ಅಡಿಕೆ ತಟ್ಟೆ ಕಾರ್ಖಾನೆಯಲ್ಲಿ ರಾತ್ರಿ ಮೊಬೈಲ್‌ ಟಾರ್ಚ್‌ ಹಾಕಿ ಚೆಕ್‌ ಮಾಡಿದ ಮಾಲೀಕನಿಗೆ ಕಾದಿತ್ತು ಬಿಗ್‌ ಶಾಕ್

Crime-News-General-Image

SHIVAMOGGA LIVE NEWS | 8 JUNE 2024 BHADRAVATHI : ಮಾಲೀಕ ಹೊರ ಹೋಗಿದ್ದ ಸಂದರ್ಭ ಅಡಿಕೆ ತಟ್ಟೆ (Adike Plate) ತಯಾರಿಸುವ ಫ್ಯಾಕ್ಟರಿಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ನೌಕರರು ಪರಾರಿಯಾಗಿದ್ದಾರೆ. ನೇಪಾಳ ದೇಶದ ಕಾರ್ಮಿಕರು ಚಿದಾನಂದ ಎಂಬುವವರು ಭದ್ರಾವತಿ ತಾಲೂಕು ಗೌಡರಹಳ್ಳಿಯ ತೋಟವೊಂದರಲ್ಲಿ ಅಡಿಕೆ ತಟ್ಟೆ ತಯಾರಿಸುವ ಫ್ಯಾಕ್ಟರಿ ನಡೆಸುತ್ತಿದ್ದಾರೆ. ನೇಪಾಳ ದೇಶದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಈಚೆಗೆ 40 ಸಾವಿರ ರೂ. ಹಣ ನೀಡುವಂತೆ ಕಾರ್ಮಿಕರು ಚಿದಾನಂದ ಬಳಿ … Read more