ಮೈಸೂರು ಪೇಪರ್‌ ಮಿಲ್ಸ್‌ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?

MLC-Rudregowda-Questions-about-MPM-In-the-Session

SHIVAMOGGA LIVE NEWS | 20 FEBRUARY 2024 SESSION NEWS : ನೀಲಗಿರಿ ಬೆಳೆಯಲು ವಿನಾಯಿತಿ ಮತ್ತು ಹೊಣೆಗಾರಿಕೆಗಳಿಲ್ಲದ ಕಂಪನಿ ಕಾರ್ಯಾಚರಣೆಗೆ ಬಿಡ್‌ದಾರರು ಬಯಸಿದ್ದಾರೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೃಹತ್‌ ಮತ್ತು       ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಸದನಲ್ಲಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಎಸ್.ರುದ್ರೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಎಂಪಿಎಂ ಕುರಿತು … Read more

ಊಟ ಮುಗಿಸಿ ಮನೆಯಿಂದ ಹೊರ ಬಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

crime name image

SHIVAMOGGA LIVE NEWS | 28 ಮಾರ್ಚ್ 2022 ರಾತ್ರಿ ಊಟ ಮುಗಿಸಿ ಹೊರ ಬಂದ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ (23) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೊಸಬುಳ್ಳಾಪುರದ ಸಂತೋಷ್ ರಾತ್ರಿ ಊಟ ಮುಗಿಸಿ ಮನೆಯಿಂದ … Read more

ಮನೆ ಬೀಗ ಮುರಿದು ಲಕ್ಷ ಲಕ್ಷ ಹಣ, ಚಿನ್ನಾಭರಣ ಕಳ್ಳತನ, ಅದೇ ಗ್ರಾಮದಲ್ಲಿ ಸಿಕ್ಕಬಿದ್ದ ಕಳ್ಳ

Thief-Arrest-at-Bhadravathi-Paper-Town.

SHIVAMOGGA LIVE NEWS | 11 ಮಾರ್ಚ್ 2022 ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಅದೇ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ರಬ್ಬರ್ ಕಾಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜನವರಿ 13ರಂದು ರಬ್ಬರ್ ಕಾಡು ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಬಾಗಿಲು ಬೀಗ ಮುರಿದಿರುವುದು ಗೊತ್ತಾಗಿದೆ. ಲಕ್ಷ ಲಕ್ಷ ನಾಪತ್ತೆಯಾಗಿತ್ತು … Read more

ಬಾರ್ ಕಳ್ಳತನ ಮಾಡಿದ್ದ ನಾಲ್ಕು ಮಂದಿ ಭದ್ರಾವತಿಯಲ್ಲಿ ಅರೆಸ್ಟ್

250420 Paper Town Police Arrest Four in Bar Theft cAse 1

ಶಿವಮೊಗ್ಗ ಲೈವ್.ಕಾಂ | BHADRAVATHI | 25 ಏಪ್ರಿಲ್ 2020 ಬಾರ್‍ನಲ್ಲಿ ಮದ್ಯ ಕಳ್ಳತನ ಮಾಡಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ 20 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ಡಿ.ಜಿ.ಹಳ್ಳಿ ತಾಂಡದ ಸೋಮಶೇಖರ್ ಅಲಿಯಾಸ್ ಪಂದಿ (29), ಮಣಿಕಂದನ್ ಅಲಿಯಾಸ್ ಮಣಿಕಂಠ (27), ಆನಂದ ಅಲಿಯಾಸ್ ಹೊಟ್ಟೆ (28), ರಾಜಾನಾಯ್ಕ ಅಲಿಯಾಸ್‌ ಗುಂಡ (19) ಎಂಬುವವರನ್ನು ಬಂಧಿಸಲಾಗಿದೆ. ಏಪ್ರಿಲ್‌ 16ರಂದು ರಾತ್ರಿ ಬಾರಂದೂರು ಗ್ರಾಮದ ವೈನ್‌ ಶಾಪ್‌ ಒಂದರಲ್ಲಿ ಕಳ್ಳತನ … Read more