‘ತೀರ್ಥಹಳ್ಳಿಯಲ್ಲಿ ಪುನೀತ್ ರಾಜ್ ಕುಮಾರ್ ಮೇಲೆ ಜೇನುಗಳು ದಾಳಿ ಮಾಡಿದ್ದವು, ಸಿನಿಮಾದಲ್ಲಿ ಅದು ಗೊತ್ತಾಗುತ್ತೆ’

311021 Puneeth Rajkumar Honey Bee attack Paramathma Cinema

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2021 ಸಿನಿಮಾ ಚಿತ್ರೀಕರಣಕ್ಕೆ ಬಂದಾಗ ತೀರ್ಥಹಳ್ಳಿಯಲ್ಲಿ ನಟ ಪುನೀತ್ ರಾಜ್ ಕುಮಾರ್ ಮೇಲೆ ಜೇನು ದಾಳಿಯಾಗಿತ್ತು. ಆದರೂ ಚಿತ್ರೀಕರಣ ಸ್ಥಗಿತಗೊಳಿಸಲು ಪುನೀತ್ ರಾಜ್ ಕುಮಾರ್ ಅವರು ಬಿಡಲಿಲ್ಲ ಎಂದು ನಿರ್ಮಾಪಕ ಜಯಣ್ಣ ಸ್ಮರಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಯಣ್ಣ ಅವರು ಪರಮಾತ್ಮ ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಘಟನೆಯನ್ನು ಸ್ಮರಿಸಿಕೊಂಡಿದ್ದಾರೆ. ಜೇನು ದಾಳಿಗೆ ತುತ್ತಾಗಿ ಕಣ್ಣಿನ ಭಾಗದಲ್ಲಿ ಊದಿಕೊಂಡಿದ್ದರೂ ಅಪ್ಪು ಅಭಿನಯಿಸಿದ್ದರು ಎಂದು ವಿವರಿಸಿದ್ದಾರೆ. … Read more