ಹಿಂದೂಗಳ ಹತ್ಯೆಗೆ ಆಕ್ರೋಶ, ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ

241021 Panjina Meravanige By Yuva Brigade

ಶಿವಮೊಗ್ಗ ಲೈವ್.ಕಾಂ |SHIMOGA NEWS | 24 ಅಕ್ಟೋಬರ್ 2021 ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ಖಂಡಿಸಿ ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಯುವ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಸೈನ್ಸ್ ಮೈದಾನದಿಂದ ಗೋಪಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಯುವ ಬ್ರಿಗೇಡ್ ಕಾರ್ಯಕರ್ತರು, ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ದಸರಾ ಹಬ್ಬದ ಸಂದರ್ಭ ದುರ್ಗಾ ಮಾತೆಯ ಮೂರ್ತಿಯನ್ನು ಹಾನಿ ಮಾಡಲಾಗಿದೆ. ಹಿಂದೂಗಳ ಹತ್ಯೆ ಮಾಡಲಾಗಿದೆ. ಮಕ್ಕಳನ್ನು ಹೊತ್ತೊಯ್ದು ಅತ್ಯಾಚಾರ ಎಸಗಲಾಗಿದೆ. ಬಾಂಗ್ಲಾದೇಶದ ಪೀರಗಂಜ್, ರಂಗ್ … Read more

ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಂಜಿನ ಮೆರವಣಿಗೆ

200921 Panjina Meravanige at Thirthahalli by RM Manjunatha Gowda

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲವು ನೀತಿಗಳ ವಿರುದ್ಧ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಪಂಜಿನ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಮುಂಭಾಗದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಕೇಂದ್ರ ಸರ್ಕಾರ, ಹಿಂದೂ ದೇಗುಲಗಳನ್ನು ಕೆಡವಿ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರ … Read more

ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ, ಕ್ರಾಂತಿಕಾರರ ಪರ ಘೋಷಣೆ

230321 Panjina Mervanige At Shimoga BJP 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021 ಶಹೀದ್ ದಿವಸ್ ಅಂಗವಾಗಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಶಿವಪ್ಪನಾಯಕನ ಪ್ರತಿಮೆ ಮುಂಭಾಗದಿಂದ ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್‍ವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್, ರಾಜಗುರು ಪರವಾಗಿ ಘೋಷಣೆ ಕೂಗಿದರು. ಗೋಪಿ ಸರ್ಕಲ್‍ನಲ್ಲಿ ಮಾನವ ಸರಪಳಿ ನಿರ್ಮಿಸಿ, ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಮೇಯರ್ ಸುನೀತಾ ಅಣ್ಣಪ್ಪ, ಉಪ … Read more