮಹಿಳಾ ಸಬಲೀಕರಣ ಆಶಯವನ್ನು ಜಾರಿಗೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಬೃಹತ್ ಹೆಜ್ಜೆ ಇಟ್ಟಿದೆ. ರಾಜ್ಯದ ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ಕಸ ಸಂಗ್ರಹಣೆ, ವಿಂಗಡಣೆಗೆ ವ್ಯವಸ್ಥೆ ಮಾಡಲಾಗಿದ್ದು ಮೊದಲ ಹಂತದಲ್ಲಿ ಆಯ್ದ ಗ್ರಾಪಂಗಳಲ್ಲಿ ಕಸ … Read more

ಭದ್ರಾವತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಢವಢವ

Hunasekatte-Junction-Bhadravathi-Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಉಂಬ್ಳೆಬೈಲು ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ. ಬೆಳೆ ಹಾನಿ, ಜನರಲ್ಲಿ ಭೀತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರಿದ ಜಮೀನಿನ ಕಾಂಪೌಂಡ್’ಗೆ ಕಾಡಾನೆ ಹಾನಿ ಮಾಡಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ.ಯೋಗೇಶ್ ಅವರಿಗೆ ಸೇರಿದ ಜಮೀನಿಗೂ ಕಾಡಾನೆ ನುಗ್ಗಿದೆ. ಇಲ್ಲಿನ ವಿವಿಧೆಡೆ ಜಮೀನಿಗೆ … Read more

ಅವೈಜ್ಞಾನಿಕ ಅಂತಿದ್ದಾರೆ ಸಾಗರ ಎಂಎಲ್ಎ, ಗ್ರಾಮಾಂತರ ಕ್ಷೇತ್ರದಲ್ಲಿ ಅಸಮಾಧಾನ, ಕಾರಣವೇನು?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗಿದೆ. ಇದು ಸರ್ವ ಪಕ್ಷದ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಬಿಜೆಪಿಯೊಳಗೆ ಆಕಾಂಕ್ಷಿಗಳ ಆಕ್ರೋಶ ದುಪ್ಪಟ್ಟಾಗಿದೆ. ಚುನಾವಣಾ ಆಯೋಗ ಕರಡು ಮೀಸಲಾತಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ನೀಡಿದೆ. ಈ ನಡುವೆ ಹಲವು ಹಾಲಿ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲದಂತಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಶಾಸಕರು ಕೂಡ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. … Read more

ಅಧ್ಯಕ್ಷೆ, ಸಚಿವರ ಪುತ್ರ, ಹಿರಿಯ ಸದಸ್ಯರ ಕ್ಷೇತ್ರಗಳ ಮಿಸಲು ಬದಲು, ಯಾರೆಲ್ಲ ಸ್ಪರ್ಧೆಯಿಂದ ವಂಚಿತವಾಗಿದ್ದಾರೆ?

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಜುಲೈ 8ರವರೆಗೆ ಅವಕಾಶವಿದೆ. ಒಂದು ವೇಳೆ ಇದೆ ಮೀಸಲಾತಿ ಜಾರಿಯಾದರೆ, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷೆ, ಉಪಾಧ್ಯಕ್ಷೆ, ಹಿರಿಯ ಮತ್ತು ಪ್ರಭಾವಿ ಸದಸ್ಯರು ಚುನಾವಣೆಗೆ ಸ್ಪರ್ಧಿಸಲು ಅಸಾಧ್ಯವಾಗಬಹುದು ಅಥವಾ ಬೇರೆ ಕ್ಷೇತ್ರಗಳತ್ತ ವಲಸೆ ಹೋಗಬೇಕಾಗುತ್ತದೆ. ಯಾರಿಗೆಲ್ಲ ಸಮಸ್ಯೆ ಆಗಬಹುದು? ಜ್ಯೋತಿ ಎಸ್‍.ಕುಮಾರ್ – ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿರುವ ಜ್ಯೋತಿ ಎಸ್‍.ಕುಮಾರ್ ಅವರು ಹಿರಿಯೂರು … Read more

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟ, ಯಾವ್ಯಾವ ಕ್ಷೇತ್ರ ಯಾರಿಗೆ ಮೀಸಲು?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಜುಲೈ 8ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾವ್ಯಾವ ಕ್ಷೇತ್ರದ ಮೀಸಲಾತಿ ಏನು? 1. ಹಾರನಹಳ್ಳಿ – ಸಾಮಾನ್ಯ, 2.ಹರಮಘಟ್ಟ – ಬಿಸಿಎಂ (ಎ), 3. ಹೊಳಲೂರು – ಸಮಾನ್ಯ (ಮಹಿಳೆ), 4. ಹಸೂಡಿ – ಸಾಮಾನ್ಯ 5. ಗಾಜಸನೂರು – ಪರಿಶಿಷ್ಟ ಜಾತಿ 6. ಕುಂಸಿ – ಬಿಸಿಎಂ ಬಿ (ಮಹಿಳೆ), … Read more

ಮತದಾರರ ಪಟ್ಟಿ ಅಂತಿಮ, ನಿಮ್ಮ ಹೆಸರು ಪಟ್ಟಿಯಲ್ಲಿದ್ಯಾ ಚೆಕ್ ಮಾಡಿಕೊಳ್ಳಿ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 JUNE 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಮತದಾರರ ಪಟ್ಟಿ ಪ್ರಕಟಿಸಲಾಗಿದೆ.  ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28ರಂದು ಪಟ್ಟಿ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ತಿಳಿಸಿದ್ದಾರೆ. ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಪಂಚಾಯಿತಿ ಕಚೇರಿ ಮತ್ತು ತಾಲೂಕು ಕಚೇರಿಯಲ್ಲಿ ಮತದಾರರು ಪರಿಶೀಲನೆ ನಡೆಸಬಹುದಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021ಕ್ಕೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ … Read more

ಶಿವಮೊಗ್ಗ ಜಿಲ್ಲೆಯ ಐದು ಗ್ರಾಮ ಪಂಚಾಯಿತಿ ಕರೋನ ಮುಕ್ತ, 51 ಪಂಚಾಯಿತಿಗಳಲ್ಲಿ 20ಕ್ಕಿಂತಲೂ ಕಡಿಮೆ ಕೇಸ್

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JUNE 2021 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಬ್ಬರ ತಗ್ಗುತ್ತಿದೆ. ಗ್ರಾಮೀಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಹರಡಿದ್ದ ಸೋಂಕು ಈಗ ಕಂಟ್ರೋಲ್‍ಗೆ ಬರುತ್ತಿದೆ. ಐದು ಗ್ರಾಮ ಪಂಚಾಯಿತಿಗಳು ಕರೋನ ಮುಕ್ತವಾಗಿವೆ. ಜಿಲ್ಲೆಯಲ್ಲಿ 271 ಗ್ರಾಮ ಪಂಚಾಯಿತಿಗಳಿವೆ. ಈ ಪೈಕಿ ಐದು ಗ್ರಾಮ ಪಂಚಾಯಿತಿಗಳು ಸಂಪೂರ್ಣ ಕರೋನ ಮುಕ್ತವಾಗಿವೆ. ಯಾವ್ಯಾವ ಗ್ರಾ.ಪಂ ಕರೋನ ಮುಕ್ತ? ತೀರ್ಥಹಳ್ಳಿ ತಾಲೂಕು ಬಿದರಗೋಡು, ಅರಳಸುರಳಿ, ಹೊಸನಗರ ತಾಲೂಕು ಪುರಪ್ಪೇಮನೆ, ಯಡೂರು, ರಾಮಚಂದ್ರಾಪುರ ಗ್ರಾಮ ಪಂಚಾಯಿತಿಗಳು … Read more