ಪಾನಿಪೂರಿ ತಿಂದು ಮಕ್ಕಳು ಸೇರಿ ಹಲವರು ಅಸ್ವಸ್ಥ, ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಅಧಿಕಾರಿಗಳು ಸ್ಥಳಕ್ಕೆ ದೌಡು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 ನವೆಂಬರ್ 2021 ಪಾನಿಪೂರಿ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆದವರ ಕುರಿತು ಮಾಹಿತಿ ಸಂಗ್ರಹಿಸಿ, ಪರಿಶೀಲನೆ ನಡೆಸಿ, ತಿಳಿವಳಿಕೆ ನೀಡಲು ಭದ್ರಾವತಿ ನಗರಸಭೆ ಅಧಿಕಾರಿಗಳು ಇವತ್ತು ಅಪ್ಪರ್ ಹುತ್ತಾ ಬಡಾವಣೆಗೆ ಭೇಟಿ ನೀಡಿದ್ದರು. ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ ಅಧಿಕಾರಿಗಳು ಅಪ್ಪರ್ ಹುತ್ತಾಗೆ ತೆರಳಿದ್ದಾರೆ. ನಗರಸಭೆ ಆರೋಗ್ಯಾಧಿಕಾರಿ ಸತೀಶ್, ಆಶಾಲತಾ, ಆಶ್ರಯ ಸಮಿತಿ ಸದಸ್ಯ ಸತೀಶ್ ಅವರು ಬಡಾವಣೆಯಲ್ಲಿ ಪರಿಶೀಲನೆ ನಡೆಸಿದರು. ತೆರೆದುಕೊಂಡಿತು ಪಾನಿಪೂರಿಯ ಕಾರಳತೆ ಪಾನಿಪೂರಿ ಸೇವಿಸಿ … Read more

ಪಾನಿಪೂರಿ ತಿಂದ ಹಲವರು ಅಸ್ವಸ್ಥ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ, ದೂರು ನೀಡಲು ಹಿಂದೇಟು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 27 ನವೆಂಬರ್ 2021 ಪಾನಿಪೂರಿ ಸೇವಿಸಿ ಮಕ್ಕಳು ಸೇರಿ ಹಲವರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿಯ ಅಪ್ಪರ್ ಹುತ್ತಾದಲ್ಲಿ ಘಟನೆ ಸಂಭವಿಸಿದೆ. ನಿತ್ಯ ಗಾಡಿಯಲ್ಲಿ ವ್ಯಕ್ತಿಯೊಬ್ಬ ಮನೆ ಬಳಿಗೆ ಪಾನಿಪೂರಿ ಮಾರಾಟ ಮಾಡಿಕೊಂಡು ಬರುತ್ತದ್ದ. ಆತನ ಬಳಿ ಮಕ್ಕಳು, ಮಹಿಳೆಯರು ಸೇರಿ ಹಲವರು ಆತನಿಂದ ಪಾನಿಪೂರಿ ಖರೀದಿಸಿ ಸೇವಿಸಿದ್ದಾರೆ. ಶುಕ್ರವಾರ ಘಟನೆ ಸಂಭವಿಸಿದೆ. ದೂರು ನೀಡಲು … Read more