ಶಿವಮೊಗ್ಗದಲ್ಲಿ ನಟ ವಸಿಷ್ಠ ಸಿಂಹ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಫ್ಯಾನ್ಸ್

Actor-Vasishta-Simha-in-Shimoga

SHIVAMOGGA LIVE NEWS | ACTOR | 18 ಏಪ್ರಿಲ್ 2022 ವಿಪ್ರ ಯುವ ಪರಿಷತ್ ವತಿಯಿಂದ ನಟ ವಸಿಷ್ಠ ಸಿಂಹ ಅವರನ್ನು ಇವತ್ತು ಸನ್ಮಾನಿಸಲಾಯಿತು. ವಿಪ್ರಶ್ರೀ. ಕೋಟೆ ಭೀಮೇಶ್ವರ ದೇವಸ್ಥಾನ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ವಸಿಷ್ಠ ಸಿಂಹ ಅವರ ಜೊತೆಗೆ ಫೋಟೊ, ಸೆಲ್ಫಿಗೆ ಅಭಿಮಾನಿಗಳು ಮುಗಿ ಬಿದ್ದರು. ಅದರ ಫೋಟೋ ಆಲ್ಬಂ ಇಲ್ಲಿದೆ. ಇದನ್ನೂ ಓದಿ | ಬ್ರಿಟೀಷ್ ಕಾಲದ ನಂತರ ಶಿವಮೊಗ್ಗದಿಂದ ಇದೆ ಮೊದಲು ಹೊಸ ರೈಲ್ವೆ ಮಾರ್ಗ

ಫೋಟೊಗಳಲ್ಲಿ ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ವೈಭವ

Harake-For-marikamba-Jathre-in-Shimoga.

SHIVAMOGGA LIVE NEWS | 24 ಮಾರ್ಚ್ 2022 ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ವಿಜೃಂಭಣೆಯಿಂದ ನಡೆಯುತ್ತಿದೆ. ಲಕ್ಷಾಂತರ ಜನರು ದೇವಿಯ ದರ್ಶನ ಪಡೆದಿದ್ದಾರೆ. ಹರಕೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಇದೆಲ್ಲದರ ಫೋಟೊ ಆಲ್ಬಂ ಇಲ್ಲಿದೆ.   ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ  ಈ ಮೇಲ್ – shivamoggalive@gmail.com WhatsApp Number – 7411700200

ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಮೀನುಗಳು ಗುಳುಂ ಸ್ವಾಹ

Eurasian-Otter-in-Sagara-Ganapathi-lake.

SHIVAMOGGA LIVE NEWS | 9 ಮಾರ್ಚ್ 2022 ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ … Read more

ಶಿವಮೊಗ್ಗ ಸಿಟಿಯಲ್ಲಿ ಮಂಜು ಮುಸುಕಿದ ಮುಂಜಾವು | PHOTO GALLERY

mist in shimoga city

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022 ಶಿವಮೊಗ್ಗ ನಗರದಾದ್ಯಂತ ಇವತ್ತು ದಟ್ಟ ಮಂಜು ಆವರಿಸಿದೆ. ಇದರಿಂದ ನಗರದಲ್ಲಿ ಚಳಿಯ ವಾತಾವರಣವಿದೆ. ಬೆಳಗ್ಗೆಯಿಂದ ಮಂಜು ಮುಸುಕಿದೆ. 9 ಗಂಟೆಯಾದರೂ ನಗರದಾದ್ಯಂತ ಇಬ್ಬನಿ ಆವರಿಸಿಕೊಂಡಿದೆ. ಇದರ ಫೋಟೊ ಗ್ಯಾಲರಿ ಇಲ್ಲಿದೆ. Shimoga District Profile    |   About Shivamogga Live

ಸಾಗರ ನಗರಸಭೆಯಿಂದ ದಿನಸಿ ಕಿಟ್, ಫೋಟೊಗಳು ಮಿಸ್ಸಿಂಗ್, ತೀವ್ರ ವಿರೋಧ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021 ಸಾಗರ ನಗರಸಭೆ ವಿತರಣೆ ಮಾಡಿರುವ ದಿನಸಿ ಕಿಟ್ ಮೇಲೆ ವಿಧಾನ ಪರಿಷತ್‍ ಸದಸ್ಯರು ಮತ್ತು ಅಧ್ಯಕ್ಷೆಯ ಫೋಟೊ ಕೈಬಿಟ್ಟಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ನಗರಸಭೆ ವತಿಯಿಂದ ದಿನಸಿ ಕಿಟ್‍ಗಳ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಫೋಟೊಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್‍.ಸುರೇಶ್‍ ಬಾಬು, ವಿಧಾನ … Read more

ಮೊಬೈಲ್‌ನಲ್ಲಿದ್ದ ಫೋಟೊ ವಿಚಾರಕ್ಕೆ ಅಣ್ಣ, ತಮ್ಮನ ನಡುವೆ ಕಿರಿಕ್, ಒಬ್ಬರಿಗೆ ಗಂಭೀರ ಗಾಯ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಯುವತಿಯೊಬ್ಬಳ ಫೋಟೊ ವಿಚಾರವಾಗಿ ಸಹೋದರರ ನಡುವೆ ಜಗಳವಾಗಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಕೇಸ್?‌ ಯಾಕಾಯ್ತು ಗಲಾಟೆ? ಮಗಳ ಫೋಟೊ ವಿಚಾರವಾಗಿ ಈರಾನಾಯ್ಕ  ಅವರು ತಮ್ಮ ಸಹೋದರ ರಾಮನಾಯ್ಕ ಜೊತೆಗೆ ಜಗಳವಾಡಿಕೊಂಡಿದ್ದಾರೆ. ರಾಮನಾಯ್ಕ ಅವರ ಮಗನ ಮೊಬೈಲ್‌ನಲ್ಲಿ ಈರಾನಾಯ್ಕ ಅವರ ಮಗಳ … Read more

SHIMOGA|ರೂಲ್ಸ್ ಪಾಲಿಸದ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಲು ಪೊಲೀಸರ ಹೊಸ ಪ್ಲಾನ್, ಇನ್ಮುಂದೆ ವಾಟ್ಸಪ್’ನಲ್ಲೇ ಕಂಪ್ಲೇಂಟ್

BH-Road-Aamir-Ahmed-Circle-1.jpg

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 ಟ್ರಾಫಿಕ್ ರೂಲ್ಸ್ ಪಾಲಿಸದ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿಲು ಶಿವಮೊಗ್ಗ ಪೊಲೀಸರು ಹೊಸ ಪ್ಲಾನ್ ಮಾಡಿದ್ದಾರೆ. ಇನ್ಮುಂದೆ ಸಾರ್ವಜನಿಕರೆ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಫೋಟೊ ತೆಗೆದು ಪೊಲೀಸರಿಗೆ ವಾಟ್ಸಪ್ ಮಾಡಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ ವಾಟ್ಸ್ ನಂಬರ್ ಕೂಡ ಬಿಡುಗಡೆ ಮಾಡಿದ್ದಾರೆ. ವಾಟ್ಸಪ್ ಮೂಲಕವೇ ಕಂಪ್ಲೇಂಟ್ ಯದ್ವಾತದ್ವ ವಾಹನ ಓಡಿಸುವುದು, ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ, ಬೈಕ್’ನಲ್ಲಿ ತ್ರಿಬಲ್ ರೈಡಿಂಗ್, ವೀಲಿಂಗ್ ಸೇರಿದಂತೆ ಯಾವುದೇ ಟ್ರಾಫಿಕ್ … Read more