ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

one-minute-news-notifications.webp

SHIVAMOGGA LIVE NEWS | 11 OCTOBER 2023 SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್‌.ಎಸ್‌. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್‌ಗಳಿಗಾಗಿ 9449925746 ಸಂಪರ್ಕಿಸಬಹುದು. ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

ಹೊರ ಜಿಲ್ಲೆಗೆ ಹೋಗಲು ಎರಡೇ ಗಂಟೆಯಲ್ಲಿ ಸಿಗುತ್ತೆ ಪಾಸ್, ಅರ್ಜಿ ಸಲ್ಲಿಸೋದು ಎಲ್ಲಿ? ಏನೆಲ್ಲ ಮಾಹಿತಿ ಕೊಡಬೇಕು?

050520 People waiting for Pass 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಮೇ 2020 ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದೆ. ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಪಾಸ್ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಈ ಕುರಿತು ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆಗಳನ್ನು ನೀಡಿದರು. ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಸೇರಿದಂತೆ ಕನಿಷ್ಟ … Read more

ಇನ್ಮುಂದೆ ಶಿವಮೊಗ್ಗದಿಂದ ವನ್ ವೇ ಪಾಸ್, ಅರ್ಜಿ ಸಲ್ಲಿಸೋಕೆ ಡಿಸಿ ಆಫೀಸ್‌ಗೆ ಬರಬೇಕು ಅಂತೇನಿಲ್ಲ

DC Office 1

ಶಿವಮೊಗ್ಗ ಲೈವ್.ಕಾಂ | SHIMOGA | 05 ಏಪ್ರಿಲ್ 2020 ಹೊರ ಜಿಲ್ಲೆಗಳಿಗೆ ತೆರಳುವ ಬಯಸುವವರಿಗೆ ವನ್ ವೇ ಪಾಸ್ ನೀಡಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸೂಡಾ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಇಲ್ಲಿಂದ ಬೆಂಗಳೂರಿಗೆ ಹೋಗಲು ಬಯಸುವವರಿಗೆ ಪಾಸ್ ನೀಡುತ್ತೇವೆ. ಪಾಸ್ ಪಡೆದವರು ಬೆಂಗಳೂರಿಗೆ ಹೋಗಬಹುದು. ಆದರೆ ಅಲ್ಲಿಂದ ಮರಳಿ ಬರಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಬೇರೆ ಕಡೆ ಸಿಲುಕಿರುವವರನ್ನು ಹೋಗಿ ಕರೆದುಕೊಂಡು … Read more