‘ಶಾಸಕರಿಗೇಕೆ ಗನ್ ಮ್ಯಾನ್ ಬೇಕು, ಬ್ರಿಟೀಷ್ ಕಾನೂನುಗಳಿಂದ ನರಳುತ್ತಿದ್ದಾರೆ ಪೊಲೀಸರು’

Ayanru-Manjunath-And-Rudregowda-MLC

SHIVAMOGGA LIVE NEWS | GUN MAN  | 9 ಏಪ್ರಿಲ್ 2022 ರಾಜ್ಯದ ಎಲ್ಲಾ ಶಾಸಕರಿಗೆ ನೀಡಿರುವ ಗನ್ ಮನ್ ವ್ಯವಸ್ಥೆ ತೆಗೆದು ಹಾಕಬೇಕು. ಔರಾದ್ಕರ್ ವರದಿಯನ್ನು ಸರ್ಕಾರ ಮರು ವಿಮರ್ಶೆಗೆ ಒಳಪಡಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪೊಲೀಸ್ ಇಲಾಖೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸು ಸರ್ಕಾರ ನೇಮಿಸಿದ ಔರಾದ್ಕರ್ ವರದಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದರು. ನೌಕರ … Read more

ಶಿವಮೊಗ್ಗ ನಗರದ ಡಿವೈಎಸ್‌ಪಿ ವರ್ಗಾವಣೆ, ಯಾರು ಗೊತ್ತಾ ನೂತನ ಡಿವೈಎಸ್‌ಪಿ?

DYSP-police-Car-in-Shimoga

SHIVAMOGGA LIVE NEWS | 7 ಏಪ್ರಿಲ್ 2022 ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಏಳು ಡಿವೈಎಸ್’ಪಿಗಳ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ನಗರ ಡಿವೈಎಸ್’ಪಿಯಾಗಿದ್ದ ಪ್ರಶಾಂತ್ ಜಿ. ಮುನ್ನೋಳ್ಳಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಚಿತ್ರದುರ್ಗ ಜಿಲ್ಲೆಯ ಡಿಸಿಆರ್’ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇನ್ನು, ಸಿಐಡಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಬಾಲರಾಜು ಅವರನ್ನು ಶಿವಮೊಗ್ಗದ ಡಿವೈಎಸ್’ಪಿಯಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ಈ ಮೇಲ್ – … Read more