KSRTC ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ 50 ಸಾವಿರ ರೂ. ಹಣ (Money) ಕಳ್ಳತನ ಮಾಡಲಾಗಿದೆ. ಗೋಪಾಳದ ಪರಮೇಶ್ವರಪ್ಪ ಎಂಬುವವರ ಜೇಬಿನಲ್ಲಿದ್ದ ಹಣ ಕಳುವಾಗಿದೆ. ಪರಮೇಶ್ವರಪ್ಪ ಕೃಷಿ ಪಂಪ್‌ ಸೆಟ್‌ ಖರೀದಿಗೆಂದು ಬ್ಯಾಂಕ್‌ನಿಂದ 50 ಸಾವಿರ ರೂ. ಹಣ ಬಿಡಿಸಿಕೊಂಡು ಬಂದಿದ್ದರು. ಹೊನ್ನಾಳಿಗೆ ತೆರಳಬೇಕಿದ್ದರಿಂದ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್‌ ಹತ್ತುವಾಗ ರಶ್‌ ಇತ್ತು. ಆದರೂ ಪರಮೇಶ್ವರಪ್ಪ ಅವರು ಬಸ್‌ ಏರಿ, ಸೀಟ್‌ ಹಿಡಿದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.   ಬಸ್ಸು ನಿಲ್ದಾಣದಿಂದ … Read more

ಶಿವಮೊಗ್ಗದಲ್ಲಿ ಚಳ್ಳಕೆರೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಮುಂದಾದ ವ್ಯಕ್ತಿಗೆ ಕಾದಿತ್ತು ಶಾಕ್‌

KSRTC-Bus-General-Image-Shimoga-Bangalore

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನ ಮಾಡುತ್ತಿದ್ದ ಖದೀಮರು ಈ ಪುರುಷರ ಜೇಬಿಗೆ ಕೈ ಹಾಕಲು ಆರಂಭಿಸಿದ್ದಾರೆ. ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಪ್ಯಾಂಟ್‌ ಜೇಬಿನಿಂದ ಪರ್ಸ್‌ ಪಿಕ್‌ಪಾಕೆಟ್‌ ಮಾಡಿದ್ದಾರೆ. ಅದರಲ್ಲಿ ದುಬಾರಿ ಬೆಲೆಯ ಬ್ರೇಸ್‌ಲೆಟ್ ಮತ್ತು ನಗದು ಇತ್ತು ಎಂದು ಆರೋಪಿಸಲಾಗಿದೆ. ತೇವರಚಟ್ನಹಳ್ಳಿಯ ಹೊನ್ನೂರಪ್ಪ ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಚಳ್ಳಕೆರೆಗೆ ತೆರಳುವ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತು ಟಿಕೆಟ್‌ ಮಾಡಿಸಲು ಪರ್ಸ್‌ಗೆ … Read more