ಕಾಳೇನಹಳ್ಳಿ ಶಿವಯೋಗಾಶ್ರಮದ ನೂತನ ಗುರುಗಳ ಪಟ್ಟಾಧಿಕಾರ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 27 MARCH 2021 ಕಾಳೇನಹಳ್ಳಿಯ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ. ಲಿಂಗೈಕ್ಯರಾದ ರೇವಣಸಿದ್ಧ ಮಹಾಸ್ವಾಮಿ ಅವರ ಪ್ರಥಮ ಪುಣ್ಯ ಸ್ಮರಣೆ ಮತ್ತು ನೂತನ ಗುರುಗಳಾದ ಶ್ರೀ.ಮ.ನಿ.ಪ್ರ ಡಾ.ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಪಟ್ಟಾಧಿಕಾರ ಸಮಾರಂಭ, ಮಠದ ಆವರಣದಲ್ಲಿ ನಡೆಯಿತು. ತಿಪ್ಪಾಯಿಕೊಪ್ಪ ಶ್ರೀ ಮ.ನಿ.ಪ್ರ.ವಿರೂಪಾಕ್ಷ ಮಹಾಸ್ವಾಮೀಜಿ ಅವರು ಶ್ರೀ ಮ.ನಿ.ಪ್ರ. ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ತಿಪ್ಪಾಯಿಕೊಪ್ಪ ಶ್ರೀ ಮ.ನಿ.ಪ್ರ. ವಿರೂಪಾಕ್ಷ ಮಹಾಸ್ವಾಮೀಜಿ ಅವರು, ಲಿಂಗೈಕ್ಯರಾದ ಶ್ರೀ ಮ.ನಿ.ಪ್ರ.ರೇವಣಸಿದ್ಧ … Read more