ಹೊಳೆಹೊನ್ನೂರಿನಲ್ಲಿ 22 ಪೌರ ಕಾರ್ಮಿಕರನ್ನು ದಿಢೀರ್‌ ಕೈಬಿಟ್ಟ ಪಟ್ಟಣ ಪಂಚಾಯಿತಿ, ಆಕ್ರೋಶ

holehonnur name graphics

SHIVAMOGGA LIVE NEWS | 24 JANUARY 2024 HOLEHONNURU : ಪಟ್ಟಣ ಪಂಚಾಯಿತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 22 ಪೌರ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ಕೈ ಬಿಡಲಾಗಿದೆ. ಈ ಕ್ರಮ ಖಂಡಿಸಿ ಸ್ಥಳೀಯ ಮುಖಂಡರೊಂದಿಗೆ ಪೌರ ಕಾರ್ಮಿಕರು ಮುಖ್ಯಾಧಿಕಾರಿ ಕಚೇರಿಗೆ ತೆರಳಿ ಪ್ರಶ್ನಿಸಿದರು. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿರುವ 22 ಪೌರ ಕಾರ್ಮಿಕರಿಗೆ ಇನ್ಮುಂದೆ ಕೆಲಸಕ್ಕೆ ಬಾರದಂತೆ ತಿಳಿಸಲಾಗಿದೆ. ಸೇವೆ ಕಾಯಂ ಆಸೆಯಿಂದ ಕಾಯುತ್ತಿದ್ದ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ … Read more

ಮೂರನೆ ದಿನಕ್ಕೆ ಹೋರಾಟ, ಶಿವಮೊಗ್ಗ ಫ್ರೀಡಂ ಪಾರ್ಕ್’ನಲ್ಲಿ ಮುಂದುವರೆದ ಮುಷ್ಕರ

Paurakarmika-Protest-in-Shimoga-Freedom-park-day-3

SHIVAMOGGA LIVE NEWS | SHIMOGA | 3 ಜುಲೈ 2022 ಸೇವೆ ಕಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಮುಷ್ಕರ (PROTEST) ಮೂರನೆ ದಿನಕ್ಕೆ ಕಾಲಿಟ್ಟಿದೆ. ಶಿವಮೊಗ್ಗದ ಫ್ರೀಡಂ ಪಾರ್ಕ್’ನಲ್ಲಿ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿಕೊಂಡು ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ, ವಿವಿಧ ಪ್ರಗತಿಪರ ಸಂಘಟನೆಗಳು, ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಬೆಂಬಲ … Read more

‘ಮನೆಗಳ ನಿರ್ಮಾಣಕ್ಕೆ ಆರು ಎಕರೆ ಜಮೀನು, ವರ್ಷದಲ್ಲಿ ಕಾಮಗಾರಿ ಪೂರ್ಣ, ಇದು ರಾಜ್ಯದಲ್ಲೇ ಮಾದರಿ ಕಾರ್ಯ’

021020 House For Paurakarmikas in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದ ಒಳಗಾಗಿ 164 ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6 ಎಕರೆ … Read more

ಶಿವಮೊಗ್ಗ ಪಾಲಿಕೆ ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ಗಿಫ್ಟ್, ಮನೆ, ಕಲ್ಯಾಣ ಭವನ ಕಾಮಗಾರಿಗೆ ಸದ್ಯದಲ್ಲೇ ಶಂಕುಸ್ಥಾಪನೆ

Mahanagara-Palike-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಸೆಪ್ಟಂಬರ್ 2020 ನಗರದ ಅಂಬೇಡ್ಕರ್ ಭವನದಲ್ಲಿ ಸೆ.23ರ ಬೆಳಿಗ್ಗೆ ಪೌರ ಕಾರ್ಮಿಕರ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆ ಮೇಯರ್ ಸುವರ್ಣ ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಕೊರೋನಾ ವಾರಿಯರ್‍ಸ್ ಆಗಿದ್ದಾರೆ. ಇಬ್ಬರು ಪೌರ ಕಾರ್ಮಿಕರ ಬಲಿದಾನವನ್ನು ನಾವು ಮರೆಯಲು ಸಾಧ್ಯವಿಲ್ಲ. ಸೆ.23 ರಂದು ಹಮ್ಮಿಕೊಂಡಿರುವ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರಿಗೆ ಗೌರವ ಸಿಗುವ ರೀತಿಯಲ್ಲಿ ಆಚರಣೆ ಮಾಡಲು ಪಾಲಿಕೆ ನಿರ್ಧ ರಿಸಿದೆ ಎಂದರು. … Read more