ಮಳೆ, ಬಿಸಿಲು ಲೆಕ್ಕಿಸದೆ ಮುಂದುವರೆದ ಮುಷ್ಕರ, ಪೌರ ಕಾರ್ಮಿಕರ ಬೇಡಿಕೆಗಳೇನು?

Paurakarmika-Protest-in-Shimoga

SHIVAMOGGA LIVE NEWS | SHIMOGA | 2 ಜುಲೈ 2022 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ್ಯಂತ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಎರಡನೆ ದಿನವು ಮುಂದುವರೆದಿದೆ. ಬಿಸಿಲು, ಮಳೆಯನ್ನು ಲೆಕ್ಕಿಸದೆ ರಾಜ್ಯಾದ್ಯಂತ ಪೌರ ಕಾರ್ಮಿಕರು ಮುಷ್ಕರ (PROTEST) ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಇಡೀ ದಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಇವತ್ತು ನಗರದ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ಮಾಡಿದರು. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರು, ವಿವಿಧ ಸಂಘಟನೆಗಳು ಪೌರ … Read more

ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ಕೊಟ್ಟು ಕಾಲಿಗೆ ಬಿದ್ದ ಶಿವಮೊಗ್ಗ ಮೇಯರ್, ಉಪಮೇಯರ್, ಕಾರ್ಪೊರೇಟರ್ಗಳು

240920 Mayor fall to Poura Karmikas Feet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020 ಪೌರ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು, ಪೌರ ಕಾರ್ಮಿಕರ ಕಾಲಿಗೆ ಬಿದ್ದು ಗೌರವ ಸಲ್ಲಿಸಿದರು. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಇವತ್ತು ಶಿವಮೊಗ್ಗ ಪಾಲಿಕೆಯ ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ವಿತರಿಸಿ, ಸನ್ಮಾನಿಸಿದರು. ಇದೆ ವೇಳೆ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, … Read more