ಸಂಬಳ ಕೊಡಿ, ಇಎಸ್ಐ, ಪಿಎಫ್‍ ತುಂಬಿ, ಭದ್ರಾವತಿಯಲ್ಲಿ ನೌಕರರ ಪ್ರತಿಭಟನೆ

131020 Protest for ESI PF in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020 ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ನಿರಾವರಿ ನಿಗಮದ BRLBCಯ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಮತ್ತು ಗುತ್ತಿಗೆ ನೌಕರರು ಮಿಲ್ಟ್ರಿಕ್ಯಾಂಪ್‍ನಲ್ಲಿರುವ ನೀರಾವರಿ ಇಲಾಖೆ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿದರು. ನಾಲ್ಕು ವಿಭಾಗಗಳಲ್ಲಿ 500 ಮಂದಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದಿನ ಗುತ್ತಿಗೆದಾರ ಎರಡು ತಿಂಗಳ ವೇತನ ನೀಡಿರಲಿಲ್ಲ. ಹಾಗಾಗಿ ಹೋರಾಟ ನಡೆಸಿದ ಪರಿಣಾಮ  ಹೊಸ ಗುತ್ತಿಗೆ ನೇಮಕ … Read more