ಶಿವಮೊಗ್ಗ ನವುಲೆ ಬಳಿ ಕೆಪಿಸಿಸಿ ಅಧ್ಯಕ್ಷರಿಗೆ ಸೇಬು ಹಣ್ಣಿನ ಬಹೃತ್ ಹಾರ

160721 Apple Haarat To DK Shivakumar At Navule 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದದಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ನವುಲೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲಾಯಿತು. ಎನ್‍ಎಸ್‍ಯುಐ ಸಂಘಟನೆ ಕಾರ್ಯಕರ್ತರು ಸೇಬು ಹಣ್ಣಿನ ಬೃಹತ್ ಹಾರ ಹಾಕಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದರು. ಇದನ್ನೂ ಓದಿ | ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ … Read more