ಕೋರ್ಟ್‌ನಿಂದ ಜೈಲಿಗೆ ಬಂದ ಖೈದಿಯ ಮೊಣಕಾಲಿನ ಬಳಿ ಕಾರ್ಬನ್‌ ಪ್ಯಾಕೆಟ್‌, ಚೆಕ್‌ ಮಾಡಿದ ಸಿಬ್ಬಂದಿಗೆ ಶಾಕ್

Shimoga-Central-Jail-Front-General-Image

ಶಿವಮೊಗ್ಗ: ನ್ಯಾಯಾಲಯಕ್ಕೆ ಹಾಜರಾಗಿ ಜೈಲಿಗೆ ಹಿಂತಿರುಗಿದ ಖೈದಿಯ ಪರಿಶೀಲನೆ ನಡೆಸಿದಾಗಿ ಕೀ ಪ್ಯಾಡ್‌ ಮೊಬೈಲ್‌ (Mobile) ಪತ್ತೆಯಾಗಿದೆ. ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಮುಜೀಬ್‌ನನ್ನು ಪ್ರಕರಣವೊಂದರ ವಿಚಾರಣೆಗೆ ಭದ್ರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜೈಲಿಗೆ ಬಂದ ಮುಜೀಬ್‌ನನ್ನು ಜೈಲಿನ ಪ್ರವೇಶದ್ವಾರದಲ್ಲಿ ಕೆಎಸ್‌ಐಎಸ್‌ಎಫ್‌ ಸಿಬ್ಬಂದಿ ಪರಿಶೀಲಿಸಿದರು. ಆತನ ಬಲಗಾಲಿನ ಮೊಣಕಾಲಿನ ಬಳಿ ಕಾರ್ಬನ್‌ ಪೇಪರ್‌ನಿಂದ ಸುತ್ತಿರುವ ವಸ್ತು ಪತ್ತೆಯಾಗಿತ್ತು. ಕಾರ್ಬನ್‌ ಪೇಪರ್‌ ತೆಗೆದು ಪರಿಶೀಲಿಸಿದಾಗ ಕೆಂಪು ಬಣ್ಣದ ಕೀ ಪ್ಯಾಡ್‌ ಮೊಬೈಲ್‌ ಸಿಕ್ಕಿದೆ. ಘಟನೆ ಸಂಬಂಧ ಕೇಂದ್ರ ಕಾರಾಗೃಹದ … Read more

ಮೊಬೈಲ್‌ಗಾಗಿ ಕೈ ಕೈ ಮಿಲಾಯಿಸಿದ ಇಬ್ಬರು ಯುವಕರು, ದೂರು, ಪ್ರತಿದೂರು ದಾಖಲು

crime name image

ಭದ್ರಾವತಿ : ಮೊಬೈಲ್‌ (Mobile) ವಿಚಾರವಾಗಿ ಇಬ್ಬರು ಯುವಕರು ಕೈ ಕೈ ಮಿಲಾಯಿಸಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ಘಟನೆ ಸಂಭವಿಸಿದ್ದು, ದೂರು, ಪ್ರತಿದೂರು ದಾಖಲಾಗಿದೆ. ಚೇತನ್‌ ಮತ್ತು ರೋಷನ್‌ ಎಂಬುವವರು ಹೊಡೆದಾಡಿಕೊಂಡಿದ್ದಾರೆ. ಅಷ್ಟಕ್ಕು ಆಗಿದ್ದೇನು? ರೋಷನ್‌ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಪರಿಚಿತರೊಬ್ಬರಿಗೆ ಕರೆ ಮಾಡಬೇಕಿದ್ದರಿಂದ ಅಲ್ಲಿಯೇ ಇದ್ದ ಚೇತನ್‌ ಮೊಬೈಲ್‌ ಕೇಳಿದ್ದಾರೆ. ಆಗ ಇಬ್ಬರ ಮಧ್ಯೆ ಗಲಾಟೆಯಾಗಿದೆ. ದೂರು, ಪ್ರತಿದೂರು ದಾಖಲು ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು ಕರೆ ಮಾಡಿ ಕೊಡುತ್ತೇನೆ ಎಂದು ಚೇತನ್‌ಗೆ ಕೇಳಿದಾಗ … Read more

ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಓಡಿಸಿದ ಚಾಲಕ, ವಿಡಿಯೋ ತೆಗೆದು ಪೊಲೀಸರಿಗೆ ಕಳುಹಿಸಿದ ಪ್ರಯಾಣಿಕ, ಮುಂದೇನಾಯ್ತು?

city-bus-fined-by-traffic-police-for-speaking-to-phone-while-driving

SHIVAMOGGA LIVE NEWS | 5 FEBRUARY 2024 SHIMOGA : ಮೊಬೈಲ್‌ನಲ್ಲಿ ಮಾತನಾಡುತ್ತ ಸಿಟಿ ಬಸ್‌ ಚಲಾಯಿಸುತ್ತಿದ್ದ ಚಾಲಕನ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸಂಚಾರ ಠಾಣೆ ಪೊಲೀಸರಿಗೆ ಕಳುಹಿಸಿದ್ದಾರೆ. ಪರಿಶೀಲನೆ ನಡೆಸಿದ ಪೊಲೀಸರು ಚಾಲಕನಿಗೆ ದಂಡ ವಿಧಿಸಿದ್ದಾರೆ. ಗೋಪಾಳ – ರಾಗಿಗುಡ್ಡ ಮಾರ್ಗದ ಸಿಟಿ ಬಸ್ಸಿನ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಗೋಪಾಳದಿಂದ ಅಣ್ಣಾನಗರ ಚಾನಲ್‌ವರೆಗೂ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಚಲಾಯಿಸಿದ್ದ. ಹಿಂಬದಿ ಸೀಟಿಯಲ್ಲಿ ಕುಳಿತ ಪ್ರಯಾಣಿಕರೊಬ್ಬರು ಇದರ ವಿಡಿಯೋ ಚಿತ್ರೀಕರಣ ಮಾಡಿ ಪಶ್ಚಿಮ ಸಂಚಾರ ಠಾಣೆ … Read more

ಶಿವಮೊಗ್ಗದ ಮಹಿಳೆಗೆ ದೆಹಲಿ ವಿಮಾನ ನಿಲ್ದಾಣದಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್

Online-Fraud-In-Shimoga

SHIVAMOGGA LIVE NEWS | 21 DECEMBER 2023 SHIMOGA : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಐ-ಫೋನ್‌ ಮತ್ತು ಲ್ಯಾಪ್‌ ಟಾಪ್‌ ಗಿಫ್ಟ್‌ ಕಳುಹಿಸುವುದಾಗಿ ನಂಬಿಸಿ ಶಿವಮೊಗ್ಗದ ಮಹಿಳಾ ಉದ್ಯೋಗಿಯೊಬ್ಬರಿಗೆ 7.61 ಲಕ್ಷ ರೂ. ವಂಚಿಸಲಾಗಿದೆ. 2023ರ ಜೂನ್‌ ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪರಿಚಿತರು ಮಹಿಳೆಗೆ ಗಿಫ್ಟ್‌ ಕಳುಹಿಸುವುದಾಗಿ ನಂಬಿಸಿದ್ದರು. ಜುಲೈ ತಿಂಗಳಲ್ಲಿ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿ ಪ್ರಿಯಾಂಕ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕರೆ ಮಾಡಿದ್ದಳು. ಅಮೆರಿಕದಿಂದ ಐ – ಫೋನ್‌ ಮತ್ತು ಲ್ಯಾಪ್‌ ಟಾಪ್‌ … Read more

ಶಿವಮೊಗ್ಗದಲ್ಲಿ ಮತ್ತೊಂದು ಕೇಸ್‌ ದಾಖಲು, ನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್‌ ಕಸಿದು ಪರಾರಿಯಾದ ಕಳ್ಳರು

Doddapete-Police-Station.

SHIVAMOGGA LIVE | 1 JUNE 2023 SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲನ್ನು (Mobile Phone) ಕಳ್ಳರು ಕಸಿದುಕೊಂಡು ಪರಾರಿಯಾದ ಮತ್ತೊಂದು ಪ್ರಕರಣ ವರದಿಯಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ನಿವೃತ್ತ ಉದ್ಯೋಗಿ ಮಹಾಲಿಂಗ ಗೌಡ ಅವರು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಎದುರು ಫೋನಿನಲ್ಲಿ ಮಾತನಾಡಿಕೊಂಡು ನಡೆದು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ಯುವಕರು ಮೊಬೈಲ್‌ (Mobile Phone)  ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ … Read more

ಮಧ್ಯರಾತ್ರಿ 12.30ಕ್ಕೆ ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್‌ ಕಾಲ್‌, ಎಸ್ಪಿಗೆ ದೂರು, ಎಲ್ಲಿಂದ ಬಂದಿತ್ತು ಫೋನ್‌?

Eshwarappa-files-complaint-against-a-missed-call

SHIVAMOGGA LIVE NEWS | 15 MAY 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ (Abroad) ಪುನಃ ಕರೆ ಬಂದಿದೆ. ಭಾನುವಾರ ತಡರಾತ್ರಿ ಖಝಕಿಸ್ಥಾನ ದೇಶದಿಂದ ಮಿಸ್ಡ್‌ ಕಾಲ್‌ ಬಂದಿದೆ. ಇದು ಬಹುಶಃ ಕೊಲೆ ಬೆದರಿಕೆ ಕರೆಯಾಗಿರಬಹುದು ಎಂಬ ಅನುಮಾನದಲ್ಲಿ ಈಶ್ವರಪ್ಪ ಅವರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು. ಇದಕ್ಕು ಮುನ್ನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ತಡರಾತ್ರಿ 12.30ರ ಹೊತ್ತಿಗೆ +7(678)815-46-5(5) ನಂಬರ್‌ನಿಂದ ಅನಾಮಧೇಯ ಅಂತರಾಷ್ಟ್ರೀಯ ಕರೆ … Read more

ಉಪನ್ಯಾಸಕಿಗೆ ಬಂತು ಫೋನ್ ಕರೆ, 24 ಗಂಟೆಯಲ್ಲಿ ಬ್ಲಾಕ್ ಆಗಲಿದೆ ಎಂದು ಎಚ್ಚರಿಕೆ, ನಂಬಿಸಿ ವಂಚನೆ

Online-Fraud-In-Shimoga

SHIVAMOGGA LIVE NEWS | 9 APRIL 2023 SHIMOGA : ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಫೋನ್ (Phone Call) ಮಾಡಿ ಉಪನ್ಯಾಸಕಿ ಒಬ್ಬರ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ. ಶಿವಮೊಗ್ಗದ ಉಪನ್ಯಾಸಕಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತನೊಬ್ಬ ತಾನು ಕೆನರಾ ಬ್ಯಾಂಕ್ (Phone Call) ಸಿಬ್ಬಂದಿ ಎಂದು ತಿಳಿಸಿದ್ದಾನೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಅಪ್‍ಡೇಟ್ ಮಾಡಬೇಕು ಇಲ್ಲವಾದಲ್ಲಿ 24 ಗಂಟೆಯಲ್ಲಿ ಖಾತೆ ಬ್ಲಾಕ್ ಆಗಲಿದೆ. ಎಟಿಎಂ ಕಾರ್ಡ್ ಅವಧಿ … Read more

ಒಂದು ಮೊಬೈಲ್ ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಸಿಕ್ತು 7 ಮೊಬೈಲ್, 3 ಬೈಕ್, 2 ಅರೆಸ್ಟ್

Mobile-Theft-Case-arrest-in-Jayanagara-Police-Station

SHIVAMOGGA LIVE NEWS | 17 NOVEMBER 2022 SHIMOGA | ಒಂದು ಮೊಬೈಲ್ ಫೋನ್ (mobile theft) ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ನಾಲ್ಕು ಪ್ರಕರಣಕ್ಕೆ ಸಂಬಂಧಿಸಿ 7 ಮೊಬೈಲ್, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನ.5ರಂದು ಶಿವಮೊಗ್ಗದ ಚನ್ನಪ್ಪ ಲೇಔಟ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಶರತ್ ಎಂಬಾತನ ಮೊಬೈಲನ್ನು ಆರೋಪಿಗಳು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ … Read more

ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

Threat-Letter-To-Eshwarappa-in-Shimoga

ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪತ್ರದಲ್ಲಿ ಏನಿದೆ? ‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ … Read more

ಬಸವನಗುಡಿಯಲ್ಲಿ ವಿದ್ಯಾರ್ಥಿಯ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾದ ಕಳ್ಳರು

Mobile Theft Case General Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021 ಟೈಪಿಂಗ್ ಕ್ಲಾಸ್ ಮುಗಿಸಿಕೊಂಡು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬನ ಮೊಬೈಲ್ ಫೋನನ್ನು ಕಳ್ಳರು ಕಸಿದುಕೊಂಡು ಪರಾರಿಯಾಗಿದ್ದಾರೆ. ಬಸವನಗುಡಿಯಲ್ಲಿ ಘಟನೆ ವರದಿಯಾಗಿದೆ. ಉದಯ ಶಂಕರ್ ಎಂಬುವವರಿಗೆ ಸೇರಿದ ಮೊಬೈಲ್ ಕಳವು ಮಾಡಲಾಗಿದೆ. ಜಯನಗರದಲ್ಲಿ ಟೈಪಿಂಗ್ ಕ್ಲಾಸ್ ಮುಗಿಸಿ, ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಉದಯ ಶಂಕರ್, ಬಸವನಗುಡಿಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ತೆರಳುತ್ತಿದ್ದರು. ಆಗ ಹಿಂದಿನಿಂದ ಬೈಕ್’ನಲ್ಲಿ ಬಂದ ಇಬ್ಬರು ಯುವಕರು, ಉದಯ ಶಂಕರ್ … Read more