ಹೊಸಮನೆ, ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿಗೆ ಒತ್ತಾಯ, ಕಾರಣವೇನು?

Coroprator-Rekha-Ranganath-General-Image

SHIVAMOGGA LIVE NEWS | 5 SEPTEMBER 2023 SHIMOGA : ನಾಗರಿಕರ ಅನುಕೂಲಕ್ಕಾಗಿ ಹೊಸಮನೆ ಬಡಾವಣೆ ಮತ್ತು ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿ (Police Chowki) ನಿರ್ಮಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ತಾಪಮಾನ ಇಳಿಕೆ, ಸದ್ಯಕ್ಕೀಗ ನಗರದಲ್ಲಿ ಕೂಲ್‌ ಕೂಲ್‌ ವಾತಾವರಣ ಎರಡು ಬಡಾವಣೆಗಳಲ್ಲಿ ಸುಮಾರು 26 ಸಾವಿರ ಜನರಿದ್ದಾರೆ. ಇಲ್ಲಿ … Read more