ಮತ್ತೆ ಸಚಿವರಾಗುತ್ತಾರಾ ಕೆ.ಎಸ್.ಈಶ್ವರಪ್ಪ, ಈ ಬಗ್ಗೆ ಅವರು ಹೇಳಿದ್ದೇನು?

-KS-Eshwarappa-Press-Meet

SHIVAMOGGA LIVE NEWS | SHIMOGA | 20 ಜುಲೈ 2022 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (SUICIDE CASE) ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ಪಾತ್ರವಿಲ್ಲ ಎಂದು ತನಿಖೆ ನಡೆಸುತ್ತಿದ್ದ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದರಿಂದ ಈಶ್ವರಪ್ಪ ಅವರ ಅಭಿಮಾನಿಗಳ ನಿರೀಕ್ಷೆ ಗರಿಗೆದರಿದೆ. ಗುತ್ತೆಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ದೊಡ್ಡ ರಿಲೀಫ್ ನೀಡಿದೆ. ಈ ನಡುವೆ ಈಶ್ವರಪ್ಪ … Read more

ಸಂತೋಷ್ ಆತ್ಮಹತ್ಯೆ, ವೀರಶೈವ ಸಮಾಜದಿಂದ ಪ್ರಮುಖ ಸಭೆ, ಏನೆಲ್ಲ ನಿರ್ಣಯವಾಯ್ತು ಗೊತ್ತಾ?

Veerashaiva-Lingayath-meeting-in-Shimoga

SHIVAMOGGA LIVE NEWS | VEERASHAIVA LINGAYATH | 16 ಏಪ್ರಿಲ್ 2022 ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಶಿವಮೊಗ್ಗದ ವೀರಶೈವ ಲಿಂಗಾಯತ ಸಮಾಜ ನಿರ್ಧಾರಿಸಿದೆ. ನೊಂದ ಜೀವಕ್ಕೆ ಪಶ್ಚಾತ್ತಾಪ ನಿಧಿ ಸಂಗ್ರಹಿಸಲು ಯೋಜಿಸಲಾಗಿದೆ. ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ನಿರ್ಧಾರ ಪ್ರಕಟಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ಹಿಂದೂ ಸಮಾಜ ನೆರವು ನೀಡಿದಂತೆ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ನೆರವಾಗಲು ತೀರ್ಮಾನ ಕೈಗೊಳ್ಳಲಾಗಿದೆ. … Read more

ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಸಂತೋಷ್ ಪಾಟೀಲ್’ಗೆ ಶ್ರದ್ಧಾಂಜಲಿ ಫ್ಲೆಕ್ಸ್ ಪ್ರತ್ಯಕ್ಷ, ಎಷ್ಟು ಕಡೆ ಫ್ಲೆಕ್ಸ್ ಹಾಕಲಾಗಿದೆ?

Santosh-Patil-flex-in-Shimoga-City

SHIVAMOGGA LIVE NEWS | SUICIDE| 15 ಏಪ್ರಿಲ್ 2022 ಶಿವಮೊಗ್ಗ ನಗರದಾದ್ಯಂತ ಸಂತೋಷ್ ಪಾಟೀಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಫ್ಲೆಕ್ಸ್’ಗಳು ಅಳವಡಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಈ ಫ್ಲೆಕ್ಸ್ ಹಾಕಲಾಗಿದೆ. ನಗರದ ಪ್ರಮುಖ ರಸ್ತೆಗಳು, ಸರ್ಕಲ್’ಗಳಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದ ಯುವಕ ಸಂತೋಷ್ ಪಾಟೀಲ್’ಗೆ ಶ್ರದ್ದಾಂಜಲಿ ಎಂದು ಫ್ಲೆಕ್ಸ್’ನಲ್ಲಿ ಬರೆಯಲಾಗಿದೆ. ಕಳೆದ ರಾತ್ರಿ ನಗರದ 60ಕ್ಕೂ ಹೆಚ್ಚು ಕಡೆಯಲ್ಲಿ ಈ ರೀತಿ ಫ್ಲೆಕ್ಸ್ ಅಳವಡಿಸಲಾಗಿದೆ. ಇದನ್ನೂ ಓದಿ | ತುರ್ತು ಸುದ್ದಿಗೋಷ್ಠಿಯಲ್ಲಿ ಸಚಿವ … Read more

‘ತಕ್ಷಣ ಸಚಿವ ಈಶ್ವರಪ್ಪ ಅರೆಸ್ಟ್ ಆಗಬೇಕು, ಕಮಿಷನ್ ದಂಧೆಯ ಸಮಗ್ರ ತನಿಖೆಯಾಗಬೇಕು’

KB-Prasanna-Kumar-about-Shimoga-Clash

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಸಚಿವ ಕೆ.ಎಸ್. ಈಶ್ವರಪ್ಪ ಅವರ ಶೇ. 40 ಕಮೀಷನ್ ದಂಧೆಗೆ ಗುತ್ತಿಗೆದಾರರೊಬ್ಬರು ಬಲಿಯಾಗಿದ್ದಾರೆ. ಕೂಡಲೆ ಈಶ್ವರಪ್ಪ ಅವರನ್ನು ಬಂಧಿಸಬೇಕು. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈಶ್ವರಪ್ಪ ರಾಜೀನಾಮೆ ಪಡೆದು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಗುತ್ತಿಗೆದಾರರಿಂದ ಶೇ. 40 ಕಮಿಷನ್ ಆರೋಪ … Read more

ಶಿವಮೊಗ್ಗದಲ್ಲಿ ಯತ್ನಾಳ್ ಫೋಟೊಗೆ ಚಪ್ಪಲಿ ಏಟು, ಬೆಂಕಿ ಹಚ್ಚಿ ಆಕ್ರೋಶ, ಕಾರಣವೇನು?

240821 Youth Congress Protest Against Yetnal in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ರಾಹುಲ್ ಗಾಂಧಿ ಮತ್ತು ಪ್ರಗತಿಪರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಭಾವಿಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು, ಬೆಂಕಿ ಹಚ್ಚಿದರು. ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರ ಹಿಡಿದು ಘೋಷಣೆಗಳನ್ನು ಕೂಗಿದಿರು. ಚಪ್ಪಲಿ ಏಟು, ಬೆಂಕಿ ಹಚ್ಚಿ ಆಕ್ರೋಶ … Read more

ಕೊನೆಗೂ ಅನಾವರಣವಾಯ್ತು ಬಸವೇಶ್ವರರ ಪುತ್ಥಳಿ, ಲಂಡನ್ನಲ್ಲಿ ಮಾತ್ರವಿದೆ ಇಂತಹ ಪ್ರತಿಮೆ, ಇದರ ಬಗ್ಗೆ ಗೊತ್ತಿರಬೇಕಾದ 10 ವಿಚಾರ ಇಲ್ಲಿದೆ

240721 Basaveshwara Statue Inauguration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಲಂಡನ್‍ನಿಂದ ಶಿವಮೊಗ್ಗಕ್ಕೆ ಬಂದಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಕೊನೆಗೂ ಅನಾವರಣವಾಗಿದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್‍ ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೆ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾನತೆ, ಸಮ ಸಮಜಾದ ತತ್ವವನ್ನು ಸಾರಿದವರು. ಶ್ರಮಿಕ ಸಮಾಜದವರಿಗೆ ಸಮಾನತೆ ಬಗ್ಗೆ 12ನೇ ಶತಮಾನದಲ್ಲೇ ಜಗತ್ತಿಗೆ ತಿಳಿಸಿದ್ದವರು. ಅವರ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. … Read more