ಪ್ರೀತಿಸುವಂತೆ ಯುವಕನಿಂದ ಬೆದರಿಕೆ, ವಿಷ ಕುಡಿದಿದ್ದ ಬಾಲಕಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವು
ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 JUNE 2021 ವಿಷ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನೊಬ್ಬ ಪ್ರೀತಿಸುವಂತೆ ಬೆದರಿಕೆ ಹಾಕಿದ್ದೆ ಈ ಕೃತ್ಯಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಹೊಸನಗರ ತಾಲೂಕು ಕನ್ನಳ್ಳಿ ಸುಧಾಕರ್ ಅವರ ಪುತ್ರಿ ಸಹನಾ (17) ಆತ್ಮಹತ್ಯೆ ಮಾಡಿಕೊಂಡಾಕೆ. ಮೇ 3ರಂದು ಸಹನಾ ವಿಷ ಸೇವಿಸಿದ್ದಳು. ಕೂಡಲೆ ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಹೊಸನಗರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ … Read more