ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದ ವೃದ್ಧೆ ಮನೆಗೆ ತಹಶೀಲ್ದಾರ್ ಭೇಟಿ, ವಿಎಗೆ ನೊಟೀಸ್ ಜಾರಿ

Pension-letter-to-Sadhamma-in-Nittur.

SHIVAMOGGA LIVE NEWS | HOSANAGARA | 21 ಜೂನ್ 2022 ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು, ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದರು. ವಿಳಂಬ ಮಾಡಿದರೆ ಕ್ರಮ ಸಾಮಾಜಿಕ ಭದ್ರತಾ ಪಿಂಚಣಿ … Read more

ಪಿಂಚಣಿಗಾಗಿ ಕಾದು ಕಾದು ಕಚೇರಿ ಮುಂದೆಯೇ ಕುಸಿದು ಬಿದ್ದ ವೃದ್ಧೆ

Old-Lady-collapse-near-VA-office-at-Nittur

SHIVAMOGGA LIVE NEWS | HOSANAGARA| 20 ಜೂನ್ 2022 ಗ್ರಾಮ ಲೆಕ್ಕಿಗರ ಕಚೇರಿ ಮುಂದೆ ಗಂಟೆಗಟ್ಟಲೆ ಕಾದು ಸುಸ್ತಾದ ವೃದ್ದೆಯೊಬ್ಬರು ಕಚೇರಿ ಮುಂಭಾಗ ಕುಸಿದು ಬಿದ್ದಿದ್ದಾರೆ. ಕೂಡಲೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಹೊಸನಗರ ತಾಲೂಕು ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಘಟನೆ ಸಂಭವಿಸಿದೆ. ವೃದ್ಧೆ ಸಾಧಮ್ಮ ಅವರು ಹೆಬ್ಬಿಗೆ ಗ್ರಾಮದಿಂದ 7 ಕಿ.ಮೀ ನಡೆದುಕೊಂಡು ನಿಟ್ಟೂರಿಗೆ ಬಂದಿದ್ದರು. ಕುಸಿದು ಬಿದ್ದ ವೃದ್ಧೆ ಶುಕ್ರವಾರ ಬೆಳಗ್ಗೆ 9.30ಕ್ಕೆ ವೃದ್ಧೆ ಸಾಧಮ್ಮ … Read more

ಏಳೆಂಟು ತಿಂಗಳಿಂದ ಬರ್ತಿಲ್ಲ ಪಿಂಚಣಿ, ಬಾಕಿ ಹಣ ಬಿಡುಗಡೆ ಆಗ್ರಹ, ಶಿವಮೊಗ್ಗದಲ್ಲಿ ಪ್ರತಿಭಟನೆ

070920 SDPI Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020 ರಾಜ್ಯದಲ್ಲಿ ಹಲವು ಪಿಂಚಣಿದಾರರಿಗೆ ಬಾಕಿ ಇರುವ ಪಿಂಚಣಿ ಹಣವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವೃದ್ಧಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಸೇರಿದಂತೆ ಹಲವು ಯೋಜನೆಗಳಲ್ಲಿ ಪಿಂಚಣಿದಾರರಿಗೆ ಏಳೆಂಟು ತಿಂಗಳಿಂದ ಪಿಂಚಣಿ ನಿಲ್ಲಿಸಿಲಾಗಿದೆ. ಇದರಿಂದ ಜನರು … Read more