ಅರಣ್ಯ ಜಾಗದಲ್ಲಿ ಅನಾನಸ್ ಬೆಳೆ, ಪರಿಶೀಲನೆಗೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ
SORABA NEWS, 15 NOVEMBER 2024 : ಅರಣ್ಯ ಭೂಮಿ (Forest) ಒತ್ತುವರಿ ಆರೋಪದ ಹಿನ್ನೆಲೆ ಪರಿಶೀಲನೆಗೆ ತೆರಳಿದ ಇಲಾಖೆ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಾಗರ ಡಿಸಿಎಫ್ ಮೋಹನ್ಕುಮಾರ್ ಹೇಳಿದರು. ಅರಣ್ಯ ಜಾಗದಲ್ಲಿ ಅನಾನಸ್ ಬೆಳೆ ಸೊರಬ ತಾಲೂಕಿನ ಗಡಿಭಾಗ ಚಿಕ್ಕಲಗೋಡು ಗ್ರಾಮದಲ್ಲಿ ಶಿರಸಿ ಭಾಗದಿಂದ ಆನೆಗಳ ಹಿಂಡು ಬಂದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಉಮೇಶ್ ಹಾಗೂ ಇಮ್ರಾನ್ ಸ್ಥಳ … Read more