‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ ರಾಘವೇಂದ್ರ ಆಕ್ರೋಶ, ಆಗಿದ್ದೇನು?
ಶಿವಮೊಗ್ಗ: ಮಳೆ ಮಾಪನ ಕೇಂದ್ರಗಳ ಅವ್ಯವಸ್ಥೆ ಹಾಗೂ ವಿಮಾ ಕಂಪನಿಯ ನಿಯಮಾವಳಿಗಳಿಂದ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ತೋಟಗಾರಿಕೆ ಬೆಳೆಗೆ ವಿಮಾ ಮೊತ್ತ ಅತ್ಯಂತ ಕಡಿಮೆ ನಿಗದಿಪಡಿಸಿದ್ದು, ರೈತರಿಗೆ ಅನ್ಯಾಯವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. ವಿನೋಬನಗರದ ತಮ್ಮ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ, ಮಾವು, ಕಾಳುಮೆಣಸು ಹಾಗೂ ಶುಂಠಿ ಬೆಳೆಯುವವರು ಸೇರಿದಂತೆ ಶಿವಮೊಗ್ಗ ಜಿಲ್ಲೆಯ 89,611 ರೈತರಿಗೆ ₹113.23 ಕೋಟಿ ಮೊತ್ತದ ವಿಮಾ ಮೊತ್ತ ಬಿಡುಗಡೆ ಆಗಿದೆ. ಆದರೆ ನ್ಯಾಯಬದ್ಧವಾಗಿ ವಿಮೆ ನಿಗದಿಪಡಿಸಿದ್ದರೆ ಜಿಲ್ಲೆಗೆ … Read more