ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಕು ತೋರಿಸಿ ಬೆದರಿಕೆ, ಹಣ, ಮೊಬೈಲ್ ಕಸಿದ ದುಷ್ಕರ್ಮಿಗಳು
SHIVAMOGGA LIVE NEWS | SHIMOGA | 8 ಜುಲೈ 2022 ದಾರಿ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ನಂದಿನಿ ಹಾಲಿನ ಬೂತ್’ನ ಮಾಲೀಕರೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿ, ಮೊಬೈಲ್, ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೋಹನ್ ಕುಮಾರ್ ಎಂಬುವವರು ಮೊಬೈಲ್, ಹಣ ಕಳೆದುಕೊಂಡಿದ್ದಾರೆ. ಇವರು ಕುವೆಂಪು ರಸ್ತೆಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದಾರೆ. ಜುಲೈ 6ರಂದು ಬೆಳಗಿನ ಜಾವ 4.30ರ ಹೊತ್ತಿಗೆ ಮೋಹನ್ ಕುಮಾರ್ ಅವರ ನಂದಿನಿ ಹಾಲಿನ ಬೂತ್ ಬಳಿ ಇಬ್ಬರು ಯುವಕರು … Read more