ಬೆಳಗಿನ ಜಾವ ಹಸು ಕೂಗಿದ ಶಬ್ದವಾಯ್ತು, ಮಾಲೀಕ ಹೊರ ಬಂದು ನೋಡಿದಾಗ ಆಘಾತ ಕಾದಿತ್ತು

Maluru-Police-Station-in-Thirthahalli-taluk.webp

ತೀರ್ಥಹಳ್ಳಿ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವೊಂದನ್ನು (Cow) ದುಷ್ಕರ್ಮಿಗಳು ರಾತ್ರಿ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಗಬಡಿ ಕೂಡಿಗೆ ಗ್ರಾಮದಲ್ಲಿ ಸುನಿಲ್‌ ಎಂಬುವವರಿಗೆ ಸೇರಿದ ಹಸು ಕಳ್ಳತನವಾಗಿದೆ. ಹಸುವನ್ನು ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಪಕ್ಕದಲ್ಲೇ ಇದ್ದ ಮನೆಗೆ ಹೋಗಿ ಸುನಿಲ್‌ ಮಲಗಿದ್ದರು. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಹಸು ಕೂಗಿದ ಶಬ್ದವಾಗಿದೆ. ಸುನಿಲ್‌ ಹೊರಗೆ ಬಂದು ನೋಡುವಷ್ಟರಲ್ಲಿ ಮೂವರು ವ್ಯಕ್ತಿಗಳು ಪಿಕಪ್‌ ವಾಹನದಲ್ಲಿ ಹಸುನ್ನು ಕದ್ದೊಯ್ಯುತ್ತಿದ್ದರು. ಘಟನೆ ಸಂಬಂಧ ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more

ಭದ್ರಾವತಿ ಹುಣಸೇಕಟ್ಟೆಯಲ್ಲಿ ಶೀಘ್ರ ಪೊಲೀಸ್‌ ಠಾಣೆ, ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಗ್ರಹ

Protest-for-hospital-and-police-station-at-bhadravati.

ಭದ್ರಾವತಿ: ಹುಣಸೇಕಟ್ಟೆ 5 ಎಕರೆ ಗ್ರಾಮಠಾಣಾ ಜಾಗದಲ್ಲಿ ಶೀಘ್ರ ಸರ್ಕಾರಿ ಆಸ್ಪತ್ರೆ (hospital) ಮತ್ತು ಪೊಲೀಸ್‌ ಠಾಣೆ ನಿರ್ಮಿಸಬೇಕು. ಭೂ ಕಬಳಿಕೆ ತೆರವು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಂಯೋಜಕ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಹುಣಸೇಕಟ್ಟೆಯಲ್ಲಿ 5 ಎಕರೆ ಗ್ರಾಮ ಠಾಣಾ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಹೈಕೋರ್ಟ್‌ ಆದೇಶದಂತೆ ಅಲ್ಲಿ ಶೀಘ್ರ ಪೊಲೀಸ್‌ ಠಾಣೆ ಮತ್ತು ಸರ್ಕಾರಿ ಆಸ್ಪತ್ರೆ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹುಣಸೇಕಟ್ಟೆ ಬಿ.ಬಿ. ಮೈನ್ಸ್‌ ನಿವಾಸಿಗಳಿಗೆ ಹಕ್ಕುಪತ್ರ … Read more

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಮಚ್ಚು, ಬಿಯರ್‌ ಬಾಟಲಿಯಿಂದ ದಾಳಿ

Holehonnuru-Police-Station-Bhadravathi-jpg

SHIVAMOGGA LIVE NEWS, 3 JANUARY 2024 ಹೊಳೆಹೊನ್ನೂರು : ಹೊಸ ವರ್ಷದ ಸಂದರ್ಭ ಬಿರಿಯಾನಿ ತಿನ್ನಲು (Biryani) ಬಾರ್‌ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌, ಕಾರು ಚಾಲಕನ … Read more

ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್‌ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?

himoga-DC-office-and-Police-jeep-in-front-of-office

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಗರಿಕ ಹಕ್ಕು ನಿರ್ದೆಶನಾಲಯದ (ಡಿಸಿಆರ್‌ಇ) ವಿಶೇಷ ಪೊಲೀಸ್‌ ಠಾಣೆಗಳನ್ನು (STATION) ಸ್ಥಾಪನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಗು ಒಂದು ಡಿಸಿಆರ್‌ಇ ವಿಶೇಷ ಪೊಲೀಸ್‌ ಠಾಣೆ ಮಂಜೂರಾಗಿದೆ. ಏನಿದು ಡಿಸಿಆರ್‌ಇ ಪೊಲೀಸ್‌ ಠಾಣೆ? ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯ ವಿಶೇಷ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಜೂನ್‌ ತಿಂಗಳಲ್ಲಿ ನಡೆದ ಸಚಿವ … Read more

ಕುಂಸಿ ಠಾಣೆಗೆ ಹೋಮ್‌ ಮಿನಿಸ್ಟರ್‌ ದಿಢೀರ್‌ ಭೇಟಿ, ಏನೆಲ್ಲ ಚೆಕ್‌ ಮಾಡಿದರು?

Home-Minister-Dr-G-Parameshwara-suprise-visit-to-kumsi-station

SHIMOGA NEWS, 26 OCTOBER 2024 : ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಇವತ್ತು ಕುಂಸಿ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ (Surprise Visit) ನೀಡಿದ್ದರು. ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡರು. ಶಿವಮೊಗ್ಗದಿಂದ ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್‌ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್‌ ಹಠಾತ್‌ ಭೇಟಿ ನೀಡಿದ್ದರು. ಏನೆಲ್ಲ ಪರಿಶೀಲಿಸಿದರು? ಎನೆಲ್ಲ ಪ್ರಶ್ನಿಸಿದರು? » ಪೊಲೀಸ್‌ ಠಾಣೆಯ ಒಳಾಂಗಣವನ್ನು ಗೃಹ … Read more

ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಹಣದ ಬಂಡಲ್‌ಗಳ ಕಳ್ಳತನ

041023 Gandhi Bazaar In Shimoga.webp

SHIMOGA NEWS, 16 OCTOBER 2024 : ಅಂಗಡಿಯೊಂದರ (Shop) ಬೀಗ ಮುರಿದು ಒಳ ನಗ್ಗಿದ ಕಳ್ಳರು ನೋಟಿನ ಬಂಡಲ್‌ಗಳು ಮತ್ತು ಬೆಳ್ಳಿ ನಾಣ್ಯಗಳನ್ನು ಕಳವು ಮಾಡಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್‌ನ ವೀರಭದ್ರಪ್ಪ ಅಂಡ್‌ ಸನ್ಸ್‌ ಪ್ರಾವಿಷನ್‌ ಸ್ಟೋರ್‌ನಲ್ಲಿ ಕಳ್ಳತನವಾಗಿದೆ. ಮಾಲೀಕರು ಬೆಳಗ್ಗೆ ಅಂಗಡಿ ಬಾಗಿಲು ತೆರೆದಾಗ ಕ್ಯಾಶ್‌ ಡ್ರಾಗಳು ಓಪನ್‌ ಆಗಿದ್ದವು. ಪರಿಶೀಲಿಸಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಪಕ್ಕದ ಕಟ್ಟಡದಿಂದ ಅಂಗಡಿಯ ಮೂರನೇ ಮಹಡಿಗೆ ನುಗ್ಗಿರುವ ಕಳ್ಳರು ಗ್ರಿಲ್‌ ಗೇಟ್‌ನ ಬೀಗ ಒಡೆದು ಅಂಗಡಿಯೊಳಗೆ … Read more

ಹೊಸನಗರದಲ್ಲಿ ಮನೆ ಹಿಂಬದಿ ಬಾಗಿಲು ಮುರಿದು ಕಳವು

Hosanagara-Police-Station-Board

HOSANAGARA NEWS, 10 OCTOBER 2024 : ಮನೆಯಲ್ಲಿ ಯಾರೂ ಇಲ್ಲದಾಗ ಹಿಂಬದಿಯ ಬಾಗಿಲು ಮುರಿದು ಚಿನ್ನಾಭರಣ (Gold) ಕಳವು ಮಾಡಲಾಗಿದೆ. ಹೊಸನಗರ ತಾಲ್ಲೂಕಿನ ವರಕೋಡು ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ಮಂಡಕ್ಕಿ ವ್ಯಾಪಾರಿ ಹನುಮಂತ ಕಾಮತ್ ಅವರು ವ್ಯಾಪಾರಕ್ಕೆ ಹೋಗಿದ್ದಾಗ ಮನೆಯ ಹಿಂಬದಿಯ ಬಾಗಿಲು ಮುರಿದ ಕಳ್ಳರು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 56 ಸಾವಿರ ರೂ. ಮೌಲ್ಯದ ಎರಡು ಬಂಗಾರದ ಉಂಗುರ ಮತ್ತು 20 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ … Read more

ಆಗುಂಬೆಯಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ, ಗುರುತು ಪತ್ತೆಗೆ ಪೊಲೀಸ್ ಪ್ರಕಟಣೆ

farmer suicide poison

SHIVAMOGGA LIVE NEWS | SUICIDE | 17 ಮೇ 2022 ಆಗುಂಬೆಯಲ್ಲಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಗುರುತು ಪತ್ತೆಯಾಗದ ಹಿನ್ನೆಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ – ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು ಆಗುಂಬೆ ಪಟ್ಟಣದ ಮೊಬೈಲ್ ಟವರ್ ಬಳಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಒದ್ದಾಡುತ್ತಿದ್ದರು. ಕೂಡಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದೆ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರಿಗೆ ಸುಮಾರು 60 … Read more

‘ಶಾಸಕರಿಗೇಕೆ ಗನ್ ಮ್ಯಾನ್ ಬೇಕು, ಬ್ರಿಟೀಷ್ ಕಾನೂನುಗಳಿಂದ ನರಳುತ್ತಿದ್ದಾರೆ ಪೊಲೀಸರು’

Ayanru-Manjunath-And-Rudregowda-MLC

SHIVAMOGGA LIVE NEWS | GUN MAN  | 9 ಏಪ್ರಿಲ್ 2022 ರಾಜ್ಯದ ಎಲ್ಲಾ ಶಾಸಕರಿಗೆ ನೀಡಿರುವ ಗನ್ ಮನ್ ವ್ಯವಸ್ಥೆ ತೆಗೆದು ಹಾಕಬೇಕು. ಔರಾದ್ಕರ್ ವರದಿಯನ್ನು ಸರ್ಕಾರ ಮರು ವಿಮರ್ಶೆಗೆ ಒಳಪಡಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪೊಲೀಸ್ ಇಲಾಖೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸು ಸರ್ಕಾರ ನೇಮಿಸಿದ ಔರಾದ್ಕರ್ ವರದಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದರು. ನೌಕರ … Read more