ಶಿವಮೊಗ್ಗ ನಗರದ ಡಿವೈಎಸ್‌ಪಿ ವರ್ಗಾವಣೆ, ಯಾರು ಗೊತ್ತಾ ನೂತನ ಡಿವೈಎಸ್‌ಪಿ?

DYSP-police-Car-in-Shimoga

SHIVAMOGGA LIVE NEWS | 7 ಏಪ್ರಿಲ್ 2022 ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಏಳು ಡಿವೈಎಸ್’ಪಿಗಳ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ನಗರ ಡಿವೈಎಸ್’ಪಿಯಾಗಿದ್ದ ಪ್ರಶಾಂತ್ ಜಿ. ಮುನ್ನೋಳ್ಳಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಚಿತ್ರದುರ್ಗ ಜಿಲ್ಲೆಯ ಡಿಸಿಆರ್’ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇನ್ನು, ಸಿಐಡಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಬಾಲರಾಜು ಅವರನ್ನು ಶಿವಮೊಗ್ಗದ ಡಿವೈಎಸ್’ಪಿಯಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ಈ ಮೇಲ್ – … Read more

ಗೋದಾಮಿನಲ್ಲಿ ರಾತ್ರೋರಾತ್ರಿ ನಾಲ್ಕು ಮೂಟೆ ಅಡಕೆ ನಾಪತ್ತೆ

areca nut

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 26 ಅಕ್ಟೋಬರ್ 2021 ಮನೆ ಮುಂದಿನ ಗೋದಾಮಿನಲ್ಲಿ ಇಟ್ಟಿದ್ದ ನಾಲ್ಕು ಮೂಟೆ ಅಡಕೆಯನ್ನು ರಾತ್ರೋರಾತ್ರಿ ಕಳವು ಮಾಡಲಾಗಿದೆ. ಸಂಸ್ಕರಿಸಿ ಇಟ್ಟಿದ್ದ ಅಡಕೆಯನ್ನು ಖದೀಮರು ಹೊತ್ತೊಯ್ದಿದ್ದಾರೆ. ಇದನ್ನೂ ಓದಿ | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಅಡಕೆ ಸಸಿಗಳನ್ನು ಕತ್ತರಿಸಿದ ದುಷ್ಕರ್ಮಿಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹರೀಶ್ ಎಂಬುವವರ ಮನೆ ಮುಂದೆ ಗೋದಾಮಿನಲ್ಲಿ ಅಡಕೆಯನ್ನು ಇಡಲಾಗಿತ್ತು. ಮೂಟೆಯಲ್ಲಿ ಅಡಕೆಯನ್ನು ಕಟ್ಟಿ ಇರಿಸಲಾಗಿತ್ತು. ಭಾನುವಾರ ರಾತ್ರಿ ಕಳ್ಳರು ಗೋದಾಮಿನೊಳಗೆ … Read more

ಸಾಮೂಹಿಕ ಅತ್ಯಾಚಾರ ಪ್ರಕರಣ, ನಾಲ್ವರು ಆರೋಪಿಗಳು ಆರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ವಿಡಿಯೋ ರಿಪೋರ್ಟ್

071220 Rape Case Car in Women Police Station 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020 ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಒಂದೇ ಊರಿನವರು. ಈ ಪೈಕಿ ಒಬ್ಬಾತ ವಿದ್ಯಾರ್ಥಿಯಾಗಿದ್ದಾನೆ. ಯಾರನ್ನೆಲ್ಲ ಬಂಧಿಸಲಾಗಿದೆ? ಪ್ರಮುಖ ಆರೋಪಿ ಮನೋಜ್, ಪ್ರಜ್ವಲ್, ವಿನಯ್, ಸಂದೀಪ್ ಬಂಧಿತರು. ಇವರೆಲ್ಲ 20 ರಿಂದ 23 ವರ್ಷ ವಯಸ್ಸಿನವರು. ಬಂಧಿತರ ಪೈಕಿ ಮನೋಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಉಳಿದ ಮೂವರ ಪೈಕಿ ಒಬ್ಬಾತ … Read more

ಕಾಚಿನಕಟ್ಟೆ ಸಮೀಪ ಭೀಕರ ಅಪಘಾತ, ಕಾರಿನಲಿದ್ದ‌ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

130920 Car Accident at Kachinakatte 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟಂಬರ್ 2020 ಕಾರು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ‌. ಶಿವಮೊಗ್ಗ ತಾಲೂಕು ಕಾಚಿನಕಟ್ಟೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಎನ್‍.ಆರ್.ಪುರಕ್ಕೆ ಕಾರು ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಕಾಚಿನಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಮೂವರ ಸ್ಥಿತಿ ಗಂಭೀರವಾಗಿದೆ. ಜೈಸನ್ (20) ಮೃತ ಯುವಕ. ಅಪಘಾತದ ರಭಸಕ್ಕೆ ಜೈಸನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು … Read more