ಶಿವಮೊಗ್ಗದಲ್ಲಿ ನಾಳೆ ರಾಜ್ಯೋತ್ಸವ ಸಪ್ತಾಹಕ್ಕೆ ಚಾಲನೆ, ಯಾವ್ಯಾವ ತಾಲೂಕಿನಲ್ಲಿ ಯಾವಾಗಿದೆ ಕಾರ್ಯಕ್ರಮ?

D-Manjunatha-about-kannada-shahitya-sammelana

ಶಿವಮೊಗ್ಗ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಜಾನಪದ ಪರಿಷತ್‌ ನೇತೃತ್ವದಲ್ಲಿ ಒಂದು ವಾರ ರಾಜ್ಯೋತ್ಸವ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ನ ಜಿಲ್ಲಾ ಅಧ್ಯಕ್ಷ ಡಿ.ಮಂಜುನಾಥ ಹೇಳಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್‌, ನ. 24ರಂದು ಶಿವಮೊಗ್ಗ ಸಾಹಿತ್ಯ ಗ್ರಾಮದಲ್ಲಿ ಸಪ್ತಾಹ ಕಾರ್ಯಕ್ರಮ ಆರಂಭವಾಗಲಿದೆ. ನ.25ರಂದು ಭದ್ರಾವತಿಯಲ್ಲಿ, 26ರಂದು ತೀರ್ಥಹಳ್ಳಿಯಲ್ಲಿ, 27ರಂದು ಸೊರಬ, 28ರಂದು ಶಿಕಾರಿಪುರ, 29ರಂದು ಹೊಸನಗರ, 30ರಂದು ಸಾಗರದ ನೆಹರೂ ಮೈದಾನದಲ್ಲಿ … Read more

ಭದ್ರಾವತಿ ಗೋಣಿಬೀಡಿನಲ್ಲಿ ಜಿಲ್ಲಾ ಮಟ್ಟದ 3ನೇ ಜಾನಪದ ಸಮ್ಮೇಳನ

D-Manjunath-Sahitya-Parishad-Press-Meet

SHIVAMOGGA LIVE NEWS | CULTURE| 05 ಮೇ 2022 ಜಿಲ್ಲಾ ಮಟ್ಟದ ಮೂರನೇ ಜಾನಪದ ಸಮ್ಮೇಳನ ಮತ್ತು 889ನೇ ಬಸವ ಜಯಂತ್ಯುತ್ಸವ ಕಾರ್ಯಕ್ರಮವನ್ನು ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶ್ರೀ ಶೀಲಸಂಪಾದನಾ ಮಠದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್ ಅವರು, ಮೇ 8ರಂದು ಬೆಳಗ್ಗೆ 9 ಗಂಟೆಗೆ ಜಾನಪದ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು. ಜಾನಪದ ಸಮ್ಮೇಳನದ ಮೆರವಣಿಗೆ ಅಂತಾರಾಷ್ಟ್ರೀಯ ಡೊಳ್ಳು ಕಲಾವಿದ ಜೆ.ಸಿ.ಮಂಜಪ್ಪ … Read more

ಎಲ್ಲಾ ಚುನಾವಣೆಗಿಂತ ಡಿಫರೆಂಟ್ ಈ ಮತ ಏಣಿಕೆ ಪ್ರಕ್ರಿಯೆ, ಹೇಗಿರುತ್ತೆ ಏಣಿಕೆ ಕಾರ್ಯ?

141221 Ballot Box In Sahyadri College Shimoga

ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಸೋಲು, ಗೆಲುವಿನ ಲೆಕ್ಕಾಚಾರಗಳು ಗರಿಗೆದರಿವೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ. ಈ ಚುನಾವಣೆಯಲ್ಲಿನ ಮತ ಎಣಿಕೆಯ ಮಾದರಿಗೂ ಉಳಿದ ಚುನಾವಣೆಗಳ ಮತ ಎಣಿಕೆಗೂ ವ್ಯತ್ಯಾಸವಿದೆ. ಹಾಗಾಗಿಯೇ 4158 ಮತ ಎಣಿಕೆ ಕಾರ್ಯ ಮಧ್ಯಾಹ್ನದವರೆಗೂ ತಗುಲಲಿದೆ. ಹೇಗಿರುತ್ತೆ ಮತ ಎಣಿಕೆ ಕಾರ್ಯ? ಹಂತ 1 – ಸ್ಟ್ರಾಂಗ್ … Read more

ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶೇ.100ರಷ್ಟು ಮತದಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಗಿದೆ?

101221 Minister MLA voting in Shimoga Sagara thirthahalli soraba

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಶೇ.99.86ರಷ್ಟು ಮತದಾನವಾಗಿದೆ. ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶೇ.100ರಷ್ಟು ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟು ಪರ್ಸೆಂಟ್ ಮತದಾನ? ಶಿವಮೊಗ್ಗ ತಾಲೂಕಿನಲ್ಲಿ ಶೇ.100ರಷ್ಟು ಮತದಾನವಾಗಿದೆ. ಬೆಳಗ್ಗೆಯಿಂದಲೇ ಮತದಾನ ಚುರುಕುಗೊಂಡಿತ್ತು. ಬೆಳಗ್ಗೆ 10 ಗಂಟೆಗೆ ಶೇ.30.94ರಷ್ಟು ಮತದಾನವಾಗಿತ್ತು. 12 ಗಂಟೆಗೆ ಶೇ.86.23ರಷ್ಟು, ಮಧ್ಯಾಹ್ನ 2 ಗಂಟೆಗೆ ಶೇ.97.01ರಷ್ಟು ಮತದಾನವಾಗಿತ್ತು. ಭದ್ರಾವತಿ ತಾಲೂಕಿನಲ್ಲಿ ಶೇ.99.79ರಷ್ಟು ಮತದಾನವಾಗಿದೆ. ಬೆಳಗ್ಗೆ 10 ಗಂಟೆಗೆ ಶೇ.13.60ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 12 … Read more

ಬಿರುಸು ಪಡೆದ ಮತದಾನ, ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಎಷ್ಟಾಗಿದೆ ವೋಟಿಂಗ್?

101221 Minister MLA voting in Shimoga Sagara thirthahalli soraba

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಈವರೆಗೂ ಶೇ. 96.49ರಷ್ಟು ಮತದಾನವಾಗಿದೆ. 4018 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಂಜೆ 4 ಗಂಟೆವರೆಗೂ ಮತದಾನಕ್ಕೆ ಅವಕಾಶವಿದೆ. ಬೆಳಗ್ಗೆ 10 ಗಂಟೆವರೆಗೆ ಶೇ.30.23ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 12 ಗಂಟೆವರೆಗೆ ಶೇ.70.27ರಷ್ಟು ಮತದಾನವಾಗಿತ್ತು. ಮುಖಂಡರಿಂದ ಬಿರುಸಿನ ಮತದಾನ ಸಂಸದರು, ಸಚಿವರು, ಶಾಸಕರು ಬಿರುಸಿನಿಂದ ಮತದಾನ ಮಾಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮತದಾನ … Read more

ವಿಧಾನ ಪರಿಷತ್ ಚುನಾವಣೆ, ಶಿವಮೊಗ್ಗದಲ್ಲಿ ಈವರೆಗೂ ಎಷ್ಟು ಮತದಾನವಾಗಿದೆ? ಎಲ್ಲೆಲ್ಲಿ ಎಷ್ಟು ಮತದಾರರಿದ್ದಾರೆ?

DC Office 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗ್ಗೆ 10 ಗಂಟೆವರೆಗೆ ಶೇ.30.23ರಷ್ಟು ಮತದಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾಡಳಿತ ತಿಳಿಸಿದೆ. 4164 ಮತದಾರರು ಇದ್ದು ಈವರೆಗೂ ಶೇ.30ರಷ್ಟು ಮಂದಿ ಮಾತ್ರ ಹಕ್ಕು ಚಲಾಯಿಸಿದ್ದಾರೆ. ಮಧ್ಯಾಹ್ನದ ವೇಳೆ ಮತದಾನ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎಲ್ಲೆಲ್ಲಿ ಎಷ್ಟು ಮತದಾರರಿದ್ದಾರೆ? ಜಿಲ್ಲೆಯಲ್ಲಿ ಒಟ್ಟು 4164 ಮತದಾರರು ಇದ್ದಾರೆ. ಇವರಲ್ಲಿ 1983 ಪುರುಷ ಹಾಗೂ 2181 ಮಹಿಳಾ ಮತದಾರರು ಇದ್ದಾರೆ. … Read more

ಶಿವಮೊಗ್ಗದಲ್ಲಿ ಮತದಾನ ಚುರುಕು, ಕಾಂಗ್ರೆಸ್ ಅಭ್ಯರ್ಥಿಯದ್ದೇ ಮೊದಲ ವೋಟ್

101221 Parishad Election Prasannakumar Voting in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ಜಿಲ್ಲೆಯಾದ್ಯಂತ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಅಭ್ಯರ್ಥಿಯದ್ದೇ ಮೊದಲ ವೋಟ್ ಪಾಲಿಕೆ ಸಭಾಂಗಣದಲ್ಲಿರುವ ಮತಗಟ್ಟೆಯಲ್ಲಿ ಮೊದಲ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಅವರದ್ದೆ ಮೊದಲ ಮತವಾಗಿದೆ. ಮಹಾನಗರ ಪಾಲಿಕೆಗೆಯ ಕಾಂಗ್ರೆಸ್ ಸದಸ್ಯರು ಈ ಸಂದರ್ಭ ಮತದಾನ ಮಾಡಿದರು. ನಂದಿ ವಿಗ್ರಹ, ಸಂವಿಧಾನ ಶಿಲ್ಪಿಗೆ ನಮನ ಮತದಾನಕ್ಕೂ … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more

ಮತಗಟ್ಟೆ ಮುಂದೆ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಅಭಿನಂದನೆ

211121 D manjunath Wins KaSaPa Election

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಡಿ.ಮಂಜುನಾಥ್ ಅವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಡಿ.ಮಂಜುನಾಥ್ ಅವರು ಅತ್ಯಧಿಕ ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿಗಳಾಗಿದ್ದ ಶಂಕರಪ್ಪ ಅವರು ಎರಡನೇ ಸ್ಥಾನ, ಶಿ.ಜು.ಪಾಶ ಮತ್ತು ಗಾ.ರಾ.ಶ್ರೀನಿವಾಸ್ ಅವರು ನಂತರದ ಸ್ಥಾನ ಪಡೆದಿದ್ದಾರೆ. ಮತಗಳ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ. ಪಟಾಕಿ, … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮತದಾನ ಚುರುಕು, ಸಂಜೆಯೇ ಹೊರಬೀಳಲಿದೆ ಫಲಿತಾಂಶ

211121 KaSaPa Election in Shimoga Taluk

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಒಂದೇ ಒಂದು ಫೋನ್ ಕರೆ ಮಾಡಿದರೆ ನಿಮ್ಮ ಮನೆಗೆ ಬರಲಿದೆ ಲ್ಯಾಬೋರೇಟರಿ. ನುರಿತ ತಜ್ಞರಿಂದ ನಡೆಯುತ್ತೆ ತಪಾಸಣೆ. ಈಗಲೆ ಕರೆ ಮಾಡಿ. ಶಿವಮೊಗ್ಗ ಜಿಲ್ಲೆಯಾದ್ಯಂತ 12 … Read more