ಗಾಜನೂರಿನಲ್ಲಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್‌ ದಾಖಲಿಸಿದ ಮೆಸ್ಕಾಂ

ACCIDENT-NEWS-GENERAL-IMAGE.

ಶಿವಮೊಗ್ಗ : ಕಾರು ಡಿಕ್ಕಿಯಾಗಿ ವಿದ್ಯುತ್‌ ಕಂಬಕ್ಕೆ (Pole) ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ದೂರು ನೀಡಿದ್ದಾರೆ. ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗ ಟೊಯೊಟ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡದಿತ್ತು. ಇದರಿಂದ ಕಂಬ ಜಖಂಗೊಂಡಿದೆ. ಹಾಗಾಗಿ 23,778 ರೂ. ನಷ್ಟವಾಗಿದೆ ಎಂದು ಆರೋಪಿಸಿ ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.  ಇದನ್ನೂ ಓದಿ » ಕಮಲಾ … Read more

ಶಿವಮೊಗ್ಗದ ಆಲ್ಕೊಳ ಬಳಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ತಪ್ಪಿದ ಅನಾಹುತ

ACCIDENT-NEWS-GENERAL-IMAGE.

SHIVAMOGGA LIVE NEWS | 8 JULY 2024 SHIMOGA : ನಗರದ ಆಳ್ಕೊಳ ವೃತ್ತ ಸಮೀಪದ ಭಾರತೀಯ ಆಹಾರ ನಿಗಮದ ಕಚೇರಿ ಎದುರು ರಸ್ತೆ ಬದಿ ವಿದ್ಯುತ್ ಕಂಬಕ್ಕೆ (POLE) ಕಾರು ಡಿಕ್ಕಿ ಹೊಡೆದು ಚಾಲಕ ಗಾಯಗೊಂಡಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಶನಿವಾರ ರಾತ್ರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ವಿದ್ಯುತ್ ಕಂಬ ರಸ್ತೆಗೆ ವಾಲಿಕೊಂಡಿರುವುದರಿಂದ ಈ ರಸ್ತೆಯಲ್ಲಿ ಭಾನುವಾರ … Read more

ಕುಂಸಿ ಭಾಗದಲ್ಲಿ ಗುಂಡಿ ಅಗೆಯುವವರೆ ಹುಷಾರ್‌, ಮೆಸ್ಕಾಂನಿಂದ ಎಚ್ಚರಿಕೆ ಸಂದೇಶ, ಏನದು?

Mescom-office-in-Shimoga

SHIVAMOGGA LIVE NEWS | 23 FEBRUARY 2024 SHIMOGA : ಕೈಗಾರಿಕಾ ವಸಾಹತುವಿಗೆ 2500 ಕೆವಿ ವಿದ್ಯುತ್‌ ಪೂರೈಕೆ ಜೋಡಿ ಮಾರ್ಗಗಳನ್ನು ಅಳವಡಿಸಲಾಗಿದೆ. ಫೆ.23ರ ನಂತರ ಯಾವುದೆ ಸಂದರ್ಭ ಈ ಮಾರ್ಗವನ್ನು ಚಾಲನೆಗೊಳಿಸಲಾಗುತ್ತದೆ. ಆದ್ದರಿಂದ ಈ ಮಾರ್ಗದಲ್ಲಿ ಗುಂಡಿ ಅಗೆಯುವುದು, ಕಂಬ ಹತ್ತುವುದನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿ ಅವಘಡಗಳು ಸಂಭವಿಸಿದರೆ ಮೆಸ್ಕಾಂ ಹೊಣೆಯಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಿದ್ಲಿಪುರದಲ್ಲಿ ಕೆಎಸ್‍ಎಸ್‍ಐಡಿಸಿಯ ಕೈಗಾರಿಕೆ ವಸಾಹತು ಅಭಿವೃದ್ಧಿಪಡಿಸಲಾಗಿದೆ. ಇದಕ್ಕೆ ಕುಂಸಿ ವಿದ್ಯುತ್‌ ವಿತರಣಾ ಕೇಂದ್ರದಿಂದ 8 ಕಿ.ಮೀ ಭೂಗತ … Read more

ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಕೇಸ್‌ ದಾಖಲಿಸುವ ಎಚ್ಚರಿಕೆ | ಪರಿಹಾರ ನಿಗದಿಗೆ ಸಭೆ | ತೂಕದ ಯಂತ್ರ ಹರಾಜು

7-AM-FATAFAT-NEWS.webp

ನೋಂದಣಿ ಮಾಡಿಸದಿದ್ದರೆ ಆಸ್ಪತ್ರೆ, ವೈದ್ಯರ ವಿರುದ್ಧ ಕೇಸ್ SHIMOGA : ಆಯುಷ್‌ ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007ರ ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡದೆ ಅಥವಾ ನವೀಕರಿಸದೆ ಆಯುಷ್‌ ಚಿಕಿತ್ಸೆ ನೀಡುತ್ತಿದ್ದಲ್ಲಿ ಆಸ್ಪತ್ರೆ, ವೈದ್ಯರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://kpme.karnataka.gov.in ವೆಬ್‌ಸೈಟ್‌ ವೀಕ್ಷಿಸಬಹುದು ಎಂದು ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ … Read more

ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸಾವು

Bhadravathi Name Graphics

SHIVAMOGGA LIVE NEWS | ACCIDENT | 2 ಜೂನ್ 2022 ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರರಿಬ್ಬರು ಮೃತಪಟ್ಟಿದ್ದಾರೆ. ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಸಮೀಪ ಘಟನೆ ಸಂಭವಿಸಿದೆ. ಉತ್ತಮ ಚಕ್ರವರ್ತಿ ಮತ್ತು ಮನೋಜ್ ಮೃತ ದುರ್ದೈವಿಗಳು. ಕಳೆದ ರಾತ್ರಿ ಬೈಕಿನಲ್ಲಿ ಭದ್ರಾವತಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಜಂಕ್ಷನ್ ಸರ್ಕಲ್’ನಿಂದ ಭದ್ರಾವತಿ ರಸ್ತೆಯಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ … Read more

ವಿದ್ಯುತ್ ಕಂಬದಿಂದ ಬಿದ್ದು ಸೊಂಟ ಮುರಿದುಕೊಂಡ ಕಾರ್ಮಿಕ, ಗುತ್ತಿಗೆದಾರನ ವಿರುದ್ಧ ಕೇಸ್

Tunga-Nagara-Police-Station-Shimoga

ಶಿವಮೊಗ್ಗ ಲೈವ್.ಕಾಂ | ELECTRIC POLE | 7 MAY 2022 ಉಂಬೈಬೈಲ್-ಲಿಂಗಾಪುರದಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುವಾಗ ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಶಿಕಾರಿಪುರದ ಹುಚ್ಚರಾಯಪ್ಪ ಗಾಯಾಳು, ಫೆ.3ರಂದು ಶಿರಾಳಕೊಪ್ಪದ ಎಲೆಕ್ಟ್ರಿಕಲ್ ಗುತ್ತಿಗೆದಾರ ಸಚಿನ್ ಉಂಬೈಬೈಲ್-ಲಿಂಗಾಪುರ ಗ್ರಾಮಕ್ಕೆ ವಿದ್ಯುತ್ ಕಾಮಗಾರಿಗೆ ಹುಚ್ಚರಾಯಪ್ಪನನ್ನು ಕರೆದೊಯ್ದಿದ್ದ ಎಂದು ಆರೋಪಿಸಲಾಗಿದೆ. ಸುರಕ್ಷಿತ ಕ್ರಮವಿಲ್ಲ ಯಾವುದೇ ಸುರಕ್ಷಿತಾ ಕ್ರಮ ಅನುಸರಿಸದೆ ಹುಚ್ಚರಾಯಪ್ಪನನ್ನು ವಿದ್ಯುತ್ ಕಂಬ ಹತ್ತಿಸಲಾಗಿತ್ತು. ಈ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಹುಚ್ಚರಾಯಪ್ಪ ಸೊಂಟ ಮುರಿದುಕೊಂಡಿದ್ದ. ತಕ್ಷಣವೇ ಆತನನ್ನು … Read more

ವಿನೋಬನಗರದಲ್ಲಿ ವಿದ್ಯುತ್ ಕಂಬದಿಂದ ಹಾರಿದ ಕಿಡಿಯಿಂದ ಮರಕ್ಕೆ ಬೆಂಕಿ, ಮೆಸ್ಕಾಂ ಸಿಬ್ಬಂದಿ ವಿರುದ್ಧ ಆಕ್ರೋಶ

Fire-at-Vinobanagara-Tree-60-feet-Road

SHIVAMOGGA LIVE NEWS | 15 ಮಾರ್ಚ್ 2022 ತಾಂತ್ರಿಕ ತೊಂದರೆಯಿಂದ ವಿದ್ಯುತ್ ಕಂಬದಿಂದ ಬೆಂಕಿ ಕಿಡಿ ಬಿದ್ದು, ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ವಿಚಾರ ತಿಳಿಸಿ ಬಹು ಹೊತ್ತಾದರೂ ಸ್ಥಳಕ್ಕೆ ಬಾರದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ವಿನೋಬನಗರ 60 ಅಡಿ ರಸ್ತೆ ಆಂಜನೇಯ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಕಿಡಿ ಬಿದ್ದು ಮರಕ್ಕೆ ಬೆಂಕಿ ಮಧ್ಯಾಹ್ನದ ವೇಳೆ ವಿದ್ಯುತ್ ಕಂಬದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ದಿಢೀರ್ ಬೆಂಕಿ ಹೊತ್ತಿದಂತಾಗಿ ಕಿಡಿ ಕೆಳಗೆ ಬಿದ್ದಿದೆ. … Read more

ಟಿವಿ, ಫ್ರಿಡ್ಜ್, ಮಿಕ್ಸಿಯಲ್ಲಿ ದಿಢೀರ್ ಬೆಂಕಿ, ಒಂಭತ್ತು ಮನೆಗಳ ವೈರಿಂಗ್ ಭಸ್ಮ, ಗ್ರಾಮಸ್ಥರಲ್ಲಿ ಢವಢವ

251121 Mandavalli Village Power Variation

ಶಿವಮೊಗ್ಗ ಲೈವ್.ಕಾಂ | SAGARA NEWS | 25 ನವೆಂಬರ್ 2021 ವಿದ್ಯುತ್ ಕಂಬ ಬದಲಾವಣೆ ಮಾಡಿದ ಕೆಲವೇ ಹೊತ್ತಿನಲ್ಲಿ ಗ್ರಾಮದ ಮನೆಗಳಲ್ಲಿನ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿವೆ. ಘಟನೆಯಿಂದಾಗಿ ಗ್ರಾಮದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡವಳ್ಳಿ ಗ್ರಾಮದ ಅಚೇಕೊಪ್ಪದಲ್ಲಿ 9 ಮನೆಗಳಲ್ಲಿನ ವಿದ್ಯುತ್ ಯಂತ್ರೋಪಕರಣಗಳು ಸುಟ್ಟು ಹೋಗಿದೆ. ಇದಕ್ಕೆ ಮೆಸ್ಕಾಂ ನಿರ್ಲಕ್ಷವೇ ಕಾರಣ ಎಂದು ಎಂದು ಗ್ರಾಮಸ್ಥರು ಆರೋಪಿಸಿದ್ದು, ಸೂಕ್ತ ಪರಿಹಾರ ಆಗ್ರಹಿಸಿದ್ದಾರೆ. ಕೆಳಗಿದ್ದ ವಿದ್ಯುತ್ ತಂತಿ ಆಚೇಕೊಪ್ಪ … Read more

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಇಬ್ಬರು ಸವಾರರ ಗುರುತು ಪತ್ತೆ

Thirthahalli Name Graphics

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಸವಾರರ ಗುರುತು ಪತ್ತೆಯಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೂದಿಗೆರೆಯ ಪ್ರಭು (22) ಮತ್ತು ರಮೇಶ್ (25) ಮೃತರು. ಇವರು ಬೆಜ್ಜವಳ್ಳಿ ಕಡೆಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಬಳಿ ಬೈಕ್‍ನಲ್ಲಿ ಬರುವಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಪ್ರಭು ಬೈಕ್ ಚಲಾಯಿಸುತ್ತಿದ್ದ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿದ್ದರಿಂದ … Read more

ಸ್ಮಾರ್ಟ್ ಸಿಟಿ ಚರಂಡಿಯೊಳಗಿದ್ದ ಕಂಬಗಳು ಕೊನಗೂ ಮೇಲೆ ಬಂದವು, ಇದು ಶಿವಮೊಗ್ಗ ಲೈವ್ ವರದಿ ಇಂಪ್ಯಾಕ್ಟ್

050421 Smart City Electricity pole transferred Near DC house 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ವಿದ್ಯುತ್ ಕಂಬದ ಸುತ್ತಲು ಚರಂಡಿ ನಿರ್ಮಿಸಿದ್ದ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಕೊನೆಗೂ ಬಿಸಿ ತಟ್ಟಿದೆ. ಶಿವಮೊಗ್ಗ ಲೈವ್.ಕಾಂ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಈಗ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಇದನ್ನೂ ಓದಿ | ಇದಪ್ಪ ಸ್ಮಾರ್ಟ್ ಸಿಟಿ..! ಶಿವಮೊಗ್ಗ ಡಿಸಿ, ಸಿಇಒ ಬಂಗಲೆ ಎದುರಲ್ಲೇ ಹೀಗಿದೆ ಕಾಮಗಾರಿ, ಏನಾಗಿದೆ? ಹೊಣೆ ಯಾರು? ಮಾರ್ಚ್ 30ರಂದು ಈ ಕುರಿತು ಶಿವಮೊಗ್ಗ ಲೈವ್.ಕಾಂನಲ್ಲಿ ವರದಿ ಪ್ರಟಕವಾಗಿತ್ತು. ಜಿಲ್ಲಾಧಿಕಾರಿ, ಜಿಲ್ಲಾ … Read more