ನೇಣು ಬಿಗಿದುಕೊಂಡು ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

-Bcom-student-hosanagara-rachana.

ಹೊಸನಗರ: ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯುವತಿಯನ್ನು ರಚನಾ (20) ಎಂದು ಗುರುತಿಸಲಾಗಿದೆ. ಇವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದರು (College Student). ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ನಡೆದ ಘಟನೆ. ಕಾಲೇಜಿನಿಂದ ಮನೆಗೆ ಮರಳಿದ ರಚನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶೃಂಗೇರಿಯಲ್ಲಿ ತೀರ್ಥಹಳ್ಳಿ ಮೂಲದ ವಿದ್ಯಾರ್ಥಿನಿಗೆ ಹೃದಯಾಘಾತ, … Read more

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Crime-News-General-Image

SHIMOGA NEWS, 29 OCTOBER 2024 : ಮನೆ ಮುಂದೆ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಪ್ರಕರಣ (Police) ದಾಖಲಾಗಿದೆ. ಲಷ್ಕರ್‌ ಮೊಹಲ್ಲಾದ ಅಗಸರ ಬೀದಿಯ ರೆಹಮತ್‌ ಎಂಬುವವರ ಮನೆ ಬಳಿ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಹೋಗಿವೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದೆ. ಇರ್ಫಾನ್‌ ಪಾಷಾ ಎಂಬುವವರಿಗೆ ಸೇರಿದ ಸುಜೂಕಿ ಆಕ್ಸಸ್‌, ಫಜಲ್ಲೂ ರೆಹಮಾನ್‌ಗೆ ಸೇರಿದ ಹೀರೋ ಮಾಸ್ಟರ್‌ ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟಿವೆ. … Read more