ಶಿವಮೊಗ್ಗದ ಹಲವು ರಾಜಕಾರಣಿಗಳಿಗೆ ಭವಿಷ್ಯದ ಆತಂಕ, ಯಾರ್ಯಾರ ಬಗ್ಗೆ ಏನಿದೆ ಚರ್ಚೆ?
SHIVAMOGGA LIVE NEWS | 8 JUNE 2024 SHIMOGA : ಲೋಕಸಭೆ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಸಂಸದರಾಗಿ ಬಿ.ವೈ.ರಾಘವೇಂದ್ರ ಪುನರಾಯ್ಕೆ ಆಗಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಇದೆ ಮೊದಲು ವಿಧಾನಸೌಧ ಪ್ರವೇಶಿಸುತ್ತಿದ್ದಾರೆ. ಇವೆರಡು ಚುನಾವಣೆಗಳು ಹಲವರ ರಾಜಕೀಯ ಭವಿಷ್ಯ (Future) ಉಜ್ವಲಗೊಳಿಸಿದೆ. ಅದರೆ ಮತ್ತಷ್ಟು ದಿಗ್ಗಜರು, ಕಾರ್ಯಕರ್ತರ ಎದುರು ಮುಂದೇನು ಎಂಬ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ. ಯಾರೆಲ್ಲರ … Read more