‘ಈಶ್ವರಪ್ಪ ಮಾತ್ರವಲ್ಲ ಗೃಹ ಸಚಿವರೂ ರಾಜೀನಾಮೆ ಕೊಡಬೇಕು’
SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ದೇಣಿಗೆ ಸಂಗ್ರಹಿಸಿದ ಮಾದರಿಯಲ್ಲೇ ಸಂತೋಷ್ ಪಾಟೀಲ್ ಕುಟುಂಬಕ್ಕೂ ನೆರವಾಗಬೇಕು. ಕನಿಷ್ಠ ಐದು ಕೋಟಿ ರೂ. ದೇವಣಿಗೆ ಸಂಗ್ರಹಿಸಿ ಕೊಡಬೇಕು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಹರ್ಷ ಹತ್ಯೆ ಪ್ರಕರಣವನ್ನು ರಾಜ್ಯಾದ್ಯಂತ ಬಿಂಬಿಸಿದರು. ಈಗ ಹಿಂದೂ ಕಾರ್ಯಕರ್ತ ಸಂತೋಷ್ ಪಾಟೀಲ್ ಪ್ರಕರಣ ನಡೆದಿದೆ. ಅದಕ್ಕೆ ನೇರ ಹೊಣೆ ಸಚಿವ … Read more