ನಾಟಿ ಮಾಡಿದ್ದ 300 ಅಡಿಕೆ ಗಿಡಗಳು ನಾಶ, ರೈತನಿಗೆ ಜೀವ ಬೆದರಿಕೆ ಆರೋಪ

300-areca-saplings-cut-by-miscreants-at-anaveri-near-Holehonnuru.webp

SHIVAMOGGA LIVE NEWS | 3 SEPTEMBER 2023 HOLEHONNURU : ಅರ್ಧ ಎಕರೆಯಲ್ಲಿ ನಾಟಿ ಮಾಡಿದ್ದ 300 ಅಡಿಕೆ (Areca Plant) ಗಿಡಗಳನ್ನು ನಾಶ ಪಡಿಸಲಾಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿರುವ ರೈತ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆನವೇರಿಯ (Anaveri) ರೈತ ಲೋಕೇಶಪ್ಪ ಜಂಗರಮನಹಳ್ಳಿಯ ಅರ್ಧ ಎಕರೆ ಜಮೀನಿನಲ್ಲಿ 300 ಅಡಿಕೆ ಗಿಡಗಳನ್ನು (Areca Plant) ನೆಟ್ಟಿದ್ದರು. ಜಮೀನು ವಿವಾದದ ಹಿನ್ನೆಲೆ ರಫೀಕ್‌ … Read more

ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

Paddy-Sapplings-at-Santekaduru-in-Shimoga.

SHIVAMOGGA LIVE NEWS | 16 AUGUST 2023 SHIMOGA : ಮಳೆ (Rain) ಕೈಕೊಟ್ಟಿರುವುದರಿಂದ ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ಲೋಡ್‌ ಶೆಡ್ಡಿಂಗ್‌ (Load Shedding) ಆರಂಭವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಾರಿ ಮುಂಗಾರು ವಿಳಂಬವಾದರು ಜುಲೈ ತಿಂಗಳಲ್ಲಿ ಬಿರುಸು ಪಡೆದಿತ್ತು. ಇದನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರು (Farmers) ಈಗ ಮಳೆಯಿಲ್ಲದೆ ಹೈರಾಣಾಗಿದ್ದಾರೆ. ಭತ್ತ (Paddy) ನಾಟಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬರುವ ಮೊದಲೆ ಮೆಕ್ಕೆ ಜೋಳ … Read more

ತೋಟಕ್ಕೆ ನುಗ್ಗಿದ ಕಾಡಾನೆ, ಅಡಕೆ, ಬಾಳೆ ಗಿಡ ನಾಶ

Elephant-Attack-on-Areca-Farm

SHIVAMOGGA LIVE NEWS | THIRTHAHALLI | 21 ಜುಲೈ 2022 ತೋಟಕ್ಕೆ ನುಗ್ಗಿದ ಕಾಡಾನೆಯೊಂದು (ELEPHANT) ಅಡಕೆ, ಬಾಳೆ ಗಿಡಗಳನ್ನು ತುಳಿದು ನಾಶ ಮಾಡಿದೆ. ತೀರ್ಥಹಳ್ಳಿ ತಾಲೂಕು ಬಿದರಗೋಡು ಗ್ರಾಪಂ ವ್ಯಾಪ್ತಿಯ ಮಲ್ಲಂದೂರಿನಲ್ಲಿ ರೈತ ವೆಂಕಟೇಶ್ ತೋಟಕ್ಕೆ ಎರಡು ದಿನಗಳ ಹಿಂದೆ ನುಗ್ಗಿದ ಆನೆ ಅಡಕೆ, ಬಾಳೆ ಗಿಡಗಳನ್ನು ತುಳಿದು ಹಾನಿ ಮಾಡಿದೆ. ಆನೆಯ ಕಾಲ್ತುಳಿತದಿಂದ ಅಡಕೆ ಗಿಡಗಳು ಮತ್ತು ಬಾಳೆಗಿಡಗಳು ನಾಶವಾಗಿವೆ. ಕಾಡಾನೆ (ELEPHANT) ಉಪಟಳಕ್ಕೆ ಜನರು ಮನೆಯಿಂದ ಹೊರ ಬರುವುದಕ್ಕೆ ಭಯ ಬೀಳುವಂತಾಗಿದೆ. … Read more

SHIMOGA | ಅಡಕೆ ಮಾದಕ ವಸ್ತು, ಸರ್ಕಾರಿ ವೆಬ್‌ಸೈಟ್‌ನಲ್ಲೇ ಪ್ರಮಾದ, ಬೆಳೆಗಾರರ ಆಕ್ರೋಶ

areca nut

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಅಡಕೆ ಕ್ಯಾನ್ಸರ್‍ಕಾರಕ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದ್ದರಿಂದ ಬೆಳೆಗಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ನಡುವೆ ರಾಜ್ಯ ಸರ್ಕಾರದ ವೆಬ್‍ಸೈಟ್‍ ಒಂದರಲ್ಲಿ ಅಡಕೆಗೆ ಡ್ರಗ್ಸ್ ಪಟ್ಟ ನೀಡಲಾಗಿದೆ. ಇದರಿಂದ ಬೆಳೆಗಾರರು ಮತ್ತಷ್ಟು ಗೊಂದಲಕ್ಕೀಡಾಗಿದ್ದಾರೆ. ಯಾವುದದು ವೆಬ್‍ಸೈಟ್‍? ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ವೆಬ್‍ಸೈಟ್‍ನಲ್ಲಿ ಅಡಕೆಗೆ ಡ್ರಗ್ಸ್ ಪಟ್ಟ ನೀಡಲಾಗಿದೆ. ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆ, ಕೃಷಿ ಸಂಬಂಧಿತ ನಿಯಮಗಳು ಸೇರಿದಂತೆ ಕೃಷಿ ಕುರಿತು … Read more

ಶರಾವತಿ ಕಣವೆಯಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣ ಯೋಜನೆ, ವಿರೋಧ ಬೇಡ ಅಂತಿದ್ದಾರೆ ಜಿಲ್ಲಾ ಉಸ್ತುವಾರಿ ಮಿನಿಸ್ಟರ್

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA | 28 ಸೆಪ್ಟೆಂಬರ್ 2019 ಶರಾವತಿ ಕಣಿವೆಯ ಭೂಗರ್ಭದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಸರ್ಕಾರ ಯೋಜಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿದ್ಯುತ್ ಉತ್ಪಾದನೆ ಯೋಜನೆಗೆ ಯಾರು ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಿಷ್ಟು ಅರಣ್ಯ ನಾಶವಾಗುತ್ತದೆ ಎಂದು ವಿದ್ಯುತ್ ನಿಲ್ಲಿಸಲು ಸಾಧ್ಯವಿಲ್ಲ. ಹಾಗೆಯೆ ವಿದ್ಯುತ್ ಉತ್ಪಾದನೆಗಾಗಿ ಅರಣ್ಯ ನಾಶ ಮಾಡುವುದು ಸರಿಯಲ್ಲ. ಅರಣ್ಯ … Read more